ನ್ಯಾಯಾಂಗದ ಸ್ವಾತಂತ್ರ್ಯದ ರಕ್ಷಣೆ, ನ್ಯಾಯಾಂಗ ವ್ಯವಸ್ಥೆಯನ್ನು ಬಲಗೊಳಿಸುವ ಬದ್ಧತೆಯೊಂದಿಗೆ ಕೆಲಸ ಮಾಡುವ ಜೊತೆಗೆ ನ್ಯಾಯದಾನದಲ್ಲಿನ ವಿಳಂಬ ಕಡಿಮೆ ಮಾಡಲು ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿ ನಾಗರಿಕರಿಗೆ ಉತ್ತಮ ಸೇವೆ ನೀಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ನ್ಯಾ.ವಿಭು ಬಖ್ರು ಹೇಳಿದರು.
ಕೃಷ್ಣ ಮೇಲ್ದಂಡೆ-3 ಯೋಜನೆಗೆ ಭೂಸ್ವಾಧೀನ ಸೇರಿ ಯೋಜನೆಗೆ ಅಂದಾಜು ಮಾಡಿದ್ದ ವೆಚ್ಚವೇ 51,000 ಕೋಟಿ ರು. ಮಾತ್ರ. ಆದರೆ, ಈಗ ಅಧಿಕಾರಿಗಳ ನಿರ್ಲಕ್ಷ್ಯದ ಫಲವಾಗಿ ಭೂ ಸ್ವಾಧೀನವೊಂದಕ್ಕೆ 2.01 ಲಕ್ಷ ಕೋಟಿ ರು. ವೆಚ್ಚವಾಗಲಿದೆ
ರಾಜ್ಯದ ವಿವಿಧೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಯಾದಗಿರಿ, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಗದಗ ಸೇರಿ 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.