• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿಯಲ್ಲಿ 2025ಕ್ಕೆ ಭರ್ಜರಿ ಸ್ವಾಗತ
ಬೆಂಗಳೂರಿನ ನಗರಾದದ್ಯಂತ ಭರ್ಜರಿಯಾಗಿ ಹೊಸ ವರ್ಷವನ್ನು ಆಚರಿಸಲಾಯಿತು.
ಕನ್ನಡದ ಹಿತಾಸಕ್ತಿ ರಕ್ಷಣೆಯಲ್ಲಿ ರಾಜಿ ಇಲ್ಲ
ದೊಡ್ಡಬಳ್ಳಾಪುರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡಿಗರ ಅಸ್ತಿತ್ವ, ಶಿಕ್ಷಣ, ಕನ್ನಡ ಶಾಲೆಗಳನ್ನು ಉಳಿಸುವ ವಿಷಯವಾಗಿ ಬೃಹತ್ ಹೋರಾಟವನ್ನು ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಯುವಜನತೆ ದುಶ್ಚಟಗಳಿಂದ ದೂರ ಇದ್ದು, ಸಾಮಾಜಿಕ ಕಾಳಜಿಯನ್ನು ಹೊಂದಬೇಕು ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್‌ ದೇವಾ ಹೇಳಿದರು.
2025ಕ್ಕೆ ರಾಜ್ಯಾದ್ಯಂತ ಸಂಭ್ರಮದ ಸ್ವಾಗತ
ಹೊಸ ವರ್ಷ-2025ಅನ್ನು ರಾಜ್ಯಾದ್ಯಂತ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ‘ಹ್ಯಾಪಿ ನ್ಯೂ ಇಯರ್‌’ ಎಂದು ಶುಭಾಶಯ ಕೋರುತ್ತಾ ಬೀದಿಗಿಳಿದ ಜನ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸಿದರು. ಹಾದಿ-ಬೀದಿಗಳಲ್ಲಿ ಜನರ ಸಂಭ್ರಮ ಮೇರೆ ಮೀರಿತ್ತು.
ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ರೈತರ ನಿರ್ಧಾರ
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೇಹಳ್ಳಿ, ಕೆಂಚಿನಪುರ, ಬಳ್ಳಗೆರೆ. ಬಿದಲೂರು, ಕೋಡಿಪಾಳ್ಯ ಹಾಗೂ ಹನುಮಂತಪುರ ಗ್ರಾಮಗಳ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾಗಿರುವ ಕೆಎಡಿಬಿಐ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿರುವುದಾಗಿ ರೈತರು ತಿಳಿಸಿದ್ದಾರೆ.
ಸಾರಿಗೆ ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ! ಅಸಲು, ಬಡ್ಡಿ ರಾಜ್ಯ ಸರ್ಕಾರದಿಂದಲೇ ಪಾವತಿ

ನೌಕರರ ವೇತನದಲ್ಲಿ ಕಡಿತಗೊಳಿಸಲಾದ ಭವಿಷ್ಯ ನಿಧಿ ಪಾವತಿಸಲೂ ಸಾಧ್ಯವಾಗದೆ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ನೆರವು ನೀಡುವ ಬದಲು, ಆರ್ಥಿಕ ಸಂಸ್ಥೆ ಮೂಲಕ ಸಾಲ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಪೊಲೀಸರ ವಿರುದ್ಧ ಸಿ.ಟಿ.ರವಿ ಗವರ್ನರ್‌ಗೆ ದೂರು ಹೆಬ್ಬಾಳ್ಕರ್‌ ಕೇಸಲ್ಲಿ ಪೊಲೀಸರಿಂದ ಅಮಾನವೀಯ ನಡೆ

ಅಧಿವೇಶನ ಬಳಿಕ ತಮ್ಮನ್ನು ಇಡೀ ರಾತ್ರಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದು, ತಮ್ಮ ಹಕ್ಕುಚ್ಯುತಿಯಾಗಿದೆ. ಹೀಗಾಗಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ವಿಷ್ಣುವರ್ಧನ್‌ ಪುಣ್ಯಸ್ಮರಣೆ : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿ ಸಮಾಧಿ ಪೂಜೆಗೆ ತಡೆ, ಅಭಿಮಾನಿಗಳ ಧರಣಿ

  ಸಾಹಸ ಸಿಂಹ ಡಾ। ವಿಷ್ಣುವರ್ಧನ್ ಅವರ 15ನೇ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿರುವ ವಿಷ್ಣು ಅವರ ಸಮಾಧಿಗೆ ಪೂಜೆ ಸಲ್ಲಿಸಲು ಬಂದ ಅಭಿಮಾನಿಗಳಿಗೆ ಸಮಾಧಿಗೆ ಪೂಜೆ ಮಾಡುವ ಅವಕಾಶ, ಸಮಾಧಿಗೆ ಅಲಂಕಾರ ಮಾಡುವ ಅವಕಾಶ ನಿರಾಕರಿಸಲಾಗಿದೆ.

ವರ್ಷಾಚರಣೆಗೆ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಅನಾಹುತ ತಡೆಗೆ ನಿಷೇಧಾಜ್ಞೆ । ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ

ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ನಕ್ಸಲರು ಶರಣಾಗಿ, ಹಿಂಸೆಗಿಳಿದರೆ ಕಠಿಣ ಕ್ರಮ’ - ಮುಖ್ಯವಾಹಿನಿಗೆ ಬರಲೆಂಬುದು ಸರ್ಕಾರದ ಬಯಕೆ : ಸಿಎಂ

ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿರುವವರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಸಿದ್ಧರಿದ್ದರೆ ಅದನ್ನು ಸರ್ಕಾರ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ತಜ್ಞರಿಂದಲೇ ಕೆಎಎಸ್‌ ಪ್ರಶ್ನೆ ಪತ್ರಿಕೆ -ಪ್ರಾಧ್ಯಾಪಕರಿಂದಲೇ ಕನ್ನಡ ಭಾಷಾಂತರ : ಆದರೂ ಗೊಂದಲ!

ಕೆಎಎಸ್ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ಕಾರಣ ಕಡಿಮೆ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಮುದ್ರಿಸಿ, ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ. ಹೀಗಾಗಿ, ಕೆಲ ಲೋಪಗಳು ಆಗಿವೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved