• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಎಲ್ಲ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ದೇಶದಲ್ಲೇ ಮೊದಲು!

 ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ  ಜಾರಿಗೆ  ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅನ್ನಭಾಗ್ಯದ ಅಕ್ಕಿ ಕಟ್‌, ಸಿಗಲಿದೆ ಇಂದಿರಾ ಕಿಟ್‌

ರಾಜ್ಯದಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪ್ರತಿ ಸದಸ್ಯರಿಗೆ ನೀಡುತ್ತಿದ್ದ ತಲಾ 10 ಕೆ.ಜಿ. ಅಕ್ಕಿ ಬದಲು ತಲಾ 5 ಕೆ.ಜಿ. ಅಕ್ಕಿ ಹಾಗೂ ತೊಗರಿ ಬೇಳೆ, ಹೆಸರು ಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲು  ನಿರ್ಧಾರ 

ಹೊಸಕೋಟೆ ನಗರಸಭೆಗೆ ಗ್ರೇಡ್ 1 ಮಾನ್ಯತೆ ನೀಡಿ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆ ನಗರಸಭೆ ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿದ್ದು ಗ್ರೇಡ್-1 ನಗರಸಭೆಯನ್ನಾಗಿ ಮಾಡಿ ಮಾನ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಪೌರಾಡಳಿತ ಸಚಿವ ರಹಿಂ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ವಿಜ್ಞಾನಕ್ಕೆ ಭಾರತದ ಕೊಡುಗೆ ಮಹತ್ವದ್ದು: ಥಾವರ್ ಚಂದ್
ದೊಡ್ಡಬಳ್ಳಾಪುರ: ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ ವಸುಧೈವ ಕುಟುಂಬಕಂ ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮ ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ

ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು.

ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾನಾಪುರ–ಯಶವಂತಪುರ ಮಧ್ಯೆ ವಿಶೇಷ ರೈಲು ಓಡಾಟ

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಕೆಂಪು ಮೆಟ್ರೋಗೆ ಜಿಯೋ ಟೆಕ್ನಿಕಲ್‌ ಇನ್‌ವೆಸ್ಟಿಗೇಷನ್‌

ಹೆಬ್ಬಾಳ - ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ 3ಎ ಹಂತಕ್ಕೆ (ಕೆಂಪು ಮಾರ್ಗ) ಜಿಯೋ ಟೆಕ್ನಿಕಲ್‌ ಇನ್‌ವೆಸ್ಟಿಗೇಷನ್‌ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದೆ.

ಬೆಂಗಳೂರು : ದೀಪಾವಳಿಗೆ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ
ದೀಪಾವಳಿ ಹಬ್ಬದ ನಿಮಿತ್ತ ನಗರ ವ್ಯಾಪ್ತಿ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ 411 ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ

ರಾಜ್ಯಾದ್ಯಂತ ಸೆ.22ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅ.7ಕ್ಕೇ ಮುಗಿಯಬೇಕಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಹೀಗಾಗಿ ಸಮೀಕ್ಷೆಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಣೆ 

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved