ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಿದ್ದರ ಪರಿಣಾಮ ಮುಖ್ಯಮಂತ್ರಿ ಬಹುಮಹಡಿ ವಸತಿ ಯೋಜನೆಯ ನೂರಾರು ಫಲಾನುಭವಿಗಳು ನೀರು, ಒಳಚರಂಡಿ ಮತ್ತು ವಿದ್ಯುತ್ ಸಂಪರ್ಕವಿಲ್ಲದ ಫ್ಲ್ಯಾಟ್ಗಳನ್ನು ಪ್ರವೇಶಿಸಲಾಗದೆ ಪರದಾಡುವಂತಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಿಸಿದ ಬೆನ್ನಲ್ಲೇ ಪರೀಕ್ಷೆ-3ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ
ಪಹಲ್ಗಾಂನಲ್ಲಿ 26 ಜನ ಅಮಾಯಕರನ್ನು ಕೊಂದು ಹಾಕಿದ್ದ ಉಗ್ರರನ್ನು ಸರ್ವನಾಶ ಮಾಡಲು ‘ಆಪರೇಷನ್ ಸಿಂದೂರ’ ಮೂಲಕ ಅವಕಾಶ ಸಿಕ್ಕಿತ್ತು. ಹೀಗಾಗಿ ಈ ‘ಆಪರೇಷನ್ ಸಿಂದೂರ’ ನಿಲ್ಲಿಸಬಾರದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.