• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಒಪ್ಪಿಗೆ-29ರಂದು ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಪರೀಕ್ಷೆ

ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದೆ.  

ಅರಮನೆ ಮೈದಾನದ ರಾಯಲ್‌ ಸೆನೆಟ್‌ನಲ್ಲಿ ಡಿ. 27ರಿಂದ 3 ದಿನ ಬೆಂಗಳೂರಲ್ಲಿ ವಿಶ್ವ ಹವ್ಯಕ ಸಮ್ಮೇಳನ

ರಾಜ್ಯದ ವಿಶಿಷ್ಟ ಪರಂಪರೆಯಾದ ಹವ್ಯಕರ ಸಂಸ್ಕೃತಿ ಅನಾವರಣಗೊಳಿಸುವ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.27ರಿಂದ 29ರವರೆಗೆ ನಗರದ ಅರಮನೆ ಮೈದಾನದ ರಾಯಲ್‌ ಸೆನೆಟ್‌ ಗ್ರ್ಯಾಂಡ್‌ ಕ್ಯಾಸಲ್‌ನಲ್ಲಿ ನಡೆಯಲಿದ್ದು, ಅಖಿಲ ಹವ್ಯಕ ಮಹಾಸಭಾ ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡು ಸಜ್ಜಾಗಿದೆ.

ಬೈಕ್‌ ವ್ಹೀಲಿಂಗ್‌ ಮಾಡುವವರ ವಿರುದ್ಧ ಕಠಿಣ ಕ್ರಮ : ಪೊಲೀಸ್‌ ಆಯುಕ್ತ ಬಿ.ದಯಾನಂದ

ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌, ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಮಾಡುವ ಸವಾರರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ನಿವೃತ್ತ ಕೆಎಎಸ್ ಅಧಿಕಾರಿಗೆ ಇಂದು ಸನ್ಯಾಸ ದೀಕ್ಷೆ - ವಿಶ್ವ ಒಕ್ಕಲಿಗರ ಮಠಕ್ಕೆ ಡಾ.ನಾಗರಾಜ ಉತ್ತರಾಧಿಕಾರಿ

ಡಾ.ಎಚ್.ಎಲ್. ನಾಗರಾಜ ಅವರು ಡಿ.14ರಂದು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದು, ಅವರಿಗೆ ‘ನಿಶ್ಚಲಾನಂದನಾಥ ಮಹಾಸ್ವಾಮೀಜಿ’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಬಿಜೆಪಿ ಒತ್ತಾಯ
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರ ಸ್ವಾಂತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಬ್ಯಾನರ್‌ ಅಳವಡಿಕೆ ಕುರಿತು ಲಘು ಧೋರಣೆ : ಸರ್ಕಾರ, ಬಿಬಿಎಂಪಿಗೆ ಹೈ ಕೋರ್ಟ್‌ ಚಾಟಿ

 ಹೋರ್ಡಿಂಗ್ ಹಾಗೂ ಫ್ಲೆಕ್ಸ್‌ ಅಳವಡಿಕೆ ವಿಷಯವನ್ನು ಲಘುವಾಗಿ ಪರಿಗಣಿಸದಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಎಚ್ಚರಿಸಿರುವ ಹೈಕೋರ್ಟ್‌ 

ತನಗಿಂತಲೂ ಮನೆಯಲ್ಲಿ ಸಾಕಿದ ಬೆಕ್ಕನ್ನು ಮುದ್ದಿಸುವ ಪತಿ ವಿರುದ್ಧ ಪತ್ನಿ ಹೈಕೋರ್ಟ್‌ಗೆ
ಪತಿ ತನಗಿಂತಲೂ ಮನೆಯಲ್ಲಿ ಸಾಕಿದ ಬೆಕ್ಕಿನ ಬಗ್ಗೆಯೇ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿ ವಿರುದ್ಧ ದಾಖಲಿಸಿದ್ದ ದೌರ್ಜನ್ಯ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.
ನಿಜಗಲ್ ಬೆಟ್ಟದಲ್ಲಿ ಅದ್ಧೂರಿ ಹನುಮ ಜಯಂತಿ
ದಾಬಸ್‍ಪೇಟೆ: ಹಿಂದೂ, ಮುಸ್ಲಿಮರ ಧಾರ್ಮಿಕ ಭಾವೈಕ್ಯತೆಯ ತಾಣವಾದ ಸೋಂಪುರ ಹೋಬಳಿಯ ನಿಜಗಲ್ ಸಿದ್ದರಬೆಟ್ಟದಲ್ಲಿ ಶುಕ್ರವಾರ ವಿಜೃಂಭಣೆಯ ಹನುಮ ಜಯಂತಿಯಲ್ಲಿ ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಜಡಿ ಮಳೆಯನ್ನು ಲೆಕ್ಕಿಸದೇ ನೆಲಮಂಗಲದಿಂದ 30 ಕಿ.ಮೀ ಪಾದಾಯಾತ್ರೆ ಮಾಡಿ ಬೆಟ್ಟ ಹತ್ತಿ ಹನುಮ ಹಾಗೂ ಕ್ಷೇತ್ರದ ಆರಾಧ್ಯದೈವ ಸಿದ್ದಪ್ಪ ದೇವರ ದರ್ಶನ ಪಡೆದು ಪುನೀತರಾದರು.
ಉದ್ಯೋಗವಕಾಶ ಕಲ್ಪಿಸಿದರೆ ಮಾತ್ರ ಉತ್ತಮ ಭವಿಷ್ಯ
ಕುಂದಾಣ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆ ಉದ್ಯೋಗವಕಾಶ ಕಲ್ಪಿಸಿದಾಗ ಮಾತ್ರ ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ರೀಜನಲ್ ಕಾಲೇಜ್ ಅಫ್ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷ ಸತ್ಯರಂಜನ್ ಮಂಡಲ್ ತಿಳಿಸಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 505
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved