ಜಾನುವಾರುಗಳ ಆರೋಗ್ಯ ರಕ್ಷಣೆಗೆ ನಿಯಮಿತ ಲಸಿಕೆ ಹಾಕಿಸಿದೊಡ್ಡಬಳ್ಳಾಪುರ: ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಬೇಕು, ಅವುಗಳಿಗೆ ತಗಲುವ ರೋಗಗಳನ್ನು ನಿಯಂತ್ರಿಸುವುದರಿಂದ ಹಾಲಿನ ಉತ್ಪಾದನೆ ಹೆಚ್ಚಾಗುತ್ತದೆ, ಆದ್ದರಿಂದ ನಿಯಮಿತವಾಗಿ ಲಸಿಕೆ ನೀಡುತ್ತಿರಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಹೇಳಿದರು.