• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯಾಘಾತ: ಆಟೋ ಚಾಲಕರು, ವಿದ್ಯಾರ್ಥಿ, ವೃದ್ಧ ಸೇರಿ ಐವರು ಸಾವು

ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್‌ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.

2016ರಲ್ಲಿ ರೂಪಿಸಿದ್ದ ಯೋಜನೆ ಜಾರಿ : ಬದಲಾಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ

ಕಳೆದ 2016ರಲ್ಲಿ ರೂಪಿಸಲಾಗಿದ್ದ ಮೆಜೆಸ್ಟಿಕ್‌ನಲ್ಲಿ ಬಹುಮಹಡಿ ಇಂಟರ್‌ ಮಾಡೆಲ್‌ ಸಾರಿಗೆ ಕೇಂದ್ರ ನಿರ್ಮಾಣಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, ಯೋಜನೆ ಜಾರಿ ಸಂಬಂಧ ತಾಂತ್ರಿಕ ಸಲಹೆಗಾರರನ್ನು ನೇಮಿಸಲು ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ 

9 ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋ ಟಿಕೆಟ್ ಲಭ್ಯ

ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್‌ಡಿಸಿ) ನೆಟ್‌ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.

ಸ್ತ್ರೀಯರ ಫ್ರೀ ಶಕ್ತಿ ಪ್ರಯಾಣ 500 ಕೋಟಿಯತ್ತ - 500ನೇ ಕೋಟಿಯ ಪ್ರಯಾಣಕಿಗೆ ಬಹುಮಾನ?

‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರದಲ್ಲಿ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಉಗ್ರರ ಜೈಲು ಜಾಲಕ್ಕೆ ಶಾಕ್‌
ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ, ನೆರವು ನೀಡಿದ ಆರೋಪದಡಿ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದ್ದಾರೆ.
ವಾಂತಿ- ಭೇದಿಯಿಂದಾಗಿ 3 ಸಾವು: ಕಲುಷಿತ ನೀರು ಸೇವನೆ ಕಾರಣ?

ವಾಂತಿ-ಭೇದಿಗೆ ಮೂವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ, 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಶಾಲೆಗಳಲ್ಲಿ ವಾರಪೂರ್ತಿ ಮೊಟ್ಟೆ ಸಿಗುತ್ತಿಲ್ಲ!

ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು(ಎಸ್‌ಡಿಎಂಸಿ) ಕೈಗೊಂಡಿರುವ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ ಎಂದು ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪಿಸಿದೆ.

ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ವರದಕ್ಷಿಣೆ ಕಿರುಕುಳ : ಡಿವೈಎಸ್ಪಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳದ ಆರೋಪದ ಅಡಿ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು : ಪಾಲಿಕೆ ವಿಭಜನೆ ವರದಿ ಸಂಪುಟದಲ್ಲಿ ಮಂಡನೆ : ಡಿಸಿಎಂ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಹಾಗೂ ಎಷ್ಟು ಪಾಲಿಕೆ ರಚಿಸಬೇಕು ಎಂಬುದರ ಬಗ್ಗೆ ಸಮಿತಿ ಅಂತಿಮ ವರದಿ ನೀಡಿದ್ದು, ಈ ಬಗ್ಗೆ  ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 674
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved