ಕನ್ನಡದ ಹಿತಾಸಕ್ತಿ ರಕ್ಷಣೆಯಲ್ಲಿ ರಾಜಿ ಇಲ್ಲದೊಡ್ಡಬಳ್ಳಾಪುರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡಿಗರ ಅಸ್ತಿತ್ವ, ಶಿಕ್ಷಣ, ಕನ್ನಡ ಶಾಲೆಗಳನ್ನು ಉಳಿಸುವ ವಿಷಯವಾಗಿ ಬೃಹತ್ ಹೋರಾಟವನ್ನು ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಯುವಜನತೆ ದುಶ್ಚಟಗಳಿಂದ ದೂರ ಇದ್ದು, ಸಾಮಾಜಿಕ ಕಾಳಜಿಯನ್ನು ಹೊಂದಬೇಕು ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವಾ ಹೇಳಿದರು.