• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ಕನಿಷ್ಠ ಶುಲ್ಕದ ಮೇಲಿನ ತೆರಿಗೆ ಅಸಂವಿಧಾನಿಕ : ಹೈಕೋರ್ಟ್‌

ವಿದ್ಯುತ್‌ ಬಳಕೆ ಮಾಡುವ ಗ್ರಾಹಕರಿಗೆ ಕನಿಷ್ಠ ಶುಲ್ಕದ ಮೇಲೆ ಶೇ.5 ತೆರಿಗೆ ವಿಧಿಸಲು ಕರ್ನಾಟಕ ವಿದ್ಯುತ್‌ (ಬಳಕೆ ಮೇಲಿನ ತೆರಿಗೆ) ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ನಿಯಮವನ್ನು ಅಸಾಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.

ಒಂದು ತಿಂಗಳ ವರೆಗೆ ಪ್ರತಿ ಕ್ವಿಂಟಲ್‌ ಮಾವು 1,616 ರು.ಗೆ ಖರೀದಿ : ಚಲುವರಾಯಸ್ವಾಮಿ

ರಾಜ್ಯ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ದರದಂತೆ ಪ್ರತಿ ಕ್ವಿಂಟಲ್‌ ಮಾವಿಗೆ 1,616 ರು. ನಿಗದಿ ಪಡಿಸಲಾಗಿದ್ದು, ಮುಂದಿನ ಒಂದು ತಿಂಗಳವರೆಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಜಾರಿಯಲ್ಲಿರಲಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

ಅಸಮರ್ಪಕ ಮಾಹಿತಿಗೆ ಲೋಕಾ ಅಧಿಕಾರಿಗಳು ಕೆಂಡಾಮಂಡಲ

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸೇರಿದ ನಗರದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್‌ ದಾಳಿ ನಡೆಸಿದರು.

ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ನೇಗಿ ನೇತೃತ್ವದ ಸಮಿತಿ

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖಾಮುಖಿ : ರಾಜ್ಯದ ಸಂಪತ್ತು ವಾಪಸ್‌ ಬರಬೇಕು : ಎಚ್‌.ಕೆ. ಪಾಟೀಲ್‌

ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ.

- ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ

ಎಂಜಿನಿಯರಿಂಗ್‌ ಸೀಟು ಬ್ಲಾಕಿಂಗ್‌ ದಂಧೆ ಪ್ರಕರಣಕ್ಕೆ ಇ.ಡಿ. ಎಂಟ್ರಿ
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ ನಡೆಸಿದ್ದಾರೆ.
ಎಲ್ಲ ಇಲಾಖೆಗಳಲ್ಲೂ ಕನ್ನಡ ಕಡ್ಡಾಯ ಬಳಕೆಗೆ ತಾಕೀತು

ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ   ಸುತ್ತೋಲೆ ಹೊರಡಿಸಿದ್ದಾರೆ.

ಅಬಕಾರಿ ಸನ್ನದು ಶುಲ್ಕ 50% ಇಳಿಸಿ ಸರ್ಕಾರದಿಂದ ಆದೇಶ

ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ.

ಜೋಡಿ ರೈಲು ಮಾರ್ಗ ಕಾಮಗಾರಿಗೆ ಆಮೆವೇಗ

ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.

ಬೆಂವಿವಿಯ ಎಲ್ಲ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ

  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 673
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved