• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು 14 ಜಿಲ್ಲೆಗಳಲ್ಲಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬ್ರಾಹ್ಮಣರ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ : ವಿರೋಧ ಪಕ್ಷದ ನಾಯಕ ಆರ್. ಅಶೋಕ್

ಬ್ರಾಹ್ಮಣರ ಆಶೀರ್ವಾದದಿಂದ ನಾನು ಪದ್ಮನಾಭನಗರದಿಂದ ಗೆದ್ದು ಬಂದಿದ್ದೇನೆ. ಹಿಂದೂ ಸಮಾಜ ಉಳಿಯಲು ಬ್ರಾಹ್ಮಣರ ಕೊಡುಗೆ ಬಹಳ ದೊಡ್ಡದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

ಡಾ.ಕೆ.ವಿ.ಸಿದ್ದರಾಜುಗೆ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ದಾಬಸ್‍ಪೇಟೆ: ಭಾರತೀಯ ರೈಲ್ವೆ ಬೋರ್ಡ್ ನಿವೃತ್ತ ನಿರ್ದೇಶಕ ಡಾ.ಕೆ.ವಿ.ಸಿದ್ದರಾಜುಗೆ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡಿಗರು-ಜೈನರಲ್ಲಿ ಉತ್ತಮ ಸ್ನೇಹ ಸೌಹಾರ್ದತೆ
ಹೊಸಕೋಟೆ: ಕರ್ನಾಟಕಕ್ಕೆ ಜೈನ ಸಮುದಾಯ ಅತ್ಯುತ್ತಮ ಕೊಡುಗೆ ನೀಡಿದ್ದು, ಗಂಗರ ಕಾಲದಿಂದಲೂ ಉತ್ತಮ ಬಾಂಧವ್ಯ ಬೆಸೆದುಕೊಂಡಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ದೇಶಕ್ಕೆ ವಿವೇಕಾನಂದರ ಕೊಡುಗೆ ಅಪಾರ
ದಾಬಸ್‍ಪೇಟೆ: ಭಾರತ ದೇಶದ ಸಂಸ್ಕೃತಿಗೆ ಸ್ವಾಮಿ ವಿವೇಕಾನಂದರ ಕೊಡುಗೆ ಅಮೋಘವಾದುದು. ಅವರ ಬದುಕಿನ ಅಂಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಕೇರ್ ಇಂಟರ್ ನ್ಯಾಷನಲ್ ಶಾಲೆ ಸಂಸ್ಥಾಪಕ ಅಧ್ಯಕ್ಷ ಅಂಚೆಮನೆ ರಾಜಶೇಖರ್ ಹೇಳಿದರು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಅಗತ್ಯ
ಹೊಸಕೋಟೆ: ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಸಂಸ್ಕಾರ ಸಹಿತ ಮೌಲ್ಯಯುತ ಶಿಕ್ಷಣ ನೀಡುವತ್ತ ಗಮನ ಹರಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್ ತಿಳಿಸಿದರು.
ಕನ್ನಡ ಮಾಧ್ಯಮದಲ್ಲಿ ಫಸ್ಟ್‌, ಇಂಗ್ಲಿಷ್‌ನಲ್ಲಿ ನಾನು ಲಾಸ್ಟ್‌ : ಬಾಲ್ಯದ ಶಿಕ್ಷಣ ಬಿಚ್ಚಿಟ್ಟ ನಟ ರಜನೀಕಾಂತ್‌

‘ನಾನು ಹೈಸ್ಕೂಲ್‌ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ಅದ್ದರಿಂದ ಶೇ.98 ಅಂಕ ಪಡೆದು ಪಾಸಾಗಿದ್ದಕ್ಕೆ ಫಸ್ಟ್‌ಬೆಂಚಲ್ಲಿ ಕೂರಿಸ್ತಿದ್ದು, ಕ್ಲಾಸ್‌ ಮಾನಿಟರ್‌ ಕೂಡಾ ಆಗಿದ್ದೆ ಆಗಿದ್ದೆ.

ರಾಜಧಾನಿ ಬೆಂಗಳೂರು ಸೇರಿ ಇಂದು 11 ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ, ಇತರೆಡೆ ಒಣಹವೆ

ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬ್ರಾಹ್ಮಣರಲ್ಲಿ ವಿವಾಹ ಹೆಚ್ಚಿದ ವಿಚ್ಛೇದನ - ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಆತಂಕ

ಬ್ರಾಹ್ಮಣ ಸಮುದಾಯದಲ್ಲಿ ವಿವಾಹ ವಿಚ್ಛೇದನ ಸಮಸ್ಯೆ ಹೆಚ್ಚಾಗಿದೆ. ವಿಪ್ರ ಸಮುದಾಯ ಹಿಂದೆಂದಿಗಿಂತಲೂ ಹೆಚ್ಚಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ಮೆಟ್ರೋ ರೈಲು ನಿಗಮವು ದರ ದುಬಾರಿ ನಿರ್ಧಾರಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ

ಬೆಂಗಳೂರು ಮೆಟ್ರೋ ರೈಲು ನಿಗಮವು ಮೆಟ್ರೋ ರೈಲು ಪ್ರಯಾಣ ದರವನ್ನು ಶೇ.40ರಷ್ಟು ಏರಿಕೆ ಮಾಡಲು ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ನೌಕರರ ಸಂಘಟನೆಗಳು ಹಾಗೂ ಸಾರ್ವಜನಿಕರು  

  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved