ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಸೋಮವಾರದಿಂದ ಏಳು ದಿನಗಳವರೆಗೆ ಕೆಲಕಾಲ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ.
ವ್ಹೀಲಿಂಗ್ನಂಥ ಅಪಾಯಕಾರಿ ಚಟುವಟಿಕೆ ತಡೆಗಟ್ಟಲು ಭಾರತೀಯ ನಾಗರಿಕ ಸಂಹಿತೆ (ಬಿಎನ್ಎಸ್) ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಗೆ ಕಠಿಣ ನಿಯಮ ಸೇರ್ಪಡೆಗೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದ ಸರ್ಕಾರಿ ನೌಕರರ 2025-16ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ
ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಗರದ ನಾಗರಿಕರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಸಂಚಾರಿ ಕಾವೇರಿ ಹಾಗೂ ಸರಳ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ.
ಅಕ್ಟೋಬರ್ ತಿಂಗಳಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲು ತೀರ್ಮಾನ
ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ.
ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ದೇಶದ ಮೇಲೆ ದಾಳಿ ನಡೆಸಿದ ನೆರೆ ರಾಷ್ಟಕ್ಕೆ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.