• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಪಿಸಿಎಂಎಸ್‌ ಚುನಾವಣೆ; ರಾಜಕಾರಣ ಬಿರುಸು
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವಧಿ ಮುಕ್ತಾಯವಾಗಿದೆ. ನ.2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ. ಈ ನಡುವೆ ರಾಜಕೀಯ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆಗಳು ಬಿರುಸುಗೊಂಡಿವೆ
ಅಭಿವೃದ್ಧಿ ಜತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಿ
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ

ವಿಚ್ಛೇದನ ಮಂಜೂರಾಗಿದೆ ಹಾಗೂ ವಿಚ್ಛೇದಿತ ಪತ್ನಿ ಉದ್ಯೋಗ ಮಾಡುತ್ತಾ ವೇತನ ಪಡೆಯುತ್ತಿದ್ದಾರೆ ಎಂಬ ಕಾರಣದಿಂದ ತನ್ನ ಅಪ್ರಾಪ್ತ ಮಗುವಿಗೆ ಜೀವನಾಂಶ ಪಾವತಿಸುವ ಶಾಸನಬದ್ಧ ಕರ್ತವ್ಯದಿಂದ ತಂದೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆದೇಶಿಸಿರುವ ಹೈಕೋರ್ಟ್‌

ಮಹರ್ಷಿ ವಾಲ್ಮೀಕಿಯಂತೆ ಜೀವನ ಬದಲಿಸಿಕೊಳ್ಳಿ
ಹೊಸಕೋಟೆ: ರಾಮಾಯಣ ರಚಿಸಿ ಸಮಾಜಕ್ಕೆ ಸಂದೇಶ ಕೊಟ್ಟಿರುವ ಮಹರ್ಷಿ ವಾಲ್ಮೀಕಿ ರೀತಿ ನೈತಿಕ ಪರಿವರ್ತನೆಯಿಂದ ಜೀವನ ಬದಲಿಸಿಕೊಳ್ಳಬಹುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಬಲಗೈ ಜಾತಿ ಸಮುದಾಯಗಳು ಸಮೀಕ್ಷೆಯಲ್ಲಿ ಹೊಲೆಯ ಎಂದೇ ಬರೆಸಿ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಲಗೈ ಜಾತಿ ಸಮುದಾಯಗಳು ಹೊಲೆಯ ಎಂದು ಬರೆಸಬೇಕು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.
ವಾಲ್ಮೀಕಿ ರಾಮಾಯಣ ಭಾವಪ್ರಧಾನ ಕೃತಿ
ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ರಾಮಾಯಣ ಮಹಾಕಾವ್ಯ ಒಂದು ಭಾವಪ್ರಧಾನ ಕೃತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ರಾಜ್ಯದಲ್ಲಿ 18500 ಶಿಕ್ಷಕರ ನೇಮಕ : ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಗುರಿಯೊಂದಿಗೆ ಕಠಿಣ ಶ್ರಮವಿದ್ದರೆ ಸಾಧನೆ ಸುಲಭ: ಎಡಿಜಿಪಿ ಡಿ.ರೂಪಾ
3ನೇ ತರಗತಿಯಲ್ಲಿದ್ದಾಗ ಐಪಿಎಸ್‌ ಆಗಬೇಕೆಂಬ ಗುರಿ ಈಡೇರಿಸಿಕೊಂಡ ಸಾಧಕಿ. ಕರ್ನಾಟಕದ ಮೊಟ್ಟ ಮೊದಲ ಐಪಿಎಸ್‌ ಅಧಿಕಾರಿಯಾದ ಎಡಿಜಿಪಿ ಡಿ.ರೂಪಾ ಅವರ ಕಥೆ.
ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು

 ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.   ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ತೀವ್ರ ಆಗ್ರಹ ವ್ಯಕ್ತವಾದ ಬೆನ್ನಲ್ಲೇ   ವಿಸ್ತರಣೆ  - ಗಣತಿ ಶೇ.80ರಷ್ಟು   ಪೂರ್ಣ ಹಿನ್ನೆಲೆ  5ದಿನ ವಿಸ್ತರಣೆ

ಬಿಗ್‌ಬಾಸ್‌ ಶೋ ನಿಲ್ಲಿಸಿ : ಮಾಲಿನ್ಯ ಮಂಡಳಿ ಶಾಕ್‌

ಕೊಳಚೆ ನೀರನ್ನು ಸಂಸ್ಕರಿಸದೆ ಹಾಗೆಯೇ ಮೋರಿಗೆ ಹರಿಬಿಡುತ್ತಿರುವ ಜನಪ್ರಿಯ ಟಿವಿ ಶೋ ‘ಬಿಗ್ ಬಾಸ್’ ಶೂಟಿಂಗ್ ನಡೆಯುವ ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್‌ಟೇನ್ಮೆಂಟ್ ಪ್ರೈ. ಲಿಮಿಟೆಡ್‌ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ ನೋಟಿಸ್ ಜಾರಿ ಮಾಡಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved