ಬೆಂಗಳೂರಿನ ಉತ್ತರಾದಿ ಮಠದಲ್ಲಿ ವ್ಯಾಪಕ ಹಣಕಾಸು ಅವ್ಯವಹಾರ ನಡೆಯುತ್ತಿದ್ದು, ಖಾಸಗಿ ಕಂಪನಿಗಳಿಗೆ ಅನಧಿಕೃತ ಹಣ ವರ್ಗಾವಣೆ ಹಾಗೂ ನಗದು ವಿತ್ ಡ್ರಾ ಮೂಲಕ 30 ಕೋಟಿ ರುಪಾಯಿಗೂ ಹೆಚ್ಚು ದುರುಪಯೋಗ
ಕರ್ತವ್ಯದ ವೇಳೆ ಮಾರ್ಗಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಿರ್ವಾಹಕ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬಿಸಿಲ ಬೇಗೆಯಿಂದ ಬೇಯುತ್ತಿದ್ದ ಬೆಂಗಳೂರಿಗೆ ಬುಧವಾರ ಮಳೆರಾಯ ಕೃಪೆ ತೋರಿದ್ದು, ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚುಕಾಲ ಗಾಳಿ ಸಹಿತ ಮಳೆ ಸುರಿದಿದೆ.
ಡೀಸೆಲ್, ವಿದ್ಯುತ್, ಹಾಲು ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯದ ದರವನ್ನೂ ಹೆಚ್ಚಿಸಲು ಮುಂದಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್ ಮುಂತಾದ ಮದ್ಯಗಳ ದರವನ್ನು ಪ್ರತಿ ಕ್ವಾರ್ಟರ್ಗೆ 10 ರಿಂದ 15 ರು.ವರೆಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿವಾರು ಸಮೀಕ್ಷಾ ವರದಿಯ ಭವಿಷ್ಯದ ಕುರಿತು ತೀವ್ರ ಕುತೂಹಲ ಮೂಡಿದೆ.
ಚಿನ್ನದ ಬೆಲೆ ಗಗನಕ್ಕೇರಿದ್ದರೂ ಲೆಕ್ಕಿಸದೆ ಬುಧವಾರ ಅಕ್ಷಯ ತೃತಿಯ ದಿನದಂದು ದೇಶವ್ಯಾಪಿ ಜನತೆ ಭರ್ಜರಿ ಪ್ರಮಾಣದಲ್ಲಿ ಚಿನ್ನ ಮತ್ತು ಬೆಳ್ಳಿಯ ಖರೀದಿ ನಡೆಸಿದ್ದಾರೆ.
ಧಾರವಾಡದಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿ ಬ್ಯಾಂಕ್) ಮತ್ತು ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ಗಳು ಪರಸ್ಪರ ವಿಲೀನ
ರಾಷ್ಟ್ರೀಯ ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸುವಂತೆ ಇದೇ ವೇಳೆ ಒತ್ತಾಯಿಸಿದ್ದಾರೆ.
2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಪಾತ್ರರಾಗಿದ್ದ 6 ಕನ್ನಡಿಗರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದರು
- ಬಿಸಿಲು, ರೋಗ, ಹೊರರಾಜ್ಯದಲ್ಲೂ ತೆಂಗಿನ ಇಳುವರಿ ಕುಸಿತ । ದುಪ್ಪಟ್ಟಾದ ತೆಂಗಿನಕಾಯಿ ದರ, ಕೆ.ಜಿ.ಗೆ 80ರ ವರೆಗೆ ಮಾರಾಟ- ತೆಂಗಿನೆಣ್ಣೆ, ಕೊಬ್ಬರಿ, ನಾರಿನ ದರವೂ ಏರಿಕೆ, ಗ್ರಾಹಕರು ಕಂಗಾಲು