• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಿಗೂ ಪುರುಷರಷ್ಟೇ ಸಮಾನ ಹಕ್ಕು ಇವೆ - ಲಿಂಗ ತಾರತಮ್ಯ ಇಲ್ಲದ ಸಮಾಜ ಅಗತ್ಯ: ಹೈಕೋರ್ಟ್‌

ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕಿಚ್ಚ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್‌ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.

ಮೈಕ್ರೋಫೈನಾನ್ಸ್‌ ಕಾಟ : ಮಾಂಗಲ್ಯ ಉಳಿಸಿ ಅಭಿಯಾನ - ಸಿಎಂಗೆ ಮಹಿಳೆಯರಿಂದ ತಾಳಿ ಪಾರ್ಸೆಲ್‌!

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್‌ ಮೂಲಕ ತಾಳಿ ಸರ ರವಾನಿಸಿದ್ದಾರೆ.

ವಾಹನ ಸವಾರರು ಕಡ್ಡಾಯ ರಸ್ತೆ ನಿಯಮ ಪಾಲಿಸಿ
ಹೊಸಕೋಟೆ: ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಅಪಘಾತದ ಪ್ರಮಾಣ ತಗ್ಗಿಸಲು ಸಾಧ್ಯ, ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಡಿಎಸ್ ರಾಜ್‌ಕುಮಾರ್ ತಿಳಿಸಿದರು.
ಮೈಕ್ರೋ ಫೈನಾನ್ಸ್‌ನಿಂದ ಜನರಿಗೆ ಕಿರುಕುಳವಾದರೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಮೈಕ್ರೋ ಫೈನಾನ್ಸ್‌ ವ್ಯವಹಾರದವರು ಮೈಸೂರು, ಚಾಮರಾಜನಗರ ಸೇರಿ ರಾಜ್ಯದಲ್ಲಿ ಎಲ್ಲೇ ಜನರಿಗೆ ಕಿರುಕುಳ ನೀಡಿದರೂ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ತೂಕ ಮತ್ತು ಮಾಪನ ಇಲಾಖೆ ಕಚೇಯಲ್ಲಿ ಫೋನ್‌ಪೇನಲ್ಲಿ ಲಂಚ ಪಡೆದವರ ಮೇಲೆ ಲೋಕಾ ದಾಳಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ (ಬಿಬಿಎಂಪಿ) ಅವ್ಯವಸ್ಥೆಯನ್ನು ಬಯಲಿಗೆಳೆದ ಲೋಕಾಯುಕ್ತ ಸಂಸ್ಥೆಯು ಇದೀಗ ತೂಕ ಮತ್ತು ಮಾಪನ ಇಲಾಖೆಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದೆ.

ಟೆಕಿ ಅತುಲ್ ಪತ್ನಿಯ ಬಳಿಯೇ ಮಗುವಿರಲಿ - ಅಜ್ಜಿಗೆ ಮಗುವಿನ ಜೊತೆಗೆ ಒಡನಾಟವಿಲ್ಲ : ಸುಪ್ರೀಂ ಆದೇಶ
ಬೆಂಗಳೂರಿನಲ್ಲಿ ಕಳೆದ ವರ್ಷ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕಿಯ ನಾಲ್ಕು ವರ್ಷದ ಮಗು, ನಿಕಿತಾ ಸಿಂಘಾನಿಯಾ ಬಳಿಯೇ ಇರಲಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
ಬೆಂಗಳೂರು : ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ಸಿನಿಮಾ ಶೈಲಿಯಲ್ಲಿ ಸವಾರ ಪಾರು
ನಗರದ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಿನಿಮೀಯ ಶೈಲಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ನಿರ್ವಹಣೆ ಕೊರತೆ ಕಾರಣದಿಂದಾಗಿ ರಸ್ತೆ ಮಧ್ಯೆಯೇ ಕೆಟ್ಟು ನಿಲ್ಲುತ್ತಿವೆ ಬಿಎಂಟಿಸಿ ಬಸ್‌
ಬಿಎಂಟಿಸಿ ಬಸ್‌ಗಳ ನಿರ್ವಹಣೆ ಕೊರತೆ ಕಾರಣದಿಂದಾಗಿ ಪದೇಪದೇ ರಸ್ತೆ ಮಧ್ಯದಲ್ಲಿ ನಿಲ್ಲುವ ಸಂಖ್ಯೆ ಹೆಚ್ಚುತ್ತಿದ್ದು, 2024-25ನೇ ಸಾಲಿನ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಬರೋಬ್ಬರಿ 220 ಬಸ್‌ಗಳು ರಸ್ತೆ ಮಧ್ಯದಲ್ಲಿಯೇ ನಿಂತು ಪ್ರಯಾಣಿಕರು ಸಮಸ್ಯೆ ಎದುರಿಸಿದ್ದಾರೆ.
ಬ್ರಾಹ್ಮಣರ ಸಂಖ್ಯೆ ಇಳಿಕೆ - ಸಂತಾನ, ಸಂಸ್ಕಾರ ಹೀನತೆ ಅಪಾಯಕಾರಿ : ರಾಘವೇಂದ್ರ ಶ್ರೀ ಆತಂಕ

ಸಂತಾನಹೀನತೆ ಮತ್ತು ಸಂಸ್ಕಾರಹೀನತೆ ಸಮಾಜಕ್ಕೆ ಅಪಾಯಕಾರಿ ಎಂದು ಹೇಳಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಬ್ರಾಹ್ಮಣರು ಸಂತಾನ ಮತ್ತು ಸಂಸ್ಕಾರಕ್ಕೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದ್ದಾರೆ.

  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved