• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡೀಲಿ 3 ದಿನ ಕಾದು ಮೈಸೂರಿಗೆ ಮರಳಿದ ಪಾಕಿಸ್ತಾನದ ಸೊಸೆ

ಪಾಕಿಸ್ತಾನ ವ್ಯಕ್ತಿಯನ್ನು ಮದುವೆಯಾಗಿದ್ದ ಮೈಸೂರಿನ ಮಹಿಳೆ ತನ್ನ 3 ಮಕ್ಕಳೊಂದಿಗೆ ಗಡಿಯಲ್ಲಿ 3 ದಿನ ಕಾದು ಕುಳಿತು ಮರಳಿ ಬಂದಿದ್ದಾರೆ.

‘ಪಹಲ್ಗಾಂ’ ಹೋಲಿಕೆಗೆ ವಿಷಾದ ಬದಲು ತಾನು ಮಾಡಿದ್ದೇ ಸರಿ ಎಂದ ಗಾಯಕ ಸೋನು

ಕಾರ್ಯಕ್ರಮದಲ್ಲಿ ಆ ನಾಲ್ಕು ಮಂದಿ ಗೂಂಡಾಗಿರಿ ಮಾಡಿದ್ದಕ್ಕೆ ನಾನು ತಿರುಗೇಟು ನೀಡಬೇಕಾಯಿತು’ ಎಂದು ಗಾಯಕ ಸೋನು ನಿಗಮ್ ವೀಡಿಯೋ ಮೂಲಕ ತಿಳಿಸಿದ್ದಾರೆ.

ನಾನು ಸೂಸೈಡ್ ಬಾಂಬರ್‌ ಆಗಲು ಸಿದ್ಧನಿದ್ದೇನೆ: ಜಮೀರ್‌

‘ನಾನು ದೇಶಕ್ಕೋಸ್ಕರ ಸೂಸೈಡ್ ಬಾಂಬರ್‌ ಆಗಿ ಪಾಕಿಸ್ತಾನದ ಮೇಲೆ ಯುದ್ಧ ಮಾಡಲು ಹೋಗುತ್ತೇನೆ -ಜಮೀರ್‌

ದಲಿತ ಅರ್ಚಕರನ್ನು ರೂಪಿಸಲು ಸ್ವಾಮೀಜಿಗಳ ಬೇಡಿಕೆ

ರಾಜ್ಯದಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯದ ಅರ್ಚಕರನ್ನು ರೂಪಿಸಲು ಗುರುಕುಲ ಆರಂಭಿಸುವ ಸಲುವಾಗಿ ಚಿತ್ರದುರ್ಗದಲ್ಲಿ ಜಾಗ ಗುರುತಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆಲಮಟ್ಟಿ ಎತ್ತರಿಸಲು ಕೇಂದ್ರಕ್ಕೆ ಒತ್ತಾಯಿಸುತ್ತೇವೆ: ಸಿಎಂ

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಿಕೊಂಡು, ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2 ತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ

ಇಲಾಖೆಗಳಿಗೆ ನಿಗದಿಪಡಿಸಿರುವ ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು. - ಸಿದ್ದರಾಮಯ್ಯ

ಪಿಯು ಟಾಪರ್‌ಗಳಿಬ್ಬರಿಗೆ ಜಮೀರ್‌ 5 ಲಕ್ಷ ರು. , ಸ್ಕೂಟಿ ಉಡುಗೊರೆ!

ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಇಬ್ಬರಿಗೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ತಲಾ ₹5 ಲಕ್ಷ ನಗದು ಮತ್ತು ಒಂದು ಸ್ಕೂಟಿಯನ್ನು ಬಹುಮಾನವಾಗಿ ನೀಡಿದ್ದಾರೆ.

ಸ್ವಪಕ್ಷದ ಸಚಿವರ ವಿರುದ್ಧವೇ ದೂರಲು ಎಂಬಿಪಾ ಸಿದ್ಧತೆ

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ದುರುದ್ದೇಶದಿಂದ ನನ್ನ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಪ್ರಯತ್ನಿಸುತ್ತಿದ್ದಾರೆ - ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಉತ್ತೀರ್ಣ ಅಂಕ 33ಕ್ಕಿಳಿಸಿ, ಆಂತರಿಕ ಅಂಕ ಪರಿಗಣಿಸಿ: ಕ್ಯಾಮ್ಸ್‌

ಕನಿಷ್ಠ ಶೇಕಡಾವಾರು ಅಂಕಗಳನ್ನು ಆಂತರಿಕ ಮತ್ತು ಬಾಹ್ಯ ಮೌಲ್ಯಮಾಪನದ ಸಂಯೋಜಿತ ಮಾದರಿಯಲ್ಲಿ 33ಕ್ಕೆ ಇಳಿಸಬೇಕು ಎಂದು ಖಾಸಗಿ ಶಾಲಾ ಸಂಘಟನೆಗಳು ಹಾಗೂ ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ.

ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ

ಮೇ 5 ರಿಂದ ಮೇ 17ರವರೆಗೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿವಿಧ ದತ್ತಾಂಶ ಸಂಗ್ರಹಕ್ಕೆ ಮನೆ-ಮನೆ ಸಮೀಕ್ಷೆ ಶುರು ಮಾಡಲಿದೆ.

  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved