• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ಷ್ಮ ನೀರಾವರಿ ಪದ್ಧತಿ ಕೃಷಿಗೆ ವರದಾನ
ದೊಡ್ಡಬಳ್ಳಾಪುರ: ರೈತರು ನೀರಿನ ಬಳಕೆಯ ಸಾಮರ್ಥ್ಯ ಹೆಚ್ಚಿಸಬೇಕಾದರೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್‌ ರೈತರಿಗೆ ಸಲಹೆ ನೀಡಿದರು.
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ಚಿತ್ರ ಸಂತೆಯಲ್ಲಿ 22 ರಾಜ್ಯಗಳು ಭಾಗಿ
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ‘ಚಿತ್ರ ಸಂತೆ’ ಜ.5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದ್ದು, ದೇಶಾದ್ಯಂತ 22 ರಾಜ್ಯಗಳ 1,420 ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.
ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಆದ್ಯತೆ : ದಯಾನಂದ

 ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಡಿಕೆಸು ಹೆಸರಲ್ಲಿ ವಂಚಿಸಿದ ಬಂಗಾರಿ ದಂಪತಿ ಬಂಧನ
ಮಾಜಿ ಸಂಸದ ಡಿ.ಕೆ.ಸುರೇಶ್‌ ಸಹೋದರಿ ಎಂದು ನಂಬಿಸಿ ಚಿನ್ನದಂಗಡಿ ಮಾಲಕಿಯಿಂದ ಬರೋಬ್ಬರಿ 8.41 ಕೋಟಿ ರು. ಮೌಲ್ಯದ 14.6 ಕೆ.ಜಿ.ಚಿನ್ನಾಭರಣ ಸಾಲ ಪಡೆದು ವಂಚಿಸಿದ್ದ ಆರೋಪದ ಸಂಬಂಧ ಐಶ್ವರ್ಯಾ ಗೌಡ ದಂಪತಿಯನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜ.5ಕ್ಕೆ ಬೆಂಗಳೂರಲ್ಲಿ ಚಿತ್ರ ಸಂತೆ: 1420 ಕಲಾವಿದರು ಭಾಗಿ
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ‘ಚಿತ್ರ ಸಂತೆ’ ಜ.5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದ್ದು, ದೇಶಾದ್ಯಂತ 22 ರಾಜ್ಯಗಳ 1,420 ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.
ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಮನವಿ
ದಾಬಸ್‍ಪೇಟೆ: ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರಿಗೆ ಕೈಗಾರಿಕೆಗಳ ಹೆಸರಿನಲ್ಲಿ ಸರ್ಕಾರ ಮರಣ ಶಾಸನ ಬರೆಯುತ್ತಿದೆ, ಹರಿಸಿ ಅಡಿಕೆ, ತೆಂಗು, ಮಾವು ತೋಟಗಳಿರುವ ಭೂಮಿ ಕುರಿತು ನಿಷ್ಪಕ್ಷಪಾತ ವಾಸ್ತವಾಂಶದ ವರದಿ ಸಲ್ಲಿಸಿ ರೈತರನ್ನು ಉಳಿಸಿ ಎಂದು ತ್ಯಾಮಗೊಂಡ್ಲು ಹೋಬಳಿಯ ಕೆಎಡಿಬಿಐ ಭೂಸ್ವಾಧೀನ ಅಧಿಕಾರಿಗಳಲ್ಲಿ ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್‌ ಚುನಾವಣೆ: ಕೈ ಬೆಂಬಲಿತರನ್ನು ಗೆಲ್ಲಿಸಿ
ಹೊಸಕೋಟೆ: ಜಿಲ್ಲಾ ಕೇಂದ್ರ ಬ್ಯಾಂಕುಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಾಲೂಕು ಸಹಕಾರ ಸಂಘಗಳ ಗೆಲುವೇ ಕಾರಣ ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.
ಸ್ನೇಹಿತನನ್ನೇ ಕೊಂದು, ಸುಟ್ಟು, ಕೆರೆಗೆ ಎಸೆದಿದ್ದ ಕಟುಕ!
ದೊಡ್ಡಬಳ್ಳಾಪುರ: ಆ ಕಟುಕ ಚೀಟಿ ಹಣ ಕೊಡುವುದಾಗಿ ನಂಬಿಸಿ ಕರೆದೊಯ್ದ ಸ್ನೇಹಿತನೇ ಆತನ ಗೆಳೆಯನನ್ನು ಕೊಲೆ ಮಾಡಿ, ದೇಹವನ್ನು ಹೂತು, ಬಳಿಕ ಹೂತಿಟ್ಟ ಶವ ತೆಗೆದು ಸುಟ್ಟು, ಅವಶೇಷಗಳನ್ನು ಕೆರೆಗೆ ಎಸೆದಿದ್ದ. ಬಳಿಕ ಪ್ರಕರಣಕ್ಕೆ ಸಾಕ್ಷ್ಯ ಇಲ್ಲದಂತೆ ಮಾಡಲು, ಮೃತ ವ್ಯಕ್ತಿ ಕಾಣೆಯಾದ ಬಗ್ಗೆ ನಾಟಕ ಸೃಷ್ಟಿಸಿ ಕುಟುಂಬದೊಂದಿಗೆ ಕನಿಕರದಿಂದಿದ್ದ ದುಷ್ಟನ ನಿಜಬಣ್ಣ ಬಯಲಾಗಿದೆ.
ಬಡವರ ಹಿತಕ್ಕಾಗಿ ಸಿಂಗ್‌ ಆರ್ಥಿಕತೆ ರೂಪಿಸಿದ್ರು - ಮನಮೋಹನ ಸಿಂಗ್‌ರ ನೀತಿ ಎಲ್ಲರಿಗೂ ಪ್ರೇರಣೆ

ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲರಿಗೂ ಪ್ರೇರಣೆ ಹಾಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ರಾಷ್ಟ್ರ ಮಟ್ಟದ ವಿಚಾರ ಸಂಕಿರಣ : ರಂಗಭೂಮಿ ಶಿಕ್ಷಣಕ್ಕೆ ಮಕ್ಕಳ ಆಯ್ಕೆಯೇ ಸವಾಲು - ಉಮೇಶ್‌

ರಂಗಭೂಮಿ ಶಿಕ್ಷಣಕ್ಕೆ ಮಕ್ಕಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸ ಎಂದು ಹಿರಿಯ ರಂಗಕರ್ಮಿ ಪ್ರೊ.ಎಚ್‌.ಎಸ್‌.ಉಮೇಶ್‌ ಅಭಿಪ್ರಾಯಪಟ್ಟಿದ್ದಾರೆ.

  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved