• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಲ್ಕ್‌ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ ಯೋಜನೆಗೆ ಶೀಘ್ರ ಟೆಂಡರ್‌

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ

ರಾಷ್ಟ್ರಪತಿ ಜತೆ ಸಿಎಂ ಭೇಟಿ : ಬಾಕಿ 5 ಬಿಲ್‌ ಚರ್ಚೆ
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಕೇಂದ್ರದ ಜಾತಿ ಗಣತಿಗೆ ರಾಜ್ಯ ಕೈಜೋಡಿಸಲಿ: ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ

  ರಾಜ್ಯದಲ್ಲಿ ಮತ್ತೊಂದು ಜಾತಿಗಣತಿ ನಡೆಸುವುದು ಅನಗತ್ಯ. ರಾಜ್ಯ ಸರ್ಕಾರ ತನ್ನ ನಿರ್ಧಾರ ಕೈಬಿಟ್ಟು ಸಾಂವಿಧಾನಿಕ ಮಾನ್ಯತೆ ಇರುವ ಕೇಂದ್ರದ ಸಮಗ್ರ ಮತ್ತು ಐತಿಹಾಸಿಕ ಗಣತಿಗೆ ಸಹಕಾರ ನೀಡಬೇಕೆಂದು ಜಾತಿ ಗಣತಿ ಕುರಿತು ನಡೆದ ದುಂಡು ಮೇಜಿನ ಸಭೆ ಒಮ್ಮತದ ನಿರ್ಣಯ ಕೈಗೊಂಡಿದೆ.

ಇ-ಕಾಮರ್ಸ್‌ ಖಾಸಗಿ ಬೈಕ್‌ಗೆ ಕೇಂದ್ರ ಬ್ರೇಕ್?
ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್‌ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ.
ಗುಣಮಟ್ಟದಲ್ಲಿ ಲೋಪ ಕಂಡು ಬಂದರೆ ಕ್ರಮ
ದಾಬಸ್‍ಪೇಟೆ: ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇನ್ನುಳಿದ ಕಾಮಗಾರಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಸಂತ ಶ್ರೇಷ್ಠರ ಜೀವನ ಮನುಕುಲದ ಪ್ರೇರಕ ಶಕ್ತಿ
ನೆಲಮಂಗಲ/ದಾಬಸ್‍ಪೇಟೆ: ಶೈಕ್ಷಣಿಕ, ಧಾರ್ಮಿಕ, ಹಾಗೂ ಸಾಮಾಜಿಕ ಬದ್ದತೆಯನ್ನು ಇಟ್ಟುಕೊಂಡು ಪೂಜ್ಯರ ನೇತೃತ್ವದಲ್ಲಿ ಸ್ವಾವಲಂಬಿ ಸಮಾಜವನ್ನು ನಿರ್ಮಿಸುತ್ತಿರುವ ಪೂರ್ಣಾನಂದಪುರಿ ಶ್ರೀಗಳ ಸೇವೆ ಅನನ್ಯವಾದುದು, ಸಂತ ಶ್ರೇಷ್ಟರ ತಪಸ್ವಿ ಜೀವನ ಮನುಕುಲದ ಪ್ರೇರಕ ಶಕ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಆರ್‌ಟಿಐ ಕಾರ್ಯಕರ್ತನಿಂದ ಸರ್ಕಾರಿ ನೌಕರರಿಗೆ ಕಿರುಕುಳ
ಹೊಸಕೋಟೆ: ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಅವರಿಗೆ ಸಂಬಂಧಿಸದ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಕೋಲಾರ ಮೂಲದ ಆರ್‌ಟಿಐ ಕಾರ್ಯಕರ್ತ ನಾರಾಯಣಸ್ವಾಮಿ ವಿರುದ್ಧ ಕ್ರಮಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ನಾರಾಯಣಸ್ವಾಮಿ ಆಗ್ರಹಿಸಿದರು.
ಅನುಮತಿ ಪಡೆಯದೆ ಶಾಲೆ ಆರಂಭಿಸಿದರೆ ಕ್ರಮ
ವಿಜಯಪುರ: ಪಟ್ಟಣದ ವಿವಿಧ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಿಢೀರ್ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಶಾಲಾ ವಿದ್ಯಾರ್ಥಿಗಳಿಗೆ ಸಿಗುವಂತಹ ಸೌಲಭ್ಯ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ನಾಗರಿಕರಲ್ಲಿ ಪರಿಸರ ಸಂರಕ್ಷಣೆ ದೃಢಸಂಕಲ್ಪ ಅಗತ್ಯ
ಹೊಸಕೋಟೆ: ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದ್ದು, ಪರಿಸರ ಸಂರಕ್ಷಣೆ ದೃಢಸಂಕಲ್ಪ ತೊಡುವುದು ಅಗತ್ಯ ಎಂದು ಟೌನ್ ಬಿಜೆಪಿ ಅಧ್ಯಕ್ಷ ಬಾಲಚಂದ್ರನ್ ತಿಳಿಸಿದರು.
ಲಡಾಕ್‌ನಲ್ಲಿ ವಚನಾನಂದ ಶ್ರೀ ಯೋಗ ದಿನಾಚರಣೆ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹರಿಹರ ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷ ಹಾಗೂ ಶ್ವಾಸಯೋಗ ಸಂಸ್ಥೆಯ ವಚನಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಪ್ರದರ್ಶನ ನಡೆಸಲಾಯಿತು.

  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 673
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತು ಬದ್ಧ ಅನುಮತಿ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved