• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.80ರಷ್ಟು ಬಾಣಂತಿ ಸಾವು ಸರ್ಕಾರಿ ಆಸ್ಪತ್ರೆಯಲ್ಲೇ : ಏಳೇ ತಿಂಗಳಲ್ಲಿ ರಾಜ್ಯದಲ್ಲಿ 326 ಬಾಣಂತಿಯರು ಬಲಿ!
ಬಳ್ಳಾರಿ ಬಾಣಂತಿಯರ ಸರಣಿ ಸಾವು ಹೊರತಾಗಿ ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ ಬರೋಬ್ಬರಿ 326 ಬಾಣಂತಿಯರ ಸಾವು ಸಂಭವಿಸಿದ್ದು, ಕಳೆದ ಮೂರೂವರೆ ವರ್ಷದಲ್ಲಿ ಎರಡು ಸಾವಿರ ಬಾಣಂತಿಯರು ಬಲಿಯಾಗಿದ್ದಾರೆ!
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ನಾಳೆ ಆಪರೇಷನ್‌
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರನಟ ದರ್ಶನ್‌ಗೆ ಡಿ.11ರ ಬುಧವಾರ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಮದುವೆಯಾಗಿ 7 ವರ್ಷವಾದ್ರೂ ಮೊದಲ ರಾತ್ರಿಗೆ ಒಪ್ಪದೆ ಮೊಂಡಾಟ : ಮಹಿಳೆಗೆ ವಿಚ್ಛೇದನ ಕಾಯಂ

ತನ್ನ ಅಂತಸ್ತಿಗೆ ತಕ್ಕಂತೆ ಆರತಕ್ಷತೆ ಮಾಡಿಕೊಡದಕ್ಕೆ ಗಂಡನ ಮೇಲೆ ಮುನಿಸಿಕೊಂಡು ಮದುವೆಯಾಗಿ ಏಳು ವರ್ಷ ಕಳೆದರೂ ಮೊದಲ ರಾತ್ರಿಗೆ ಒಪ್ಪದ ಮಹಿಳೆಗೆ ಹೈಕೋರ್ಟ್‌ ವಿಚ್ಛೇದನ ಮಂಜೂರಾತಿಯನ್ನು ಕಾಯಂಗೊಳಿಸಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ವಾರಸುದಾರರಿಗೆ ತಲಾ ₹5 ಲಕ್ಷ ಪರಿಹಾರ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ವಾರಸುದಾರರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಎಕ್ಸ್‌ಪ್ರೆಸ್ ಕೆನಾಲ್ ಹೋರಾಟ : ಗೃಹ ಸಚಿವ ಜಿ. ಪರಮೇಶ್ವರ್‌ ಮನೆಗೆ ಮುತ್ತಿಗೆ ಯತ್ನ

ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಕೈಬಿಡಬೇಕಂದು ಆಗ್ರಹಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ ಹೋರಾಟ ತೀವ್ರವಾಗಿದ್ದು, ಭಾನುವಾರ ಗೃಹ ಸಚಿವ ಜಿ. ಪರಮೇಶ್ವರ್‌ ಮನೆಗೆ ಮುತ್ತಿಗೆ ಯತ್ನ ನಡೆಸಲಾಗಿದೆ.

ಪಿಡಿಒ ಪರೀಕ್ಷೆ, ಶೇ.52.3ರಷ್ಟು ಹಾಜರಾತಿ : 4 ನಿಮಿಷ ತಡವಾಗಿ ಬಂದಿದ್ದಕ್ಕೆ ಕೈತಪ್ಪಿತು ಪರೀಕ್ಷೆ ಅವಕಾಶ!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಗೆ ಶೇ.52.3ರಷ್ಟು ಹಾಜರಾತಿ ಇತ್ತು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

10 ದಿನದಲ್ಲಿ 2 ವಾಯುಭಾರ ಕುಸಿತ ರಾಜ್ಯದಲ್ಲೂ ಮಳೆಯಾಗೋ ಸಾಧ್ಯತೆ : ಹವಾಮಾನ ತಜ್ಞರು

ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬಿಎಂಟಿಸಿಗೆ ಹೊಸ ವರ್ಷದಲ್ಲಿ 2000 ಹೊಸ ಬಸ್‌ ಸೇರ್ಪಡೆ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಬಿಎಂಟಿಸಿಗೆ 2,019 ಹೊಸ ಬಸ್‌ಗಳನ್ನು ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ 1,400ಕ್ಕೂ ಹೆಚ್ಚಿನ ಬಸ್‌ಗಳು ಈಗಾಗಲೇ ನಿಗಮಕ್ಕೆ ಸೇರ್ಪಡೆ ಮಾಡಲಾಗಿದೆ.

ತಡವಾದ ಮುಂಗಾರಿಗೆ ಹೊಸ ರಾಗಿ ತಳಿ
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕುಂದಾಣದ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ತಿಂಡ್ಲು ಗ್ರಾಮದಲ್ಲಿ “ತಡವಾದ ಮುಂಗಾರಿಗೆ ರಾಗಿ ಹೊಸ ತಳಿ ಎಂ.ಎಲ್-322 ರ ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 506
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved