• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಕೆರೆ ಬಫರ್‌ ವಲಯ ನಿಗದಿ ಮಾಡಿದ್ದ ವಿಧೇಯಕ ವಾಪಸ್‌
ರಸ್ತೆ ಗುಂಡಿಗಳ ಆದ್ಯತೆ ಮೇರೆಗೆ ಮುಚ್ಚಿ : ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ
ಅತಿ ಹೆಚ್ಚು ಯುವಪಡೆ ಹೊಂದಿರುವ ದೇಶ ಭಾರತ
ಅಪಾರ್ಟ್‍ಮೆಂಟ್‌ನಿಂದ ಬಿದ್ದು ಏರ್‌ಪೋರ್ಸ್ ಇಂಜಿನಿಯರ್ ಆತ್ಮಹತ್ಯೆ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಸಾಲಬಾಧೆ: ಇಬ್ಬರು ಮಕ್ಕಳು, ಪತಿ ಆತ್ಮಹತ್ಯೆ

ಇನ್ನಷ್ಟು ಸುದ್ದಿ

ಪ್ರತಿ ಮಗುವಿಗೂ ಮೌಲ್ಯಾಧಾರಿತ ಶಿಕ್ಷಣ ಕೊಡುವ ಗುರಿ
ಹೊಸಕೋಟೆ: ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ವಿದ್ಯಾವಂತರಾಗುತ್ತಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮಕ್ಕಳು ಕಲಿಕೆಯಲ್ಲಿ ಹಿಂದುಳಿಯಬಾರದು: ಅಗಳಕುಪ್ಪೆ ಗೋವಿಂದರಾಜು
ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಶಾಸಕರು ಕಳೆದ ಮೂರು ವರ್ಷದಿಂದ ನೋಟ್ ಪುಸ್ತಕ ವಿತರಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ತಿಳಿಸಿದರು.
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು

ಮಲ್ಟಿಪೆಕ್ಸ್‌ಗಳಲ್ಲಿ ಮಾರಾಟ ಮಾಡುವ ಪಾಪ್‌ಕಾರ್ನ್ ಸೇರಿ ಕುಡಿಯುವ ನೀರು, ತಿಂಡಿ ತಿನಿಸುಗಳ ದುಬಾರಿ ಬೆಲೆಯ ವಿಷಯದಲ್ಲಿ ಮಾತ್ರ ಜಾಣ ಮೌನ ವಹಿಸಿರುವುದು ಸಿನಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ

ಆಟೋ ಚಾಲನಾ ತರಬೇತಿ ಪಡೆಯುವ ಮಂಗಳಮುಖಿಯರು ಹಾಗೂ ಮಹಿಳೆಯರಿಗೆ ವೃತ್ತಿ ಜೀವನ ಪ್ರಾರಂಭಿಸಲು ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಕುರಿತು ಸರ್ಕಾರ, ಜಿಬಿಎ ಜೊತೆ ಚರ್ಚಿಸುವುದಾಗಿ ಶಾಸಕ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹೇಳಿದ್ದಾರೆ.

ಪೇದೆ ನೇಮಕಕ್ಕೆ ವಯೋಮಿತಿ ಸಡಿಲಕ್ಕೆ ಶೀಘ್ರ ಪ್ರಸ್ತಾವ : ಪರಂ

ರಾಜ್ಯದಲ್ಲಿ ಪೊಲೀಸ್‌ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

‘ಕನ್ನಡ ಸಂಘ ಬಹರೈನ್‌’ಗೆ ಸರ್ಕಾರದಿಂದ ₹1 ಕೋಟಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ‘ಕನ್ನಡ ಸಂಘ ಬಹರೈನ್‌’ಗೆ ಒಂದು ಕೋಟಿ ರೂ.ಗಳ ಅನುದಾನ ನೀಡಲು ಅನುಮೋದನೆ ನೀಡಿದ್ದಾರೆ.

ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಾ ಮಾವ ವಿಠಲಗೌಡ ಆಪ್ತ ಪ್ರದೀಪ್‌ ಅವರನ್ನು ಎಸ್ಐಟಿ ಪೊಲೀಸರು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿ ತಲೆಬುರುಡೆ ಪತ್ತೆ ಪ್ರಕರಣದಲ್ಲಿ ಸಾಕ್ಷ್ಯವನ್ನಾಗಿ ಪರಿಗಣಿಸಲು ಹೇಳಿಕೆ ಪಡೆಯಲಾಗಿದೆ.

ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ

ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ವ್ಯಾಪ್ತಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಎನ್‌ಒಸಿ ಬೇಕಾ? : ವಾಹನದ ಪೂರ್ಣ ಮಾಹಿತಿ ಅಪ್ಡೇಟ್‌ ಮಾಡಿ

ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳ ಕಾರ್ಯನಿರ್ವಹಣೆಗೆ ನೂತನ ವಾಹನ್‌ ತಂತ್ರಾಂಶ ಅಳವಡಿಸಿರುವ ಕಾರಣದಿಂದ ಇನ್ನು ಮುಂದೆ ವಾಹನಗಳ ಕ್ಲಿಯರೆನ್ಸ್ ಪ್ರಮಾಣಪತ್ರ ಮತ್ತು ನಿರಾಕ್ಷೇಪಣ ಪ್ರಮಾಣಪತ್ರ ಪಡೆಯಲು ಸೂಕ್ತ ಮಾಹಿತಿ ಒದಗಿಸುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಸೂಚಿಸಿದೆ.

ಬೆಂಗಳೂರು : ಕೆರೆ ಜಾಗದಲ್ಲಿ ಕಟ್ಟಿದ್ದ 20 ಮನೆ ನೆಲಸಮ

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿಯ ದೊಡ್ಡನಾಗಮಂಗಲ ಗ್ರಾಮದಲ್ಲಿನ ಕೆರೆಯ ಎರಡು ಎಕರೆ ಜಾಗ ಒತ್ತುವರಿ ಮಾಡಿಕೊಂಡು ರಚಿಸಿದ್ದ ಲೇಔಟ್‌ನಲ್ಲಿ ನಿರ್ಮಿಸಿದ್ದ ಸುಮಾರು 20 ಮನೆಗಳ ನೆಲಸಮ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 626
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved