• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಸ್ವತ್ತು ರಕ್ಷಿಸಿಕೊಳ್ಳಿ: ಅಧಿಕಾರಿಗಳಿಗೆ ಸಂಘಟನೆ ತಾಕೀತು
ದೊಡ್ಡಬಳ್ಳಾಪುರ: ನಗರಸಭೆಗೆ ಸೇರಿರುವ ಸರ್ವೆ ನಂ.112ರ 20 ಎಕರೆ ಜಮೀನು, ಪುರಸಭೆ (ಹಾಲಿ ನಗರಸಭೆ) ಎಂದು ದಾಖಲೆಗಳಲ್ಲಿ ನಮೂದಾಗಿದ್ದು ಕೂಡಲೇ ಈ ಸ್ವತ್ತನ್ನು ನಗರಸಭೆ ರಕ್ಷಿಸಿಕೊಳ್ಳಬೇಕಿದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ

ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಸಂಬಂಧ ತ್ವರಿತವಾಗಿ ಪೊಲೀಸರಿಗೆ ಹೊಸ ವಾಹನಗಳನ್ನು ಬಿಬಿಎಂಪಿ ನೀಡುವುದಾಗಿ ಒಪ್ಪಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ

‘ಜನ ಸ್ನೇಹಿ ಆಡಳಿತ’ ಜಾರಿಗೆ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ-ಮನೆಗೆ ಪೊಲೀಸ್’ ಎಂಬ ಹೆಸರಿನ ವಿನೂತನ ಕಾರ್ಯಕ್ರಮಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು.

ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ

ನೀರುಗಾಲುವೆಗಳಲ್ಲಿ ಮಾನ್ಯತಾ ಟೆಕ್‌ ಪಾರ್ಕ್‌ ಸೇರಿದಂತೆ ವಿವಿಧ ಟೆಕ್‌ ಪಾರ್ಕ್‌ಗಳು ಕಟ್ಟಡ ನಿರ್ಮಿಸಿ ಮುಚ್ಚಿರುವುದರಿಂದಲೇ ಈ ಭಾಗದಲ್ಲಿ ಮಳೆಯಿಂದ ಪ್ರವಾಹ ಸ್ಥಿತಿ

ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!

ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದರೂ ಇವರಲ್ಲಿ ಅನೇಕರು ಜಿಎಸ್‌ಟಿ ನೋಂದಣಿ ಮಾಡಿಕೊಳ್ಳದೆ ‘ಯುಪಿಐ’ ಮೂಲಕವೇ ಮಿತಿ ಮೀರಿ ಲಕ್ಷಾಂತರ ರು. ಸ್ವೀಕರಿಸಿರುವುದು ಪರಿಶೀಲನೆ ವೇಳೆ ಕಂಡು ಬಂದಿದೆ.

ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
ರಾಜ್ಯದಲ್ಲಿ ಅನುದಾನ ಕೊರತೆ ಕುರಿತು ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಎಲ್ಲಾ ಕಾಂಗ್ರೆಸ್‌ ಶಾಸಕರಿಗೂ ತಲಾ 50 ಕೋಟಿ ರು. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಪತ್ರ ಬರೆದಿದ್ದಾರೆ.
ಕಾಲೋನಿ ಅಭಿವೃದ್ಧಿಗೆ 30 ಕೋಟಿ ಅನುದಾನ
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದು ಕಾಲೋನಿಗಳ ಅಭಿವೃದ್ದಿಗೆ 30 ಕೋಟಿ ಅನುದಾನ ಬಿಡುಗಡೆ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಿ
ಹೊಸಕೋಟೆ: ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿರದೆ ವಿವಿಧ ಕೌಶಲ್ಯಗಳ ತರಬೇತಿ ಪಡೆದು ಆರ್ಥಿಕ ಆದಾಯ ಕಂಡುಕೊಳ್ಳಬೇಕು ಎಂದು ಹೊಸಕೋಟೆ ಜೆಎಂಎಫ್‌ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ನಿರ್ಮಲಾ ತಿಳಿಸಿದರು
ಪ್ರಜ್ವಲ್‌ ರೇವಣ್ಣ ಕೇಸ್‌ ಮೊದಲ ತೀರ್ಪು ಜು.30ರಂದು ಪ್ರಕಟ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಒಂದಾದ ಕೆ.ಆರ್‌.ನಗರದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ರಂದು ಪ್ರಕಟಿಸಲಿದೆ.
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ

ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್‌ ಐಡಿಯನ್ನು(ಅಟೋಮೆಟೆಡ್‌ ಪರ್ಮನೆಂಟ್‌ ಅಕಾಡೆಮಿಕ್‌ ಅಕೌಂಟ್‌ ರಿಜಿಸ್ಟ್ರಿ) ಶೀಘ್ರ ಜಾರಿಗೆ  

  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved