• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ

ಕಳೆದ ಮಾರ್ಚ್‌/ಏಪ್ರಿಲ್‌ನಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟಗೊಳ್ಳಲಿದೆ.

1 ತಾಸು ಮಳೆ ಅಬ್ಬರಕ್ಕೆ ರಾಜಧಾನಿ ಗಡಗಡ !

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಧಾರಾಕಾರ ಗಾಳಿ ಮಳೆಗೆ ಹಲವು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ 

ಸ್ಮಾರ್ಟ್‌ ಮೀಟರ್‌ : ಮಾರ್ಗಸೂಚಿಗೆ ತಡೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಪಿ.ಎಂ. ಹರೀಶ್‌ ಎಂಬುವವರಿಗೆ ಸೀಮಿತವಾಗಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಮತ್ತು ಆ ಕುರಿತ ಮಾರ್ಗಸೂಚಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ

ಕಾರ್ಮಿಕ ದಿನದಂದೇ 12 ಸಾವಿರ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸುವ ಮೂಲಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 

ದೇಶದಲ್ಲಿ ಪ್ರೊಟಾನ್‌ ಮೇಲ್‌ ಸೇವೆ ನಿಷೇಧಕ್ಕೆ ಹೈಕೋರ್ಟ್‌ ನಿರ್ದೇಶನ

ಭಾರತದಲ್ಲಿ ಪ್ರೊಟಾನ್ ಮೇಲ್‌ (ಎಂಡ್‌ ಟು ಎಂಡ್‌ ಎನ್‌ಸ್ಕ್ರಿಪ್ಟೆಡ್‌ ಇ-ಮೇಲ್‌ ಸೇವೆ) ಅನ್ನು ಬ್ಲಾಕ್ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈರ್ಕೋರ್ಟ್‌ ನಿರ್ದೇಶಿಸಿದೆ.

ರಾಜಕಾರಣದಲ್ಲಿ ಕಾಡುವ ಕೊರತೆ ಎಸ್‌.ಎಂ.ಕೃಷ್ಣ

ನನ್ನಂತಹ ಅವೆಷ್ಟೋ ರಾಜಕಾರಣಿಗಳಿಗೆ ಅವರಿಲ್ಲದ ಬೇಸರ । ಹಲವು ಆಯಾಮಗಳಲ್ಲಿ ನನ್ನನ್ನು ಕಂಡಿದ್ದ ಹಿರಿಯ ಜೀವ

-ಡಾ। ಕೆ.ಸುಧಾಕರ್‌, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರು

ಎಸ್.ಎಂ.ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಜನ್ಮದಿನದ ನೆನಪಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿಗಳು, ಗಣ್ಯರು, ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲು ಎಂಟು ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ.

ನೀಟ್‌ ಪರೀಕ್ಷೆ: 1.49 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ

2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ 4ರಂದು ದೇಶಾದ್ಯಂತ ನೀಟ್‌ (ಯುಜಿ) ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲೂ 381 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪಾಕ್‌ ಪರ ಘೋಷಣೆ ದೇಶದ್ರೋಹ : ಸಿಎಂ

ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು. ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್‌ ಮುಂದಿನ 6 ದಿನ ರಾಜ್ಯದಲ್ಲಿ ಮಳೆ

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲವೆಡೆ ಸಾಮಾನ್ಯ ಮಳೆ ಸುರಿಯಲಿದೆ

  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved