ಜಗತ್ತಿನಾದ್ಯಂತ ಮುಸ್ಲಿಮರು ಆಚರಿಸುವ ಅತಿ ಬಹುಮುಖ್ಯ ಎರಡು ಹಬ್ಬಗಳೆಂದರೆ ಬಕ್ರೀದ್ ಮತ್ತು ರಂಜಾನ್ ಅತ್ಯಂತ ಪವಿತ್ರ ಹಬ್ಬ ಎಂದು ಪರಿಗಣಿಸಲಾಗುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ 53 ಸಾವಿರ ಸಸಿಗಳನ್ನು ಮಕ್ಕಳೇ ನೆಟ್ಟು ಬೆಳೆಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ವೊಂದು ಮೆಟ್ರೋ ಪಿಲ್ಲರ್ಗೆ ಡಿಕ್ಕಿಯಾದ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ಶುಕ್ರವಾರ ವಶಕ್ಕೆ ಪಡೆದಿದೆ.
ಆರ್ಸಿಬಿ ಫ್ರಾಂಚೈಸಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಯಾವುದೇ ಆದೇಶ ಹೊರಡಿಸಲು ಹೈಕೋರ್ಟ್ ನಿರಾಕರಿಸಿತು.
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ: ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿಶ್ವಾಸದ ನುಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರನ್ನು ಕೈಬಿಡಲಾಗಿದೆ.
2016ರಲ್ಲಿ ಧಾರವಾಡದಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ನ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರನ್ನು ಕಿತ್ತೆಸೆಯಬೇಕು’ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.