• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈಲಿಗೂ ಸಿದ್ಧ, ಭೂಮಿ ಮಾತ್ರ ಬಿಡೆವು
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಜಮೀನು ಭೂಸ್ವಾಧೀನ ವಿರೋಧಿಸಿ ಇದುವರೆಗೂ ಶಾಂತಯುತ ಹೋರಾಟ ಮಾಡುತ್ತಿದೆ. ಹಾಗೊಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆಯೇ ಹೊರತು ಜಮೀನು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದ 6 ಜಿಲ್ಲೆಗಳಲ್ಲಿ 2 ದಿನ ಶೀತಮಾರುತ
ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ತೀವ್ರ ಕೋಲ್ಡ್‌ ವೇವ್‌ (ಶೀತ ಅಲೆ) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪಂಚಾಯ್ತಿ ವಿವಿಯಲ್ಲಿ ಗೌರ್‍ನರ್‌ ಅಧಿಕಾರ ಕಟ್‌: ಸಿಎಂಗೆ ಪವರ್‌
ಬಿಜೆಪಿ ಶಾಸಕರ ಆಕ್ಷೇಪಣೆ ಹಾಗೂ ಸಭಾತ್ಯಾಗದ ನಡುವೆಯೇ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನಕ್ಕೆ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಗಳನ್ನು ನೇಮಿಸುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ.
ಆಹಾರ ಸುರಕ್ಷತೆ, ಗುಣಮಟ್ಟ ಪಾಲನೆ ಕಡ್ಡಾಯ
ದೊಡ್ಡಬಳ್ಳಾಪುರ: ಜಿಲ್ಲೆಯ ವ್ಯಾಪ್ತಿಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.
ರಸ್ತೆ ಗುಂಡಿ ಮುಚ್ಚಿ ಎಂದ ಟಾಮ್ ಕ್ರೂಸ್! ಎ.ಐ ಛಾಯಾಚಿತ್ರ ಪೋಸ್ಟ್ ಮಾಡಿ ಮನವಿ - ಬಿಬಿಎಂಪಿ ಎಕ್ಸ್‌ ಖಾತೆಗೆ ಲಿಂಕ್‌

ನಗರದ ಹಲವೆಡೆ ಬಾಯ್ತೆರೆದಿರುವ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಹಾಲಿವುಡ್‌ನ ಖ್ಯಾತ ನಟ ಟಾಮ್ ಕ್ರೂಸ್ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಜಾಗದ ಕೊರತೆ: ಕೈಗೆ ಸಿಗದ ಅಧಿಕಾರಿಗಳು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಯಲ್ಲಿ ಕಡತ ಇಟ್ಟುಕೊಳ್ಳಲೂ ಜಾಗವಿಲ್ಲ. ಕುರ್ಚಿ ಹಾಕಿಕೊಂಡು ಕುಳಿತುಕೊಳ್ಳಲು ಅಧಿಕಾರಿಗಳಿಗೆ ಕೊಠಡಿಯೂ ಇಲ್ಲ ! ಹೀಗಾಗಿ ಬಿಡಿಎಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜನರ ಕೈಗೆ ಅಧಿಕಾರಿಗಳೇ ಸಿಗುತ್ತಿಲ್ಲ.
ಮೌಲ್ಯ ಮಾಪನ ದೋಷದ ಅನುತ್ತೀರ್ಣದಿಂದ ಮುಕ್ತಿ ನೀಡಿ : ವೈದ್ಯ ವಿದ್ಯಾರ್ಥಿಗಳ ಅಳಲು
ಮೌಲ್ಯಮಾಪನ ದೋಷದಿಂದ ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗುತ್ತಿರುವ ನಮ್ಮ ಪತ್ರಿಕೆಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿಸಿ ನ್ಯಾಯ ಕೊಡಿಸಿ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಿಗೆ ಎಂಬಿಬಿಎಸ್ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಟ್ರಾಫಿಕ್‌ ನಿವಾರಿಸುವ ಹಿನ್ನೆಲೆ ಬೆಟ್ಟಹಲಸೂರು-ರಾಜಾನುಕುಂಟೆ ಬೈಪಾಸ್‌ಯೋಜನೆಗೆ ರೈಲ್ವೆ ಮಂಡಳಿ ಮಂಜೂರಾತಿ
ನಗರದ ರೈಲ್ವೇ ನಿಲ್ದಾಣಗಳಲ್ಲಿ ರೈಲುಗಳ ಟ್ರಾಫಿಕ್‌ ಒತ್ತಡ ನಿವಾರಿಸುವ ಹಿನ್ನೆಲೆಯಲ್ಲಿ ₹ 248 ಕೋಟಿ ವೆಚ್ಚದಲ್ಲಿ ಬೆಟ್ಟ ಹಲಸೂರು - ರಾಜಾನುಕುಂಟೆ ನಡುವೆ ರೈಲ್ವೇ ಬೈಪಾಸ್ ಲೈನ್‌ (ಕಾರ್ಡ್‌ ಲೈನ್‌) ನಿರ್ಮಾಣದ ಯೋಜನೆಗೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದೆ.
ನನ್ನ 4 ವರ್ಷದ ಮೊಮ್ಮಗ ಎಲ್ಲಿದ್ದಾನೋ ಗೊತ್ತಿಲ್ಲ : ಟೆಕಿ ತಂದೆ ಪವನ್ ಕುಮಾರ್ ಮೋದಿ ಅಳಲು

ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಕುಟುಂಬದವರು ಬಂಧನವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಟೆಕಿ ತಂದೆ ಪವನ್ ಕುಮಾರ್ ಮೋದಿ, ‘ಅತುಲ್‌ ಅವರ 4 ವರ್ಷದ ಮಗ ಎಲ್ಲಿದ್ದಾನೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮೊಮ್ಮಗ ಸತ್ತಿದ್ದಾನೋ? ಬದುಕಿದ್ದಾನೋ ಎಂದು ಗೊತ್ತಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಚದುರಂಗದಲ್ಲಿ ಗೆದ್ದು ಸೋತ ನರಸಿಂಹಸ್ವಾಮಿ
ದೊಡ್ಡಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಪ್ರಭಾವ ಮತ್ತು ಆಕರ್ಷಣೆ ಹೊಂದಿದ್ದ ಹಿರಿಯ ಮುತ್ಸದ್ದಿ ಆರ್.ಎಲ್.ಜಾಲಪ್ಪನವರ ಪುತ್ರ ಜೆ.ನರಸಿಂಹಸ್ವಾಮಿ ದೊಡ್ಡಬಳ್ಳಾಪುರದ ರಾಜಕೀಯ ವಲಯದಲ್ಲಿ ಔನ್ನತ್ಯ ಮತ್ತು ನೇಪಥ್ಯಗಳೆರಡನ್ನೂ ತನ್ನದೇ ಆದ ರೀತಿಯಲ್ಲಿ ಕಂಡುಕೊಂಡ ಅಪರೂಪದ ರಾಜಕಾರಣಿ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved