ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಿಸಲಾಗಿದೆ
ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ರಾಜ್ಯ ಸರ್ಕಾರ ಕಲಾವಿದರ ಬಹು ವರ್ಷಗಳ ಬೇಡಿಕೆ ಈಡೇರಿಸಿದ್ದು ಹಿರಿಯ ಕಲಾವಿದರ ಮಾಸಾಶನವನ್ನು 2500 ರು.ಗಳಿಗೆ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ.
ಮನೆಗೆ ಹೋಗಲು ರಿಕ್ಷಾದವರು ಒಪ್ಪದೆ ಅವಮಾನ ಅನುಭವಿಸಿದ್ದ ಮಂಗಳಮುಖಿಯೊಬ್ಬರು ಅದನ್ನೇ ತಮ್ಮ ಯಶಸ್ಸಿನ ಏಣಿಯನ್ನಾಗಿ ಮಾಡಿಕೊಂಡು ನಾಲ್ಕು ರಿಕ್ಷಾ ಖರೀದಿಸಿ, ಬಾಡಿಗೆ ನೀಡಿ, ತಮ್ಮ ಜೀವನೋಪಾಯದೊಂದಿಗೆ ಸಮಾಜಕ್ಕೂ ಮಾದರಿಯಾಗಿದ್ದಾರೆ.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಮೇಲೆ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಪಡಿಸಿರುವ ಸರ್ಕಾರದ ಕ್ರಮವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ತೀವ್ರವಾಗಿ ಆಕ್ಷೇಪಿಸಿ, ಅಸಮಾಧಾನ ವ್ಯಕ್ತಪಡಿಸಿದೆ.