• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಸ್ಮಸ್‌ ಸಡಗರಕ್ಕೆ ಸಿಲಿಕಾನ್‌ ಸಿಟಿ ಸಜ್ಜು
ಕ್ರಿಸ್‌ಮಸ್‌ ಸಂಭ್ರಮಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜಾಗುತ್ತಿದ್ದು, ನಗರದ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗಾಗಿ ಸಿಂಗಾರಗೊಳ್ಳುತ್ತಿವೆ. ಶಿವಾಜಿನಗರ ಸೇರಿ ವಿವಿಧೆಡೆ ಮಾರುಕಟ್ಟೆಗಳಲ್ಲಿ ಕ್ರಿಸ್ಮಸ್‌ ಉಡುಗೊರೆ, ಅಲಂಕಾರಿಕ ಪರಿಕರ ಖರೀದಿ ಜೋರಾಗಿದೆ. ಬೇಕರಿ, ಹೋಟೆಲ್‌ಗಳು ಕೇಕ್‌, ಚಾಕಲೇಟ್‌ ಸೇರಿ ವೈವಿಧ್ಯಮಯ ಖಾದ್ಯಗಳ ತಯಾರಿಕೆಗೆ ಅಡಿಯಿಟ್ಟಿವೆ.
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಕುಂಭ ಮೇಳಕ್ಕೆ ಮೈಸೂರಿನಿಂದ ಪ್ರಯಾಗ್‌ ರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು (06215) ಓಡಿಸಲಿದೆ.

ಸುವರ್ಣ ರಥಯಾತ್ರೆ ಮರು ಚಾಲನೆ : 4 ಲಕ್ಷ ದರದ 'ಜ್ಯೂವೆಲ್ ಆಫ್ ಸೌತ್' ಪ್ರವಾಸ ಆರಂಭ

ಗೋಲ್ಡನ್ ಚಾರಿಯೆಟ್ ಐಷಾರಾಮಿ ರೈಲಿಗೆ (ಸುವರ್ಣ ರಥ) ಮರು ಚಾಲನೆ ದೊರೆತಿದ್ದು, ಇಲ್ಲಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ 'ಜ್ಯೂವೆಲ್ ಆಫ್ ಸೌತ್' ಪ್ರವಾಸ ಆರಂಭಿಸಿತು.

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ಮುಖ್ಯ
ಸೂಲಿಬೆಲೆ: ವಿಶೇಷ ಚೇತನ ಮಕ್ಕಳ ಪೋಷಕರು ಎಡಿಪಿ ಸಂಸ್ಥೆ ನೀಡುವ ತರಬೇತಿಯ ಪ್ರಯೋಜನ ಪಡೆಯಬೇಕು ವಿಶೇಷ ಚೇತನ ಮಕ್ಕಳು ಇತರೆ ಮಕ್ಕಳಂತೆ ಸಮಾಜ ಮುಖಿಯಾಗಬೇಕು ಎಂದು ಗ್ರಾಪಂ ಅಧ್ಯಕ್ಷ ಜನಾರ್ಧನರೆಡ್ಡಿ ಹೇಳಿದರು.
ಕೊಮ್ಮಸಂದ್ರದಲ್ಲಿ ದ್ರಾಕ್ಷಿ ತೋಟಕ್ಕೆ ವಾಮಚಾರ
ವಿಜಯಪುರ: ಹೋಬಳಿಯ ಕೊಮ್ಮಸಂದ್ರ ಗ್ರಾಮದ ರೈತ ಪಟೇಲ್ ನಾರಾಯಣಪ್ಪ ಅವರ ದ್ರಾಕ್ಷಿ ತೋಟದಲ್ಲಿ ಕುಂಬಳಕಾಯಿ ದಾರ ಕಟ್ಟಿ ವಾಮಾಚಾರ ಮಾಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ಬೆಳೆದಿರುವ ದಾಕ್ಷಿ ತೋಟದಲ್ಲಿ ಯಾರೇ ಕಿಡಿಗೇಡಿಗಳು ರಾತ್ರಿ ವೇಳೆ ವಾಮಾಚಾರ ಮಾಡಿದ್ದಾರೆ ಎಂದು ರೈತ ಪಾಟೇಲ್ ನಾರಾಯಣಪ್ಪ ತಿಳಿಸಿದ್ದಾರೆ.
ಸರ್ಕಾರಿ ನಿಯಮ ಬದಿಗೊತ್ತಿ ನಿವೇಶನ ಕೊಡುವುದಿಲ್ಲ
ಹೊಸಕೋಟೆ: ಬಡವರಿಗೆ ನಿವೇಶನ ನೀಡಲು ಸರ್ಕಾರ ತನ್ನದೇ ಆದ ಕಾನೂನು ರೂಪಿಸಿದೆ. ಆದರೆ ಸ್ಥಳೀಯ ಗ್ರಾಪಂ ಸದಸ್ಯರ ಮೇಲೆ ಒತ್ತಡ ಹಾಕಿ ಕಾನೂನಿಗೆ ವಿರುದ್ಧವಾಗಿ ಯಾರೂ ನಿವೇಶನ ಪಡೆಯಲು ಸಾಧ್ಯವಿಲ್ಲ ಎಂದು ತಾಪಂ ಇಒ ಡಾ. ನಾರಾಯಣಸ್ವಾಮಿ ತಿಳಿಸಿದರು.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್‌ ಮೇಲೆ ಕಂಟೇನರ್‌ ಬಿದ್ದು 6 ಸಾವು!
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲ ಬಳಿ ಕಂಟೈನರ್‌ವೊಂದು ವೋಲ್ವೋ ಕಾರಿನ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿ ಐಟಿ ಉದ್ಯಮಿ, ಅವರ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
ಅಮಿತ್‌ ಶಾ ಹೇಳಿಕೆಗೆ ಪ್ರಗತಿಪರರ ಖಂಡನೆ
ದೊಡ್ಡಬಳ್ಳಾಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್‌ ಡಾ.ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಎಸ್‌ಡಿಪಿಐ, ಭೀಮಸೇನೆ, ತಾಲೂಕು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಂ.ಗ್ರಾ. ಜಿಲ್ಲೆಯಲ್ಲಿ ಮುಂದಿನ ಸಮ್ಮೇಳನಕ್ಕೆ ಆಗ್ರಹ
ದೊಡ್ಡಬಳ್ಳಾಪುರ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved