• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ
ಭಕ್ತಿ ಭಾವ, ಸಂಭ್ರಮ ಸಡಗರದೊಂದಿಗೆ ನಗರದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಸಂಭ್ರಮ ಜೋರಾಗಿತ್ತು. ನಸುಕಿನಿಂದಲೇ ಭಕ್ತರು ವೆಂಕಟೇಶ್ವರ ಸ್ವಾಮಿ ಸೇರಿ ನಗರದ ವಿವಿಧ ದೇ‍ವಸ್ಥಾನಗಳಲ್ಲಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಅಧಿಕಾರಕ್ಕೆ ಸೀಮಿತವಾಗದೆ ಅಭಿವೃದ್ಧಿಗೆ ಮುಂದಾಗಿ
ಕುಂದಾಣ: ಚುನಾವಣೆ ಮುಖಾಂತರ ಆಯ್ಕೆ ಆಗಿರುವಂತಹ ಪದಾಧಿಕಾರಿಗಳು ಅಧಿಕಾರಕ್ಕೆ ಸೀಮಿತವಾಗದೇ ಸಂಘ ಮತ್ತು ಸಂಘದ ಸದಸ್ಯರ ಅಭಿವೃದ್ಧಿಗೆ ಮುಂದಾಗಿ ಸ್ವಯಂ ಬದ್ದತೆಯಿಂದ ಪ್ರಾಮಾಣಿಕ ಪಯತ್ನಗಳು ಹೆಚ್ಚಾಗಲಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ವಿಷ್ಣು ದೇಗುಲಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಅಂಗವಾಗಿ ಶುಕ್ರವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ನಿತ್ಯ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಕೆ ಅವಶ್ಯ
ಹೊಸಕೋಟೆ: ಮನುಷ್ಯನ ನಿತ್ಯ ಜೀವನದ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಸುವ ಮೂಲಕ ಸಮತೋಲನದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ ತಿಳಿಸಿದರು.
ಕೆಎಎಸ್‌ ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 50% ದೋಷ!
ಕೆಎಎಸ್ 384 ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಶೇ.45ರಿಂದ 50ರಷ್ಟು ಲೋಪ-ದೋಷಗಳು ಇರುವುದನ್ನು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ಗುರುತಿಸಿದೆ.
ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಸಮಾಜವನ್ನು ಬೆಚ್ಚಿಬೀಳಿಸಿದೆ’ - ಸರ್ಕಾರದ ಮಾನದಂಡವೇನು?: ಸುನೀಲ್‌

ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಸರ್ಕಾರದ ಮುಂದೆ 18 ಬೇಡಿಕೆಗಳನ್ನಿಟ್ಟ ನಕ್ಸಲರು - ಹುಟ್ಟಿದ ನೆಲದಲ್ಲೇ ಅಂತ್ಯ ಕಂಡ ನಕ್ಸಲ್ ಚಳವಳಿ!

ಶರಣಾಗಿರುವ ನಕ್ಸಲರು ಸರ್ಕಾರದ ಮುಂದೆ 18 ಅಂಶಗಳ ಹಕ್ಕೊತ್ತಾಯ ಮಂಡಿಸಿದ್ದಾರೆ.

8 ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ । 21 ಕೋಟಿಗೂ ಹೆಚ್ಚು ಮೊತ್ತದ ನಗದು, ಆಸ್ತಿ ಪತ್ತೆ

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಕೆ ಆರೋಪದ ಮೇಲೆ ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, 21.05 ಕೋಟಿ ರು. ಮೊತ್ತದ ನಗದು, ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಕುಲಪತಿ ನೇಮಕ ನೀತಿ ತಿದ್ದುಪಡಿಗೆ ಸಿದ್ದು ಕಿಡಿ - ಕೇಂದ್ರದ ನಿಯಮ ಕನ್ನಡಿಗರಿಗೆ ಮಾಡಿದ ದ್ರೋಹ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಕುಲಪತಿಗಳ ನೇಮಕಾತಿಗೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯಗಳ ಅಧಿಕಾರ ಕಸಿಯಲು ಹೊರಟಿರುವ ಕೇಂದ್ರದ ಕ್ರಮ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖವೇ 6 ನಕ್ಸಲೀಯರು ಗೃಹ ಕಚೇರಿಗೇ ಬಂದು ಸರೆಂಡರ್‌

ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.

  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved