• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರ ಕ್ರಿಮಿನಲ್‌ ಕೇಸಲ್ಲಿ ದೋಷಿಯಾದ್ರೆ ಮತ್ತೆ ಸೇವೆಗಿಲ್ಲ : ಕೋರ್ಟ್‌

ಕ್ರಿಮಿನಲ್‌ ಪ್ರಕರಣಗಳಲ್ಲಿ ದೋಷಿಯಾಗಿ ನಿರ್ಧಾರಗೊಂಡು ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಪಿಡಬ್ಲ್ಯುಡಿ ಟೆಂಡರ್‌ ಗುತ್ತಿಗೆದಾರರಿಗೆ ಬೆದರಿಕೆ?

ರಾಜ್ಯ ಸರ್ಕಾರದ ಕೆಲ ಪ್ರಮುಖ ಇಲಾಖೆಗಳಲ್ಲಿ ಸಚಿವರು ಕಾಮಗಾರಿ ಬಿಲ್ ಪಾವತಿಗೆ ಸಂಬಂಧಿಸಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿಗಳ ಟೆಂಡರ್‌ನಲ್ಲಿ ಗುತ್ತಿಗೆದಾರರು ಪಾಲ್ಗೊಳ್ಳದಂತೆ ಬೆದರಿಕೆ ಹಾಕಿ ತಡೆ ಒಡ್ಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.

ರಾಮನಗರ ಹೆಸರನ್ನು ಹೇಗೆ ಬದಲಿಸಬೇಕೆಂದು ಗೊತ್ತು : ಡಿ.ಕೆ. ಶಿವಕುಮಾರ್

ರಾಮನಗರ ಹೆಸರು ಬದಲಾವಣೆಯನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ.

ದಸರಾಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ : ಡಿಕೆಶಿ

ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕಿರುಕುಳ ನೀಡಲೂ ಒಂದು ಮಿತಿ ಇದೆ : ವಿನಯ್‌ ಕುಲಕರ್ಣಿ ಅಳಲು

ಪಕ್ಷ ಯಾವುದೇ ಇರಲಿ ಒಬ್ಬ ಮನುಷ್ಯನಿಗೆ ನೀಡುವ ಕಿರುಕುಳಕ್ಕೂ ಒಂದು ಮಿತಿ ಇರಬೇಕು  ಎಂದು ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಂಗ್‌ ಕಮಾಂಡರ್‌ ವಿರುದ್ಧ ಬಲವಂತದ ಕ್ರಮ ಬೇಡ : ಕೋರ್ಟ್‌

ಇತ್ತೀಚೆಗೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಭಾರತೀಯ ವಾಯುಸೇನೆಯ (ಐಎಎಫ್‌) ವಿಂಗ್‌ ಕಮಾಂಡರ್‌ ಶೀಲಾದಿತ್ಯ ಬೋಸ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಬೈಯಪ್ಪನಹಳ್ಳಿ ಠಾಣಾ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಗದ್ದಲ : 34 ಮಂದಿಗೆ ಮುಖ್ಯ ಟೆಸ್ಟ್‌ಗೆ ಅವಕಾಶ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ - 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಕೆಪಿಎಸ್‌ಸಿ ಅವಕಾಶ ಕಲ್ಪಿಸಿದೆ.

ರೆಡ್ಡಿ ಚಾರ್ಜ್‌ಶೀಟ್‌ : ಗವರ್ನರ್‌-ಲೋಕಾ ಹಗ್ಗಜಗ್ಗಾಟ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಸಂಬಂಧ ಅಭಿಯೋಜನೆಗೆ (ಪ್ರಾಸಿಕ್ಯೂಷನ್‌) ಅನುಮತಿ ನೀಡಿಕೆ ವಿಚಾರವಾಗಿ ರಾಜ್ಯಪಾಲರು ಹಾಗೂ ಲೋಕಾಯುಕ್ತ ಪೊಲೀಸರ ಮಧ್ಯೆ ಹಗ್ಗಾಜಗ್ಗಾಟ ಮುಂದುವರೆದಿದೆ.

ನಟಿ ರನ್ಯಾಗೆ 1 ವರ್ಷ ಜೈಲೇ ಗತಿ ! ಕಾಫಿಪೊಸಾ ಕಾಯ್ದೆಯಡಿ ಕೇಸ್‌

ಚಿನ್ನ ಕಳ್ಳ ಸಾಗಣೆ ಪ್ರಕರಣದ ಬಂಧಿತ ಆರೋಪಿ, ಡಿಜಿಪಿ ಅವರ ಮಲ ಮಗಳು ರನ್ಯಾ ರಾವ್ ಹಾಗೂ ಆಕೆಯ ಇಬ್ಬರು ಸ್ನೇಹಿತರ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ)ವು ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ಕಳ್ಳ ಸಾಗಣೆ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಕಾಫಿಪೊಸಾ) ಪ್ರಯೋಗಿಸಿದೆ.

ಅನಧಿಕೃತ ಲೇಔಟ್‌ ನಿರ್ಮಿಸಿದರೆ ಮುಟ್ಟುಗೋಲು : ಕೃಷ್ಣ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  

  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved