• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲ್ತುಳಿತ: ಆಸ್ಪತ್ರೆಗೆ ದಾಖಲಾದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಆರ್‌ಸಿಬಿ ಗೆಲುವಿನ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಗಾಯಗೊಂಡಿರುವ ಕೆಲವರಿಗೆ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

ಸಂಭ್ರಮಾಚರಣೆಗೆ ಕೆಎಸ್‌ಸಿಎ, ಆರ್‌ಸಿಬಿಯಿಂದ ಒತ್ತಾಯ: ದೂರು

ಕಾಲ್ತುಳಿತ ದುರಂತ ಘಟನೆ ಸಂಬಂಧ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ ಈವೆಂಟ್‌ ಮ್ಯಾನೇಜ್‌ಮೆಂಟ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ

ರಾಜ್ಯ ಸರ್ಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ಐದು ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ಅಮಾನತುಗೊಳಿಸಿದೆ

ಸಿಎಂ ಸರ್‌... ಮಗನ ಮುಖ ತೋರಿಸಿ: ತಂದೆಯ ಅಳಲು

ಆರ್‌ಸಿಜಿ ವಿಜಯೋತ್ಸವ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಮಗನ ಮುಖ ತೋರಿಸುವಂತೆ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರೇ ವೈದ್ಯರನ್ನು ಅಂಗಾಲಾಚಿದ ಹೃದಯ ವಿದ್ರಾವಕ ಪ್ರಸಂಗ ನಡೆಯಿತು.

ಸೂಕ್ತ ತಯಾರಿ ಮಾಡಿಕೊಳ್ಳಬೇಕಿತ್ತು : ಬಿಸಿಸಿಐ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತಕ್ಕೆ ಬಿಸಿಸಿಐ ದಿಗ್ಭ್ರಮೆ ವ್ಯಕ್ತಪಡಿಸಿದೆ. ಸಂಭ್ರಮಾಚರಣೆಗೂ ಮುನ್ನ ಆಯೋಜಕರು ಸೂಕ್ತ ಸಿದ್ಧತೆ ಮಾಡಬೇಕಿತ್ತು ಎಂದಿದೆ.

ರಾಜ್ಯದ 2ನೇ ಅತೀ ದೊಡ್ಡ ದುರಂತ

ಆರ್‌ಸಿಬಿ ಸಂಭ್ರಮೋತ್ಸವದಲ್ಲಿ ಭಾಗಿಯಾಗಲು ಬಂದ ವೇಳೆ ಕಾಲ್ತುಳಿತಕ್ಕೆ 11 ಜನರು ಮೃತಪಟ್ಟಿರುವುದು ರಾಜ್ಯದ ಕಾಲ್ತುಳಿತ ದುರಂತದ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಘಟನೆಯಾಗಿದೆ.

ತಲಾಕ್‌ ಕೆಟ್ಟದ್ದಲ್ಲ ಅಗತ್ಯವಿದೆ: ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌

ತಲಾಕ್‌ ಕೆಟ್ಟದ್ದಲ್ಲ. ತಲಾಕ್‌ ಅಗತ್ಯವಿದೆ. ವಿವಾಹ ಬಂಧನವಲ್ಲ, ಅದರಿಂದ ಮುಕ್ತಿ ಪಡೆಯಬಹುದು ಎಂದು ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಅಭಿಪ್ರಾಯಪಟ್ಟರು.

ಕಾಲ್ತುಳಿತ ಘಟನೆ ಕೂಲಂಕಷ ತನಿಖೆ ನಡೆಸಿ: ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌ ಆಗ್ರಹಿಸಿದ್ದಾರೆ.

ಬೇಡ ಅಂದ್ರೂ ವಿಜಯೋತ್ಸವಕ್ಕೆ ಬಂದು ಕಾಲ್ತುಳಿತಕ್ಕೆ ಬಲಿಯಾದ್ಲು

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ದಿಢೀರ್‌ ಕಾಲ್ತುಳಿತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಅಸುನೀಗಿದ್ದಾಳೆ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!

ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 542
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved