• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮನಮೋಹನ್‌ ಜತೆ ಕರ್ತವ್ಯ ನಿರ್ವಹಣೆಯೇ ಸುದೈವ
ದೊಡ್ಡಬಳ್ಳಾಪುರ: ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಸಂಕ್ರಾತಿ ಬಳಿಕ ಹಾಲಿನ ದರ ₹5 ಹೆಚ್ಚಳ - ಹೆಚ್ಚುವರಿ ಹಾಲು ನೀಡಿ ₹2 ದರ ಏರಿಕೆ ನಿರ್ಧಾರ ವಾಪಸ್‌?

  ಪ್ರತಿ ಲೀಟರ್ ಹಾಲಿನ ದರ 5 ರು. ಏರಿಕೆಗೆ ಹಾಲು ಉತ್ಪಾದಕ ರೈತರು ಸಲ್ಲಿಸಿದ್ದ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ನಂತರ ಸಭೆ ಕರೆದು ನಿರ್ಧಾರ ಮಾಡಲಿದ್ದಾರೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಹವ್ಯಕರು ಸೌಹಾರ್ದತೆಯ ಸಂಕೇತ - ದೇಶದ ಚಿಂತನೆಗೆ ಪೂರಕವಾಗಿ ಹವ್ಯಕರು ಬದುಕಬೇಕು : ಕಜೆ

10 ವರ್ಷಗಳಿಂದ ಅಖಿಲ ಭಾರತ ಹವ್ಯಕ ಮಹಾಸಭಾದ ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಖ್ಯಾತ ಆಯುರ್ವೇದ ವೈದ್ಯರೂ ಆಗಿರುವ ಡಾ. ಗಿರಿಧರ ಕಜೆ ಹವ್ಯಕರ ವಿಶಿಷ್ಟತೆ ಬಗ್ಗೆ ವಿವರಿಸಿದ್ದಾರೆ.

ಚಿತ್ರಕಲಾ ಪರಿಷತ್‌ನಲ್ಲಿ 2025 ಜನವರಿ 5ರಂದು ನಡೆಯಲಿರುವ ಚಿತ್ರಸಂತೆಗೆ ಬಿಎಂಟಿಸಿಯಿಂದಫೀಡರ್‌ ಬಸ್‌ ಸೇವೆ

  2025 ಜನವರಿ 5ರಂದು ನಡೆಯಲಿರುವ ಚಿತ್ರಸಂತೆಗೆ ಆಗಮಿಸುವವರಿಗಾಗಿ ಬಿಎಂಟಿಸಿ ವತಿಯಿಂದ ಮೆಜೆಸ್ಟಿಕ್‌ ಕೆಂಪೇಗೌಡ ಬಸ್‌ ನಿಲ್ದಾಣ ಮತ್ತು ಮಲ್ಲೇಶ್ವರ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಿಂದ ಆನಂದರಾವ್‌ ವೃತ್ತ ಮಾರ್ಗವಾಗಿ ವಿಧಾನಸೌಧಕ್ಕೆ ಸಂಚರಿಸುವಂತೆ ಫೀಡರ್‌ ಸೇವೆ ಒದಗಿಸಲಾಗುತ್ತಿದೆ.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್
ದೊಡ್ಡಬಳ್ಳಾಪುರ: ನಗರಸಭೆ ಸ್ಥಾಯಿ ಸಮಿತಿಗೆ ಜೆಡಿಎಸ್‌ ಹಿರಿಯ ನಗರಸಭಾ ಸದಸ್ಯ ವಿ.ಎಸ್.ರವಿಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಗುರುವಾರ ನಗರಸಭೆ ಸಭಾಂಗಣದಲ್ಲಿ ನಡೆದ ಪ್ರಕ್ರಿಯೆಯಲ್ಲಿ ರವಿಕುಮಾರ್‌ ಅವರನ್ನು ಆಯ್ಕೆ ಮಾಡಲಾಯಿತು. ಈ ಮೂಲಕ ಅವರು, ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ 2ನೇ ಬಾರಿ ಆಯ್ಕೆಯಾದಂತಾಗಿದೆ.
ಅಧಿಕಾರಿಗಳ ಬೇಜವಾಬ್ದಾರಿತನ: ಕಂದಾಯ ಸಚಿವರ ತರಾಟೆ
ದೊಡ್ಡಬಳ್ಳಾಪುರ: ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿ ಹಾಗೂ ಉಪನೊಂದಣಾಧಿಕಾರಿಗಳ ಕಚೇರಿಗೆ ಗುರುವಾರ ಬೆಳಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ದಿಧೀರ್‌ ಭೇಟಿ ನೀಡಿ ಪರಿಶೀಲಿಸಿದರು.
ನನ್ನ ಹತ್ಯೆಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಸಂಚು - ಬಿಜೆಪಿ ಶಾಸಕ ಮುನಿರತ್ನ

ತಮ್ಮ ಕೊಲೆ ಪ್ರಯತ್ನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್‌ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಮುನಿರತ್ನ ಆಪಾದಿಸಿದ್ದಾರೆ.

ಕನ್ನಡಪ್ರಭ’ ಸಂಪಾದಕರಾದ ರವಿ ಹೆಗಡೆಗೆ ಅಟಲ್ ಪುರಸ್ಕಾರ : ಮೈಸೂರಿನ ಅಟಲ್‌ಜಿ ಪ್ರತಿಷ್ಠಾನದಿಂದ 28ಕ್ಕೆ ಪ್ರದಾನ

ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರನ್ನು ಅಟಲ್ ಬಿಹಾರಿ ವಾಜಪೇಯಿ 9ನೇ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಟಲ್‌ಜಿ ಸಂಸ್ಕಾರ ಭಾರತ್ ಪ್ರತಿಷ್ಠಾನದ ಮಖ್ಯಸ್ಥ ಬಿ.ಆರ್.ನಟರಾಜ್ ಜೋಯಿಸ್ ತಿಳಿಸಿದ್ದಾರೆ.

ಶಿವಣ್ಣ ಕ್ಯಾನ್ಸರ್‌ಪೀಡಿತ ಮೂತ್ರಕೋಶ ಹೊರಕ್ಕೆ - ಅವರದೇ ಕರಳು ಬಳಸಿ ಮೂತ್ರಕೋಶ ಸೃಷ್ಟಿ

ನಟ ಶಿವರಾಜ್‌ ಕುಮಾರ್ ಅವರಿಗೆ ಅಮೆರಿಕದ ಮಿಯಾಮಿ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಮೂತ್ರಕೋಶದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಅಲ್ಲಿನ ವೈದ್ಯ ಡಾ। ಮುರುಗೇಶ್‌ ಮನೋಹರನ್‌ ತಿಳಿಸಿದ್ದಾರೆ.

  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved