• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೋನ್‌ಪೇ, ಗೂಗಲ್‌ ಪೇ ಬಳಸುವ ಇನ್ನಷ್ಟು ವರ್ತಕರಿಗೆ ನೋಟಿಸ್‌?

‘ಜಿಎಸ್ಟಿ ಮಿತಿ ಮೀರಿ ವಹಿವಾಟು ನಡೆಸಿರುವ ವ್ಯಾಪಾರಿಗಳಿಗೆ ಹಂತ ಹಂತವಾಗಿ ನೋಟಿಸ್ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಎಚ್ಚರಿಸಿದೆ.

ಯುವಕರು ಧಾರ್ಮಿಕ ಆಚರಣೆಗಳನ್ನು ಮುಂದುವರಿಸಿ
ಹೊಸಕೋಟೆ: ಪೂರ್ವಿಕರು ಆಚರಿಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳು ಮುಂದುವರೆಸಿಕೊಂಡು ಹೋಗಬೇಕಾದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಪಟಾಲಮ್ಮ ದೇವಿ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಾಂಜಿನಿ ತಿಳಿಸಿದರು.
ನಟಿ ರಚಿತಾಗೆ ಜಗ್ಗದಾದಾ ಬಂಗಾರ ಗಿಫ್ಟ್‌?

ಕನ್ನಡ ಚಲನಚಿತ್ರ ರಂಗದ ಕೆಲ ಪ್ರಮುಖ ಕಲಾವಿದರು ಹಾಗೂ ನಿರ್ಮಾಪಕರ ಜತೆ ಕೂಡ ಬೆಂಗಳೂರಿನ ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗನಿಗೆ ಒಡನಾಟವಿತ್ತು ಎಂಬ ಮಾತುಗಳು ಕೇಳಿ ಬಂದಿವೆ. 

ಎಸಿ ಕಚೇರಿ ಬಳಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ
ದೊಡ್ಡಬಳ್ಳಾಪುರ: ಉಪ ವಿಭಾಗಾಧಿಕಾರಿಗಳ ಕಚೇರಿಯ ಕಾಂಪೌಂಡ್ ಪಕ್ಕದಲ್ಲಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದು, ಬಲವಂತವಾಗಿ ರಾಜೀನಾಮೆಗೆ ಒತ್ತಾಯಿಸಿದ ಸದಸ್ಯರು ಮತ್ತು ಮುಖಂಡರು ಅಧ್ಯಕ್ಷನ ಬಟ್ಟೆ ಹರಿದು ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಬಳಿ ಸೋಮವಾರ ನಡೆದಿದೆ.
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?

ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್‌ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ.  

ನೂರಾರು ಶವ ಹೂತಿಟ್ಟ ಕೇಸ್‌ ಈಗ ಎಸ್‌ಐಟಿಗೆ
ನೂರಾರು ಶವಗಳನ್ನು ಹೂತ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಗ್ರಾಮದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮೌಲ್ಯಯುತ ಶಿಕ್ಷಣಕ್ಕೆಒತ್ತು ನೀಡಿ: ನಂಜಾವಧೂತ ಶ್ರೀ
ದಾಬಸ್‍ಪೇಟೆ: ಮೌಲ್ಯಯುತ ಶಿಕ್ಷಣ ಹಾಗೂ ನಮ್ಮ ಸಂಸ್ಕøತಿ, ಪರಂಪರೆಯನ್ನು ಶಿಕ್ಷಣ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಲಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ತುಮಕೂರಿನ ಪಟ್ಟನಾಯಕನಹಳ್ಳಿ ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ ಅಭಿಪ್ರಾಯಪಟ್ಟರು.
ಬೆಂಗಳೂರು ಉತ್ತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು
ಹೊಸಕೋಟೆ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027ರ ವೇಳೆಗೆ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆ ನೀರನ್ನು ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನೋಟಿಸ್‌ ವಾಪಸ್‌ವರೆಗೂ ಫೋನ್‌ಪೇ, ಪೇಟಿಎಂ ಬಳಸಲ್ಲ: ವ್ಯಾಪಾರಿಗಳ ಪಟ್ಟು
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಬಂಧ ನೀಡಿರುವ ನೋಟಿಸ್ ಅನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಂಪೂರ್ಣವಾಗಿ ವಾಪಸ್ ಪಡೆಯಬೇಕು ಎಂದು ಸಣ್ಣ ವ್ಯಾಪಾರಿಗಳು ಪಟ್ಟು ಹಿಡಿದಿದ್ದು, ‘ನೋ ಯುಪಿಐ, ಓಒನ್ಲಿ ಕ್ಯಾಷ್‌’ ನಿಲುವನ್ನು ತೀವ್ರಗೊಳಿಸಿದ್ದಾರೆ. ಪರಿಣಾಮ ಗ್ರಾಹಕರು ಪರದಾಡುವಂತಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved