ವಿಮಾನ ನಿಲ್ದಾಣಗಳು ಇಲ್ಲದಂತಹ ರಾಜ್ಯದ ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಏರ್ಸ್ಟ್ರಿಪ್ ನಿರ್ಮಾಣಕ್ಕೆ ಮುಂದಾಗಿದೆ. ರಾಜ್ಯದ 3 ಕಡೆ ಏರ್ಸ್ಟ್ರಿಪ್ ಅಭಿವೃದ್ಧಿಪಡಿಸಲು ಯೋಜನೆ
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.
ಎಂಎಲ್ಸಿ ಸಿ.ಟಿ.ರವಿ ಅವರು ಪೊಲೀಸರು ಬಂಧಿಸಿದ ಕುರಿತು ತನಿಖೆಯಾಗಲಿ, ಈಗಾಗಲೇ ವಿಷಯ ಕೋರ್ಟ್ನಲ್ಲಿದೆ. ಆದರೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಫೇಕ್ ಎನ್ಕೌಂಟರ್ ಅಂತ ಕತೆ ಕಟ್ಟುತ್ತಿದ್ದಾರೆ
ನಗರದಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.
ಅನುಮತಿ ಇಲ್ಲದೇ ಕಬ್ಬನ್ ಉದ್ಯಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ‘ಕಬ್ಬನ್ ರೀಡ್ಸ್’ ತಂಡದ ವಿರುದ್ಧ ಕ್ರಮಕೈಗೊಳ್ಳುವುದಾಗಿ ತೋಟಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ.