• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಸ್ಯಾಂಡಲ್ ಸೋಪ್‌ಗೆ ಯದುವೀರ್‌ ರಾಯಭಾರಿ ಮಾಡಲು ಆನ್‌ಲೈನಲ್ಲಿ ಅಭಿಯಾನ

ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

‘ಮುಂದಿನ ದಿನಗಳಲ್ಲಿ ಕನ್ನಡಿಗರೇ ಸ್ಯಾಂಡಲ್‌ ಸೋಪ್‌ ರಾಯಭಾರಿ'

ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ಮುಂದಿನ ದಿನಗಳಲ್ಲಿ ಶೇ.99 ಕನ್ನಡಿಗರಿಗೇ ಆದ್ಯತೆ ನೀಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

10 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರ, ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌

ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ

ಬೆಟ್ಟಿಂಗ್ ಇಲ್ಲದೇ ಇಸ್ಪೀಟ್ ಆಡೋದು ನೈತಿಕವಾಗಿ ತಪ್ಪಲ್ಲ : ಸುಪ್ರೀಂಕೋರ್ಟ್‌

ಬೆಟ್ಟಿಂಗ್ ಅಥವಾ ಜೂಜಾಟದ ಉದ್ದೇಶವಿಲ್ಲದೆ ಕೇವಲ ಮನರಂಜನೆಯ ಕಾರಣಕ್ಕೆ ಇಸ್ಪೀಟ್‌ ಆಡುವುದು ನೈತಿಕವಾಗಿ ತಪ್ಪಲ್ಲ ಎಂದು ಕರ್ನಾಟಕದ ವ್ಯಕ್ತಿಯೊಬ್ಬರ ಪ್ರಕರಣದ ತೀರ್ಪಿನ ವೇಳೆ ಸುಪ್ರೀಂಕೋರ್ಟ್‌ ಹೇಳಿದೆ.

ಪಹಲ್ಗಾಂ: ಮೃತ ರಾವ್‌ ಕುಟುಂಬಕ್ಕೆ ಅಸ್ಸಾಂ ಸರ್ಕಾರದಿಂದ ₹5 ಲಕ್ಷ

ಪಹಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಇಲ್ಲಿನ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಅವರ ಮನೆಗೆ ಭಾನುವಾರ ಅಸ್ಸಾಂ ರಾಜ್ಯದ ಕೈಗಾರಿಕಾ ಸಚಿವ ಬಿಮಲ್ ಬೋರಾ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮಾರ್ಗಸೂಚಿ ಅನುಸರಿಸಿ ಆಕ್ಷೇಪಣೆ ರಹಿತ ವರ್ಗಾವಣೆಗೆ ಸಿಎಸ್‌ ಸೂಚನೆ

ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶಿಸಿದ್ದಾರೆ.

ಬಮುಲ್‌ ಚುನಾವಣೆ: 9 ನಿರ್ದೇಶಕರ ಪೈಕಿ 7 ಸ್ಥಾನದಲ್ಲಿ ಕಾಂಗ್ರೆಸ್‌ಗೆ ಗೆಲುವು

ತೀವ್ರ ಮಾತಿನ ಚಕಮಕಿ ನಡುವೆ ಬೆಂಗಳೂರು ಹಾಲು ಒಕ್ಕೂಟ ನಿಯಮಿತದ (ಬಮುಲ್‌) ಒಂಬತ್ತು ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಏಳು ಸ್ಥಾನ ಗಳಿಸಿ ಪಾರಮ್ಯ ಸಾಧಿಸಿದ್ದಾರೆ.

ಖಾಸಗಿ ಲೇಔಟ್‌ ರಸ್ತೆಗೆ ಒತ್ತುವರಿಯಾಗಿದ್ದ 74.98 ಕೋಟಿ ಮೌಲ್ಯದ ಜಮೀನು ತೆರವು

ಖಾಸಗಿ ಲೇಔಟ್‌ಗೆ ರಸ್ತೆ ನಿರ್ಮಿಸಲು ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಜಮೀನು ಸೇರಿದಂತೆ ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 74.98 ಕೋಟಿ ರು. ಮೌಲ್ಯದ 19.3 ಎಕರೆ ಜಮೀನನನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಿದೆ.

ಬೇರೆ ನೌಕರೀಲಿರುವ ‘ವಕೀಲರು’ ಬೇಗ ಸನ್ನದು ಅಮಾನತು ಮಾಡ್ಸಿ

ವಕೀಲಿಕೆ ನಡೆಸಲು ಕರ್ನಾಟಕ ವಕೀಲರ ಪರಿಷತ್‌ನಲ್ಲಿ ಸನ್ನದು ನೋಂದಣಿ ಮಾಡಿಕೊಂಡ ನಂತರ ನ್ಯಾಯಾಂಗ ಸೇರಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗಕ್ಕೆ ಸೇರಿರುವ ಒಟ್ಟು 830 ಜನ ತಮ್ಮ ಸನ್ನದು ಅಮಾನತು ಪಡಿಸಿಕೊಂಡಿದ್ದಾರೆ.

ಒಂದೇ ಸೂರಿನಡಿ ಮಾಹಿತಿ: ಸುವರ್ಣ ಶಿಕ್ಷಣ ಮೇಳಕ್ಕೆ ಅಶ್ವತ್ಥನಾರಾಯಣ ಮೆಚ್ಚುಗೆ

‘ಸುವರ್ಣ ಶಿಕ್ಷಣ ಮೇಳ’ ಆಯೋಜನೆಯಿಂದ ಒಂದೇ ಸೂರಿನಡಿ ವಿದ್ಯಾರ್ಥಿಗಳು, ಪೋಷಕರಿಗೆ ಶಿಕ್ಷಣ ಸಂಸ್ಥೆಗಳ ಮಾಹಿತಿ ಸಿಗುತ್ತಿದೆ ಎಂದು ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved