• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನೇಶ್‌ ಗುಂಡೂರಾವ್ ಪತ್ನಿಗೆ ಕರೋನಾ ಔಷಧಿ ಕೊಟ್ಟು ಗುಣಪಡಿಸಿದವರು ವಿಶ್ವೇಶ್ವರ ಹೆಗಡೆ ಕಾಗೇರಿ!

ಸಂಸದ ಕಾಗೇರಿ, ಕೂಡಲೇ ಮೈಕ್‌ ಬಳಿ ಬಂದು ‘ನಾಳಿಂದ ಔಷಧಿಗೆ ನನ್ನತ್ರ ಬರಡಿ ಕಜೆ ಹತ್ರ ಹೋಗಿ’ ಎಂದು ಹವ್ಯಕ ಭಾಷೆಯಲ್ಲಿ ಹೇಳಿದಾಗ ಇಡೀ ಸಭೆ ನೆಗಾಡಿತು

ನನ್ನೂರಿಗೆ ಕಳಿಸಿ: ಉಗ್ರ ಕೃತ್ಯ ಕೇಸಲ್ಲಿ ಖುಲಾಸೆಗೊಂಡ ಪಾಕ್‌ ಪ್ರಜೆ ಹೈಕೋರ್ಟ್‌ ಮೊರೆ

  ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಿ’ ಹೀಗೆಂದು ಪಾಕಿಸ್ತಾನದ ಕರಾಚಿಯ ಉತ್ತರ ನಿಜಮಾಬಾದ್‌ನ ನಿವಾಸಿ ಮೊಹಮ್ಮದ್ ಫಹದ್‌ (37) ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದಾನೆ.

ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಂದು ಕಿರುಕುಳ ಆರೋಪ - ವಿಡಿಯೋ ಮೂಲಕ ಸಂತ್ರಸ್ತೆ ಅಳಲು

ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧನಕ್ಕೊಳಗಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಅವರು ಮತ್ತೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕಲಾವಿದರನ್ನು ಬೆಂಬಲಿಸಿ - ಬೆಂಗಳೂರಿನಲ್ಲಿ 22ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ

ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 7.50ರ ವೇಳೆಗೆ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ರಾಜ್ಯಾದ್ಯಂತ ಚಳಿ ಚಳಿ - 15 ಡಿಗ್ರಿಗಿಂತ ಕೆಳಕ್ಕೆ ಕುಸಿದ ತಾಪ -ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ

ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ.

ರಾಜಕೀಯ ಬಿಟ್ಟ ಮಾಜಿ ಸಚಿವ ಅನಂತಕುಮಾರ್‌ ಹೆಗಡೆ ಈಗ ಗ್ರೀನ್‌ ನ್ಯಾನೋ ಟೆಕ್‌ ಉದ್ಯಮಿ
ಆರು ಬಾರಿಯ ಸಂಸದ, ಕೇಂದ್ರದ ಮಾಜಿ ಸಚಿವ ಹಾಗೂ ಹಿಂದುತ್ವದ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತರಾದ ಅನಂತಕುಮಾರ್‌ ಹೆಗಡೆ ರಾಜಕೀಯದಿಂದ ದೂರವಾಗಿ ಈಗ ಏನು ಮಾಡುತ್ತಿದ್ದಾರೆ? ಅವರೀಗ ಸದ್ದಿಲ್ಲದೆ ಗ್ರೀನ್‌ ನ್ಯಾನೋ ಟೆಕ್‌ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದಾರೆ!
ತೀವ್ರ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿರುವ ಜಾತಿ ಗಣತಿ ಮಂಡನೆಗೆ ಗುರುವಾರದ ಮುಹೂರ್ತ
ತೀವ್ರ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿರುವ, ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ) ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ತೀರ್ಮಾನ ಮಾಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ
ಬೇರೆ ರಾಜ್ಯಗಳಿಗಿಂತ ನಮ್ಮಲ್ಲೇ ಬಸ್‌ ದರ ಕಡಿಮೆ - ಸಾರಿಗೆ ಸಂಸ್ಥೆಯಿಂದ ನಿತ್ಯ1.16 ಕೋಟಿ ಪ್ರಯಾಣಿಕರಿಗೆ ಸೇವೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. ಇಷ್ಟಾದರೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾರಿಗೆ ನಿಗಮದ ಪ್ರಯಾಣ ದರಕ್ಕಿಂತ ನಮ್ಮ ದರ ಕಡಿಮೆಯಿದೆ.

ಸ್ಕೂಟರ್‌ನಲ್ಲಿ ತೆರಳುವಾಗ ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸೋದರಿಯರು ಸಾವು - ಚಾಲಕ ಬಂಧನ

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸೋದರಿಯರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved