• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಿಕಾ ಪರಮೇಶ್ವರಿ ಜಯಂತಿ

ವಿಜಯಪುರ: ಪಟ್ಟಣದ ಆರ್ಯವೈಶ್ಯ ಸಂಘ ಹಾಗೂ ಮಹಿಳಾ ಸಂಘಗಳ ಸಹಯೋಗದಲ್ಲಿ ಇತಿಹಾಸ ಪ್ರಸಿದ್ಧ ಹರಿಹರ ಸಂಗಮ ಕ್ಷೇತ್ರ ಶ್ರೀನಗರೇಶ್ವರಸ್ವಾಮಿ ದೇವಾಲಯದಲ್ಲಿ 23ನೇ ವಾಸವಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರ ನಗರಸಭೆ ಜಿಲ್ಲೆಗೆ ಪ್ರಥಮ
ದೊಡ್ಡಬಳ್ಳಾಪುರ: ತೆರಿಗೆ ವಸೂಲಿ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಇ-ಖಾತಾ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಹೇಳಿದರು.
ಶ್ರೀ ಅವಿಮುಕ್ತೇಶ್ವರಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ
ಹೊಸಕೋಟೆ: ನಗರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಪೂಜೆ ಸಲ್ಲಿಸುವ ಮೂಲಕ ಸಂಪನ್ನವಾಯಿತು.
ಗನ್‌ ಫೈರಿಂಗ್: ಯುವಕ ಆತ್ಮಹತ್ಯೆ
ಹೊಸಕೋಟೆ: ವ್ಯವಹಾರದಲ್ಲಿ ನಷ್ಟವಾದ್ದರಿಂದ ಮನನೊಂದ ಯುವಕನೊಬ್ಬ ಸಿಂಗಲ್ ಬ್ಯಾರಲ್ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸೊಮವಾರ ಬೆಳಿಗ್ಗೆ ನಡೆದಿದೆ.
ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವ ಬೋಧಿಸಿದ ಬುದ್ಧ
ದೊಡ್ಡಬಳ್ಳಾಪುರ: ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!

ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ! ಪುತ್ತೂರಿನ ಅಜ್ಜನಿಗೆ ಬಿದ್ದ ಕನಸು ನಂಬಿ ಹೋದ ಪೊಲೀಸರು ಬೇಸ್ತು । ‘ತಳ್ಬೇಡ್ರಿ ಸಿಎಂ ಹೊಡೀತಾರೆ’ ಅಂತ ಕ್ಯಾಮರಾಮ್ಯಾನ್‌ ಭಯಗೊಂಡಿದ್ದೇಕೆ?

ತಿಂಗಳಾಂತ್ಯಕ್ಕೆ ಒಳಮೀಸಲು ವರದಿ ಸಿದ್ಧ?

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮನೆ-ಮನೆ ಸಮೀಕ್ಷೆ ರಾಜ್ಯಾದ್ಯಂತ ತಾಂತ್ರಿಕ ಸಮಸ್ಯೆ, ಗೊಂದಲಗಳ ನಡುವೆಯೂ ಉತ್ತಮವಾಗಿ ನಡೆಯುತ್ತಿದೆ

ನಾಗರಹೊಳೆ ಕಾಡಿಂದ ಕುರುಬ ಆದಿವಾಸಿಗಳ ಎತ್ತಂಗಡಿಗೆ ಪ್ರಯತ್ನ: ಸಿಎನ್‌ಎಪಿಎ ಖಂಡನೆ

ನಾಗರಹೊಳೆ ಅಭಯಾರಣ್ಯದ ಕರಡಿಕಲ್ಲು ಹತ್ತೂರು ಕೊಲ್ಲೆಹಾಡಿಯ ಗ್ರಾಮದಲ್ಲಿ ನೆಲೆಸಿರುವ 52 ಕುರುಬ ಆದಿವಾಸಿ ಕುಟುಂಬಗಳನ್ನು ಎತ್ತಂಗಡಿ ಮಾಡುವ ಪ್ರಯತ್ನವನ್ನು ಆದಿವಾಸಿ ಮತ್ತು ಇತರ ಅರಣ್ಯವಾಸಿಗಳ ಹಿತರಕ್ಷಣಾ ಸಂಸ್ಥೆಯಾಗಿರುವ ಸಿಎನ್‌ಎಪಿಎ ಖಂಡಿಸಿದೆ.

ಅನೈತಿಕ ಸಂಬಂಧಕ್ಕೆ ಹುಟ್ಟಿದ ಮಗುವನ್ನು ಆಟೋದಲ್ಲಿಟ್ಟು ಪರಾರಿ : ಇಬ್ಬರ ಬಂಧನ

ಅನೈತಿಕ ಸಂಬಂಧಕ್ಕೆ ಜನಿಸಿದ್ದ ಸುಮಾರು 15 ದಿನಗಳ ಹೆಣ್ಣು ಹಸುಗೂಸನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.

ಕೆಎಚ್‌ಬಿಯ 828 ಸೈಟ್‌ಗಳಿಗೆ ಬರೋಬ್ಬರಿ 9,732 ಅರ್ಜಿ!

ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ದಕ್ಷಿಣ ತಾಲೂಕು ತಾವರೆಕೆರೆ ಹೋಬಳಿ ಬ್ಯಾಲಾಳು ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿ ಹಂಚಿಕೆಗೆ ಲಭ್ಯವಿರುವ 828 ಉಳಿಕೆ ನಿವೇಶನಗಳಿಗೆ ಬರೋಬ್ಬರಿ 9,732 ಅರ್ಜಿಗಳು ಸಲ್ಲಿಕೆಯಾಗಿವೆ.

  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved