ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎಸ್.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.
ಹವ್ಯಕ ಸಮಾಜದವರ ಮೂಲ ಕೃಷಿಯಾದ ಅಡಕೆ ಉತ್ಪನ್ನದ ಕುರಿತು ಯಾವುದೇ ರೀತಿಯ ವಿರೋಧಾಭಿಪ್ರಾಯಗಳು ವ್ಯಕ್ತವಾದರೂ ಕೇಂದ್ರ ಸರ್ಕಾರ ಅದರ ಬಗ್ಗೆ ಚಿಂತಿಸದೆ, ಅಡಕೆ ಬೆಳೆ ಪರವಾಗಿರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಭಾನುವಾರದವರೆಗೆ ನಡೆಯಲಿರುವ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆಯಿತು.
‘ಹವ್ಯಕ ಸಮುದಾಯದವರ ಜನಸಂಖ್ಯೆ ಕುಸಿಯುತ್ತಿರುವುದುದರಿಂದ ಮುಂದಿನ ತಲೆಮಾರಿನ ಬೆಳವಣಿಗೆಗೆ ಸಂಕಷ್ಟ ಎದುರಾಗುವಂತಾಗಿದೆ. ಹೀಗಾಗಿ, ಹವ್ಯಕರು ಮೂರನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು’ - ರಾಘವೇಶ್ವರಭಾರತೀ ಸ್ವಾಮೀಜಿ
ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹವ್ಯಕ ಕನ್ನಡ ಸಮ್ಮೇಳನದಲ್ಲಿ 81 ಬಗೆಯ ಖಾದ್ಯಗಳು ಗಮನ ಸೆಳೆದವು.
ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರು ಕಸದ ಮಾಫಿಯಾ ಮೂಲಕ ತಮ್ಮ ಆರೋಗ್ಯವನ್ನು ಹದಗೆಡಿಸಿಕೊಳ್ಳುವುದರ ಜತೆಗೆ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದು, ಕೆರೆಗಳನ್ನು ಕಲುಷಿತ ಮಾಡುತ್ತಿದ್ದಾರೆ