• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹವ್ಯಕ ಸಮಾಜ ದೇಶದ ಬಗ್ಗೆ ಹಿತಚಿಂತನೆ ಮಾಡುತ್ತಿರುವ ಶಿಸ್ತುಬದ್ಧ, ಬುದ್ಧಿವಂತ ಹಾಗೂ ಜಾಗೃತ ಸಮಾಜ : ಶೋಭಾ ಕರಂದ್ಲಾಜೆ

ಹವ್ಯಕ ಸಮಾಜ ದೇಶದ ಬಗ್ಗೆ ಹಿತಚಿಂತನೆ ಮಾಡುತ್ತಿರುವ ಶಿಸ್ತುಬದ್ಧ, ಬುದ್ಧಿವಂತ ಹಾಗೂ ಜಾಗೃತ ಸಮಾಜ. ಕೇವಲ ಐದು ಲಕ್ಷ ಜನಸಂಖ್ಯೆ ಇರುವ ಅತ್ಯಂತ ಚಿಕ್ಕ ಸಮಾಜವಾಗಿದ್ದರೂ ದೇಶವೇ ಮೆಚ್ಚುವಂಥ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘಿಸಿದರು.

ಕಂಟ್ರಾಕ್ಟರ್‌ ಆತ್ಮಹತ್ಯೆ: ಈಶ್ವರಪ್ಪ ರೀತಿ ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

 ಕಲಬುರಗಿಯ ಕಂಟ್ರಾಕ್ಟರ್‌ ಸಚಿನ್‌ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್‌.ರವಿ.ಕುಮಾರ್‌ ಆಗ್ರಹಿಸಿದ್ದಾರೆ.

ನನ್ನ ವಿರುದ್ಧ ಕಂಟ್ರಾಕ್ಟರ್‌ ಆರೋಪ ಮಾಡಿಲ್ಲ - ಈ ಬಗ್ಗೆ ಸಿಐಡಿ ತನಿಖೆ ಆಗಲಿ : ಪ್ರಿಯಾಂಕ್

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ರೈತ ಸ್ನೇಹಿ ಯೋಜನೆಗಳಿಂದ ಕೃಷಿ ಪ್ರಗತಿ
ದೊಡ್ಡಬಳ್ಳಾಪುರ: ಕೃಷಿಕರು ದೇಶದ ಬೆನ್ನೆಲುಬು. ಇಂದು ದೇಶ ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕೃಷಿ ಇಲಾಖೆಯ ಹಲವು ಯೋಜನೆಗಳು ರೈತ ಸ್ನೇಹಿಯಾಗಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್‌ ತಿಳಿಸಿದರು.
ಹೊಸ ವರ್ಷಕ್ಕೆ ಹೊಟೆಲ್‌, ಪಬ್‌, ರೆಸ್ಟೋರೆಂಟ್‌ಗಳ ಶೇ.80ರಷ್ಟು ಮುಂಗಡ ಬುಕ್ಕಿಂಗ್‌
ಸಂಭ್ರಮಾಚರಣೆ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್‌ ಸಿಟಿ ಸಜ್ಜಾಗಿದ್ದು, ಡಿ.31 ಹಾಗೂ ಜ.1 ಎರಡೂ ದಿನ ಸೇರಿ ಬರೋಬ್ಬರಿ 1 ಸಾವಿರ ಕೋಟಿ ರು. ವಹಿವಾಟನ್ನು ನಗರದ ಆತಿಥ್ಯ ಉದ್ಯಮ ನಿರೀಕ್ಷೆ ಮಾಡಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು 14 ಕೇಜಿ ಚಿನ್ನ ಎಗರಿಸಿದ್ದ ಬಂಗಾರಿ ಜೈಲಿಗೆ
ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ ₹8.41 ಕೋಟಿ ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೂಕ್ಷ್ಮ ನೀರಾವರಿ ಪದ್ಧತಿ ಕೃಷಿಗೆ ವರದಾನ
ದೊಡ್ಡಬಳ್ಳಾಪುರ: ರೈತರು ನೀರಿನ ಬಳಕೆಯ ಸಾಮರ್ಥ್ಯ ಹೆಚ್ಚಿಸಬೇಕಾದರೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್‌ ರೈತರಿಗೆ ಸಲಹೆ ನೀಡಿದರು.
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ಚಿತ್ರ ಸಂತೆಯಲ್ಲಿ 22 ರಾಜ್ಯಗಳು ಭಾಗಿ
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ‘ಚಿತ್ರ ಸಂತೆ’ ಜ.5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದ್ದು, ದೇಶಾದ್ಯಂತ 22 ರಾಜ್ಯಗಳ 1,420 ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.
ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಆದ್ಯತೆ : ದಯಾನಂದ

 ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಡಿಕೆಸು ಹೆಸರಲ್ಲಿ ವಂಚಿಸಿದ ಬಂಗಾರಿ ದಂಪತಿ ಬಂಧನ
ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ 8.41 ಕೋಟಿ ರು. ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 502
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved