• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗರ ಹತ್ಯೆಗೆ ಮಹಾ ಗೂಂಡಾಗಳಿಗೆ ಸುಪಾರಿ’ : ಎಂಎಲ್‌ಎ ರವಿಕುಮಾರ್‌ ಗಂಭೀರ ಆರೋಪ

ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್‌, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್‌ಸಿ ರವಿಕುಮಾರ್‌ ಆರೋಪಿಸಿದ್ದಾರೆ.

ಹವ್ಯಕರ ಉಳಿವಿನ ಸೂತ್ರ ಹೇಳಿದ ಸ್ವರ್ಣವಲ್ಲಿ ಶ್ರೀ - ಸಮ್ಮೇಳನದಲ್ಲಿ ಕೈಗೊಂಡ ಎಂಟು ನಿರ್ಣಯ

ಸೂಕ್ತ ವಯಸ್ಸಿನಲ್ಲಿ ಶಾಸ್ತ್ರೀಯ ವಿವಾಹ ಜರುಗಿಸಲು ಪ್ರತಿ ಹವ್ಯಕರ ಮನೆಯಲ್ಲೂ ಸಂಕಲ್ಪ ಆಗಬೇಕು. ದಂಪತಿ ನಾಲ್ಕನೇ ಮಗು ಪಡೆದರೂ ಮಠ ಅದರ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧವಾಗಿದೆ’ ಎಂದು ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ದೇಶ ಕಾಯುವ 81 ಯೋಧರಿಗೆ ಹವ್ಯಕ ದೇಶರತ್ನ ಪುರಸ್ಕಾರ - ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗೌರವ

ನಾಗರಿಕರ ಸುರಕ್ಷತೆಗಾಗಿ ಯೋಧರ ಹರಿಸುವ ಬೆವರು ಹಾಗೂ ರಕ್ತದ ಕಾರಣದಿಂದಾಗಿ ದೇಶ ಸುಭದ್ರವಾಗಿದೆ. ದೇಶ ಕಾಯುವ ಯೋಧರ ಸೇವೆ ಅತ್ಯಂತ ಶ್ಲಾಘನೀಯ. ಅವರನ್ನು ನಾವು ಎಂದಿಗೂ ಸ್ಮರಿಸುತ್ತಿರಬೇಕು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹೇಳಿದ್ದಾರೆ.

ಅಸುರಕ್ಷಿತ ಖಾಸಗಿ ಶಾಲೆಗಳಿಗೂ ಮಾನ್ಯತೆ! ಕಟ್ಟಡ ಸುರಕ್ಷತೆ, ಅಗ್ನಿ ರಕ್ಷಣೆ ಇಲ್ಲದ ಶಾಲೆಗಳಿಗೂ ಲೈಸೆನ್ಸ್‌ ನವೀಕರಣ

ಶಿಕ್ಷಣ ಇಲಾಖೆಯ ಕೆಲ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅರ್ಹತೆ ಇಲ್ಲದ ಶಾಲೆಗಳಿಗೂ 5 ವರ್ಷ, 10 ವರ್ಷಗಳ ಕಾಲ ಮಾನ್ಯತೆ ನವೀಕರಿಸಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ.

ಪ್ರಶ್ನೆಪತ್ರಿಕೆಯ ತುಂಬಾ ಮತ್ತೆ ನೂರಾರು ತಪ್ಪು! - ಮರುಕಳಿಸಿದ ಕೆಪಿಎಸ್ಸಿ ಭಾಷಾಂತರ ದೋಷ

ಭಾರತದಲ್ಲಿನ ಸ್ಥಾಯಿಕ ಪುನರಂ ಅವರ ಲೋಕನ ಅಧಿಕಾರವು ಉಚ್ಚ ನ್ಯಾಯಾಲಯದೋಂದಿಗೆ ಸರ್ವೋಚ್ಚ ನ್ಯಾಯಾಲಯವು ಹೊಂದಿದೆ!’ ಇಂತಹ ಅನೇಕ ಎಡವಟ್ಟುಗಳು ಕೆಎಎಸ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನುಸುಳಿ ಅಭ್ಯರ್ಥಿಗಳ ನೆಮ್ಮದಿ ಕೆಡಿಸಿವೆ.

ನಾನ್ಯಾಕೆ ರಾಜಿನಾಮೆ ನೀಡಲಿ- ಪ್ರಿಯಾಂಕ್‌ ವಾದ 'ಆರೋಪಗಳಿಗೆ ಬಿಜೆಪಿಗರು ಸಾಕ್ಷಿ ನೀಡಲಿ । ನೈತಿಕತೆ ಇರೋದಕ್ಕೆ ತನಿಖೆಯಾಗಲಿ ಎಂದಿದ್ದೇನೆ'

ಬಿಜೆಪಿಯವರು ಹೇಳಿದ ಕೂಡಲೇ ನಾನ್ಯಾಕೆ ರಾಜೀನಾಮೆ ಕೊಡಬೇಕು? ಅವರ ಆರೋಪಗಳಿಗೆ ಸಾಕ್ಷಿ, ಪುರಾವೆ ಕೊಡಬೇಕಲ್ಲವೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರಶ್ನಿಸಿದರು.

ಸರ್ಕಾರಿ ಬಸ್‌ ಮುಷ್ಕರಕ್ಕೆ ಹಬ್ಬದವರೆಗೆ ಸಿದ್ದು ಬ್ರೇಕ್‌ - ಸಂಕ್ರಾಂತಿಯ ಬಳಿಕ ಸಭೆ: ಮುಷ್ಕರ ಮುಂದಕ್ಕೆ

 ಸಂಕ್ರಾಂತಿ ಬಳಿಕ ಸಾರಿಗೆ ನೌಕರರ ಸಂಘಟನೆಗಳ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ  ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಶಬ್ದ ಮಾಲಿನ್ಯ ಮಾಡಬೇಡಿ : ಬೆಂಗಳೂರು ನಗರ ಪೊಲೀಸರ ಸೂಚನೆ
ಹೊಸ ವರ್ಷದ ಸಂಭ್ರಮಾಚರಣೆಗೆ ಅಪ್ರಾಪ್ತರಿಗೆ ವಾಹನ ಕೊಡಬೇಡಿ, ಬೆಲೆ ಬಾಳುವ ಆಭರಣ ಧರಿಸಬೇಡಿ, ಶಬ್ದ ಮಾಲಿನ್ಯ ಮಾಡಬೇಡಿ, ಅನುಮತಿ ನೀಡಿದ ಅಧಿಕೃತ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಸಲಹೆ ಸೂಚನೆಗಳನ್ನು ನಗರ ಪೊಲೀಸರು ಸಾರ್ವಜನಿಕರಿಗೆ ನೀಡಿದ್ದಾರೆ.
ರಾಘವೇಶ್ವರ ಶ್ರೀ ಕರೆಯನ್ನು ಹವ್ಯಕ ಸಮಾಜ ಗಂಭೀರವಾಗಿ ಪರಿಗಣಿಸಲಿ - ಶೆಟ್ಟರ್‌ ಸಲಹೆ

ಹವ್ಯಕ ಸಮಾಜಕ್ಕೆ ಮತ್ತಷ್ಟು ಸೇವೆ ಸಲ್ಲಿಸಲು, ಸಮಾಜವನ್ನು ಸಂಘಟಿಸಲು ಹೊಸ ಪೀಳಿಗೆ ಅವಶ್ಯಕತೆಯಿದೆ. ಹೀಗಾಗಿ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಕರೆಯಂತೆ ಹವ್ಯಕರು ತಮ್ಮ ಸಂತತಿ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ಏಷ್ಯಾನೆಟ್ ಸುವರ್ಣ ನ್ಯೂಸ್‌, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ವಾಜಪೇಯಿ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ ಪ್ರಧಾನರಾದ ಸಂಪಾದಕ ರವಿ ಹೆಗಡೆ ಅವರಿಗೆ ಸರ್ವಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರ 9ನೇ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved