• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬ್ಬು ಬೆಳೆಗಾರರ ಹೋರಾಟ ಕುರಿತು ಮೋದಿಗೆ ಸಿದ್ದು ಪತ್ರ
ಕುತಂತ್ರ-ಅಸೂಯೆಯಿಂದ ಟನಲ್‌ ರಸ್ತೆಗೆ ಬಿಜೆಪಿ ವಿರೋಧ : ಡಿ.ಕೆ.ಸು
ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆಯಲ್ಲಿ ಮುಂದಿನ ವಾರದಿಂದ ಪ್ರಾಯೋಗಿಕ ಸಂಚಾರ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿಗ್ಯಾರಂಟಿ ಯೋಜನೆ ವಿರೋಧಿಸುವುದೇ ಬಿಜೆಪಿ-ಜೆಡಿಎಸ್ ಕೆಲಸ

ಇನ್ನಷ್ಟು ಸುದ್ದಿ

ಸರ್ಕಾರಿ ಶಾಲಾಭಿವೃದ್ಧಿಗೆ ದಾನಿಗಳ ಸಹಕಾರವೂ ಮುಖ್ಯ
ದಾಬಸ್‍ಪೇಟೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ದಾನಿಗಳ ಸಹಕಾರವೂ ಮುಖ್ಯ ಎಂದು ತ್ಯಾಮಗೊಂಡ್ಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹಾಗೂ ಬಗುರ್ ಹುಕಂ ಸಮಿತಿ ಸದಸ್ಯ ವಕೀಲ ಹನುಮಂತೇಗೌಡ್ರು ತಿಳಿಸಿದರು.
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌

ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳ‍ವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ

ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 150 ದಿನ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!

ನಗರದಲ್ಲಿ ಸ್ಟಾರ್ಟ್‌ಅಪ್ ನಡೆಸುತ್ತಿರುವ ಅಮೆರಿಕ ಪ್ರಜೆ ಟೋನಿ ಕ್ಲೋರ್ ಎಂಬುವರು ಜಿಬಿಎ ಪೌರ ಕಾರ್ಮಿಕನಂತೆ ವಸ್ತ್ರ ಧರಿಸಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಯನ್ನು ಗುಡಿಸುವ ಮೂಲಕ ನಗರದ ರಸ್ತೆ, ಫುಟ್‌ಪಾತ್ ಮತ್ತು ಕಸದ ಅದ್ವಾನ, ಅವಾಂತರದ ಕುರಿತು ಬೆಳಕು ಚೆಲ್ಲಿದ್ದಾನೆ.

ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು

ರಾಜ್ಯದಲ್ಲಿ ಸರ್ಕಾರಿ ಭ್ರಷ್ಟ ವ್ಯವಸ್ಥೆ ಮೇಲಿನ ಕಣ್ಗಾವಲು ಬಿಗಿಗೊಳಿಸಿರುವ ಲೋಕಾಯುಕ್ತ ಪೊಲೀಸ್ ಘಟಕ, ಇದೀಗ ಪ್ರತಿ ಇಲಾಖೆಯಲ್ಲಿ ನುಂಗಣ್ಣರ ಪತ್ತೆಗೆ ಎಸ್ಪಿಗಳ ಉಸ್ತುವಾರಿಯಲ್ಲಿ ಡಿವೈಎಸ್ಪಿ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿದೆ.

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರಿಂದ ಸೂಚನೆ
ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಪೂರ್ವ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬಟ್ಟೆ ಒಗೆದಂತೆ ಒಗೆದು ಸಾಕುನಾಯಿ ಕೊಂದಳು!

ಮನೆ ಕೆಲಸಾದಳು ಕಣ್ಣೂರು ರಸ್ತೆಯ ಶೋಭಾ ಡ್ರೀಮ್‌ ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಸಾಕು ನಾಯಿಯನ್ನು ಮನಬಂದಂತೆ ಬಟ್ಟೆ ಸೆಳೆದಂತೆ ಎತ್ತಿ ಬಿಸಾಡಿ ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ

ಮುಂದಿನ ದಿನಗಳಲ್ಲಿ ವಿಳಂಬ ಮಾಡದೆ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಸೋಮವಾರ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ

 ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ (ಡಯಟ್‌) ಉಪನ್ಯಾಸಕರ ನಿಯೋಜನೆ ಕೈಬಿಡಬೇಕು ಮೌಲ್ಯಮಾಪನಕ್ಕೆ ಸಂಬಂಧಿಸಿದ ಬಾಕಿ ಮೊತ್ತ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಯು ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತೀರ್ಮಾನಿಸಿದ್ದಾರೆ.

ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ

ಸುರಂಗ ರಸ್ತೆ ವಿರೋಧಿಸಿ ನಾಗರಿಕ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ‘ಲಾಲ್ ಬಾಗ್ ಉಳಿಸಿ ಹೋರಾಟ ಸಮಿತಿ’ಯಿಂದ ಭಾನುವಾರ ಲಾಲ್‌ ಬಾಗ್‌ನಲ್ಲಿ ‘ಬೆಂಗಳೂರು ರಕ್ಷಿಸಿ, ಟನಲ್ ರೋಡಿ ನಿಲ್ಲಿಸಿ’ ಎಂಬ ಘೋಷವಾಕ್ಯದೊಂದಿಗೆ ಸಹಿ ಸಂಗ್ರಹ ಅಭಿಯಾನ, ಪ್ರತಿಭಟನೆ ನಡೆಸಲಾಯಿತು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 668
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved