ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯಐಟಿ-ಬಿಟಿ ಸೇರಿ ಉದ್ಯಮ ಸ್ಥಾಪನೆಗೆ ಪೂರಕವಾದ ನೀತಿಗಳು, ಪರವಾನಗಿ ಸರಳೀಕರಣ, ಅಗತ್ಯ ಮೂಲಸೌಕರ್ಯ, ಕೌಶಲ್ಯಯುತ ಮಾನವ ಸಂಪನ್ಮೂಲ ಒಳಗೊಂಡ ಪೂರಕ ವಾತಾವರಣದಿಂದ ಕರ್ನಾಟಕವು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.