ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 2 ದಿನದಲ್ಲಿ ಬಳ್ಳಾರಿ ಜಿಲ್ಲೆಯ 12 ವರ್ಷದ ಬಾಲಕಿ ಸೇರಿ ಒಟ್ಟು 8 ಮಂದಿ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿದ್ದಾರೆ
ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್
ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಮ್ಮ ಫಾರೆಸ್ಟ್ ಏರಿಯಾ ಬಾಲ್ಡ್ಹೆಡ್ ಇದ್ದಹಂಗೆ. ರಸ್ತೆ ಇಕ್ಕೆಲದಾಗ ಹಚ್ಚ ಹಸಿರು, ಒಳಗ ಹೊಕ್ಕು ನೋಡಿದ್ರ ಖಾಲಿ. ಥೇಟ್ ನಮ್ಮ ಬೊಕ್ಕತಲೆ ಇದ್ಹಂಗೆ, ಸುತ್ತೆಲ್ಲ ಕೂದಲು, ನಡನೆತ್ತಿ ಭಣಭಣ!
ಪ್ರತಿಯೊಬ್ಬ ರಾಜಕೀಯ ಪ್ರತಿನಿಧಿಯ ಬದುಕಿನಲ್ಲಿ ಕೆಲವೊಂದು ಕ್ಷಣಗಳು ಅಚ್ಚಳಿಯದ ನೆನಪಾಗಿ ಉಳಿಯುತ್ತವೆ. ನಮ್ಮ ಪಾಲಿಗೆ ಅಂಬಾರಗೋಡ್ಲು – ಕಲಸವಳ್ಳಿ – ಸಿಗಂದೂರು ಸೇತುವೆ ನಿರ್ಮಾಣ ಅಂಥದ್ದೊಂದು ಐತಿಹಾಸಿಕ ಸಾಧನೆಯಾಗಿದೆ -ಬಿ.ವೈ. ರಾಘವೇಂದ್ರ