• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಹಣೇಲಿ ಬಿಂದಿ ಇರದ ಜಾಹೀರಾತು - ಕರ್ಣಾಟಕ ಬ್ಯಾಂಕ್ ಅಸ್ಮಿತೆ ಗೌರವಿಸದಕ್ಕೆ ಸಿಇಒ ತಲೆದಂಡ

ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್‌ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್‌ ರಾವ್‌ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್‌ನ ನಿರ್ದೇಶಕ ಮಂಡಳಿ  ಅಂಗೀಕರಿಸಿದೆ.

ಬೈಕ್‌ ಟ್ಯಾಕ್ಸಿ ರದ್ದತಿ ಹಿಂಪಡೆಯಲು ಆಗ್ರಹಿಸಿ ಚಾಲಕರಿಂದ ಪ್ರತಿಭಟನೆ

ಬೈಕ್ ಟ್ಯಾಕ್ಸಿಗಳ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಬೈಕ್‌ ಟ್ಯಾಕ್ಸಿ ಅಸೋಸಿಯೇಶನ್‌ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.

ಹಿಟ್‌ ಆ್ಯಂಡ್‌ ರನ್‌ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್‌ಐ ಸಾವು

ಇತ್ತೀಚೆಗೆ ಹಿಟ್‌ ಆ್ಯಂಡ್‌ ರನ್‌ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಲಘಟ್ಟಪುರ ಪೊಲೀಸ್ ಠಾಣೆ ಪಿಎಸ್‌ಐ ಮೆಹಬೂಬ್‌ ಗುಡ್ಡಹಳ್ಳಿ (40) ಚಿಕಿತ್ಸೆ ಫಲಿಸದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ನೌಕರರಿಗೆ ಕೋಲಾರದಲ್ಲೇ ಕೆಲಸ

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪುರಸಭೆ ಸ್ಥಾಯಿ ಸಮಿತಿ ರಚನೆ ಗೊಂದಲ: ಸದಸ್ಯರ ಪ್ರತಿಭಟನೆ
ವಿಜಯಪುರ: ಪುರಸಭಾಧ್ಯಕ್ಷೆ ಎಸ್.ಭವ್ಯಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ತಂದಿದ್ದ ಸ್ಥಾಯಿ ಸಮಿತಿ ರಚನೆ ವಿಚಾರ ಕುರಿತು ಚರ್ಚೆ ನಡೆಯದ ಕಾರಣ ಕೆರಳಿದ ಸದಸ್ಯರು ಸಭಾಂಗಣದಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಕಡಲೆಕಾಯಿ ಪರಿಷೆ ಜಾಗ ಜೈನಧಾಮಕ್ಕೆ ಕೇಳಿಲ್ಲ: ಸ್ಪಷ್ಟನೆ
ದೇವನಹಳ್ಳಿ: ಇಲ್ಲಿನ ಪ್ರಸಿದ್ಧ ಪಾರಿವಾಳ ಗುಟ್ಟದಲ್ಲಿ ಸಿದ್ದಾಚಲ ಸ್ಥೂಲಧಾಮಕ್ಕೆ ಸರ್ಕಾರ ಜಾಗ ಮಂಜೂರು ಮಾಡಿದೆ. ದೇವಾಲಯಕ್ಕೆ ತೆರಳಲು ರಸ್ತೆಗೆ ಜಾಗಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದೇವೆಯೇ ಹೊರತು ನಾವು ಕಡಲೆಕಾಯಿ ಪರಿಷೆ ನಡೆಯುವ ಜಾಗಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂದು ಶ್ರೀ ಸಿದ್ದಾಚಲ ಸ್ಥೂಲಭದ್ರ ಧಾಮದ ಸ್ಥಾಪಕ ಆಚಾರ್ಯ ಚಂದ್ರ ಯಶ್ ಸೂರೀಶ್ವರ್‌ಜಿ ತಿಳಿಸಿದ್ದಾರೆ.
ವಹ್ನಿಕುಲ ಕ್ಷತ್ರಿಯರ ಗುರುಪೀಠದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಯಪ್ಪ
ಹೊಸಕೋಟೆ: ವಹ್ನಿಕುಲ ಸಮುದಾಯ ಮಠದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಹ್ನಿಕುಲ ಕ್ಷತ್ರಿಯರ ಗುರುಪೀಠ ಶಿವನಾಪುರ ಶಾಖೆಯ ಶ್ರೀ ಪರಮಪೂಜ್ಯ ಜಗದ್ಗುರು ಪ್ರಣವಾನಂದ ಪುರಿ ಸ್ವಾಮೀಜಿ ಹೇಳಿದರು.
ಯುವಜನತೆ ಮಾದಕ ದ್ರವ್ಯ ಸೇವನೆಯಿಂದ ದೂರವಿರಿ
ದಾಬಸ್‍ಪೇಟೆ : ಯವ್ವನದಲ್ಲಿ ಮಾದಕ ದ್ರವ್ಯ ಸೇವನೆ ಆಕರ್ಷಣೆಯಾಗಿದ್ದರೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇಂತಹ ಮಾದಕ ದ್ರವ್ಯ ಸೇವನೆಯಿಂದ ದೂರವಿರುವಂತೆ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಕಿವಿಮಾತು ಹೇಳಿದರು.
ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಬರವಣಿಗೆ ಸಾಧ್ಯ : ಸಾಹಿತಿ ಜೋಗಿ

ಪತ್ರಿಕಾ ವೃತ್ತಿಯಲ್ಲಿರುವ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.

ಇನ್ನು ಐದು ಆ್ಯಪ್‌ಗಳಲ್ಲಿ ಮೆಟ್ರೋ ಟಿಕೆಟ್‌ ಲಭ್ಯ!

ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ.

  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 673
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved