• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋನಿಯಾ, ರಾಹುಲ್‌, ಖರ್ಗೆಗೆ 65 ಚಿಂತಕರ ಪತ್ರ
ದೇವನಹಳ್ಳಿ ಬಳಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಿಸಲು ರೈತರಿಂದ ಕೆಐಎಡಿಬಿ 1,777 ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಚಿಂತಕರು, ವಿಜ್ಞಾನಿಗಳು, ಬರಹಗಾರರು, ಕಲಾವಿದರು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.
ಬೀದಿ ನಾಯಿಗಳ ಪ್ರತ್ಯೇಕ ಶೆಲ್ಟರ್‌ಗೆ ಕಾನೂನು ತೊಡಕು
ಬೀದಿ ನಾಯಿಗಳಿಗೆ ಚಿಕನ್ ಬಿರಿಯಾನಿ ನೀಡಲು ಮುಂದಾಗಿರುವ ಬಿಬಿಎಂಪಿ ಅವರಿಗೆ ಆಶ್ರಯ ತಾಣವಾಗಿ ಶೆಲ್ಟರ್ ಗಳ ನಿರ್ಮಾಣಕ್ಕಾಗಿ ಕಾನೂನು ತಿದ್ದುಪಡಿಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬಾರದೇಕೆ ಎಂಬ ಆಗ್ರಹ ಹುಟ್ಟಿಕೊಂಡಿದೆ.
ನಾಯಿಗಳಿಗೆ ವಿಶೇಷ ಭಕ್ಷ್ಯವಲ್ಲ, ನಾಯಿ ದರ್ಜೆಯ ಚಿಕನ್‌ : ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು  ಎಂದು ಬಿಬಿಎಂಪಿ ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.

ಹೈಪ್ರೊಫೈಲ್‌ ಕೈದಿಗಳಿಗೂ ಮೊಬೈಲ್‌ ಪೂರೈಕೆ!

ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧಿಸಲಾಗಿರುವ ಮೂವರು ಆರೋಪಿಗಳ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತೀವ್ರಗೊಳಿಸಿದ್ದಾರೆ

ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾರ್ಟ್ ಅಟ್ಯಾಕ್‌ಗೆ ಮೃತಪಟ್ಟಿದ್ದಾರೆ.

ಶೀಲ ಶಂಕೆ : ಕಿರುತೆರೆ ನಟಿ, ಪತ್ನಿಗೆ ಚಾಕು ಇರಿದ ಪತಿ

ಶೀಲ ಶಂಕಿಸಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದ ಮೇರೆಗೆ ಕಿರುತೆರೆ ನಟಿಯೊಬ್ಬರ ಪತಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ, ಪುಟ್ಪಾತ್‌, ಪಾರ್ಕ್‌ ಸೇರಿದಂತೆ ಮೊದಲಾದ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಅವೈಜ್ಞಾನಿಕವಾಗಿ ಆಹಾರ ಹಾಕುವ ಕ್ರಮದಿಂದ ಇಲಿ, ಹೆಗ್ಗಣಗಳ ಕಾಟಕ್ಕೆ ನಗರದ ನಾಗರಿಕರು ಬೇಸತ್ತು ಹೋಗುವಂತಾಗಿದೆ.

ಮಲೆಮಹದೇಶ್ವರ ದುರಂತ ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 3 ಹುಲಿಮರಿ ಸಾವು
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಹಚ್ಚಹಸಿರಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿ ಮರಿಗಳು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕೂನ್‌ಗುನ್ಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಸೊಳ್ಳೆ ನಿರ್ಮೂಲನೆಗೆ ಇದೀಗ ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲೇ ಲಾರ್ವಾ ನಿರ್ಮೂಲನೆಗೆ   1500 ಸ್ವಯಂ ಸೇವಕರ  ನೇಮಿಸಲು  ಅನುಮೋದನೆ ನೀಡಿದೆ.

ಲಾರ್ಡ್ಸ್‌ನಲ್ಲಿ ಕುಸಿದ ಇಂಗ್ಲೆಂಡ್‌ಗೆ ರೂಟ್‌ ಆಸರೆ

ಬಾಜ್‌ಬಾಲ್‌’ ಹೆಸರಿನಲ್ಲಿ ಆಕ್ರಮಣಕಾರಿ ಆಟವಾಡುವುದಕ್ಕೆ ಪ್ರಸಿದ್ಧಿಯಾಗಿರುವ ಇಂಗ್ಲೆಂಡ್‌ ಈ ಬಾರಿ ಟೆಸ್ಟ್‌ ಕ್ರಿಕೆಟ್‌ನ ನೈಜ ಆಟಕ್ಕೆ ಮರಳಿತು. ಲಾರ್ಡ್ಸ್‌ ಕ್ರೀಡಾಂಗಣದ ಪಿಚ್‌ನಲ್ಲಿ ಕಂಡುಬಂದ ಅನಿರೀಕ್ಷಿತ ಬೌನ್ಸ್‌, ಸ್ವಿಂಗ್‌ಗಳ ಮುಂದೆ ಆತಿಥೇಯರು ರನ್‌ ಗಳಿಸಲು ಬಹಳಷ್ಟು ಶ್ರಮವಹಿಸಬೇಕಾಯಿತು

  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved