• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಡದಿ ವ್ಯಾಪ್ತಿಯಲ್ಲಿ ಭೂಸ್ವಾಧೀನ ಕೈಬೀಡಿ : ಸಿಎಂಗೆ ಮಾಜಿ ಪ್ರಧಾನಿ ಎಚ್‌ಡಿಡಿ ಪತ್ರ

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಉಗ್ರನ ಮುಂದೆ ಅಂಗಲಾಚಿದೆ -ಭೂಷಣ್‌ ತಲೆಗೆ ಗುಂಡು ಹಾರಿಸಿ ಹೋಗಿಬಿಟ್ಟ : ಸುಜಾತಾ

ಉಗ್ರ ನಮ್ಮ ಟೆಂಟ್‌ ಬಳಿ ಬಂದಾಗ ನಾನು ಮಗನನ್ನು ಬಚ್ಚಿಟ್ಟೆ. ಮಗು ಸಣ್ಣದಿದೆ ಬಿಟ್ಟುಬಿಡಿ, ಏನೂ ಮಾಡಬೇಡಿ ಎಂದು ಕೈಮುಗಿದು ಬೇಡಿಕೊಂಡೆ. ಭೂಷಣ್‌ಗೆ ಒಂದು ನಿಮಿಷವೂ ಅವಕಾಶ ಕೊಡಲಿಲ್ಲ.

ಮಹದೇಶ್ವರ ಬೆಟ್ಟ ಮದ್ಯಪಾನ ಮುಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಭರತ್‌ ಮನೆಯಲ್ಲಿ ಮಡುಗಟ್ಟಿದ ಶೋಕ ಪಹಲ್ಗಾಂ ಉಗ್ರರ ದಾಳಿಗೆ ಜೀವತೆತ್ತ ಭೂಷಣ್‌

ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಜೀವತೆತ್ತ ಭರತ್‌ ಭೂಷಣ್‌ ಅಂತಿಮ ದರ್ಶನಕ್ಕಾಗಿ ಬಂದವರೆದುರು ತಂದೆ ಚನ್ನವೀರಪ್ಪ ಕಣ್ಣೀರು ಹಾಕುತ್ತಿದ್ದರು.

ಪಹಲ್ಗಾಂ ಹತ್ಯೆ ಘಟನೆ : ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ 178 ಕನ್ನಡಿಗರು

ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಿಂದ ಸಮಸ್ಯೆಗೆ ಸಿಲುಕಿದ್ದ 178 ಕನ್ನಡಿಗರನ್ನು ಹೊತ್ತು ಶ್ರೀನಗರದಿಂದ ಹೊರಟಿದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಸುಕ್ಷಿತವಾಗಿ ಬಂದಿಳಿಯಿತು.

ಭಟ್ಕಳದಲ್ಲಿ ಇದ್ದಾರೆ 14 ಪಾಕಿಗಳು, ಆದರೆ ದೇಶ ತೊರೆಯಬೇಕಾಗಿಲ್ಲ

ಭಟ್ಕಳದಲ್ಲಿ 14 ಪಾಕಿಸ್ತಾನಿಯರಿದ್ದರೂ ಅವರು ಇಲ್ಲಿನವರನ್ನು ವಿವಾಹ ಆಗಿರುವುದರಿಂದ ಅವರು ದೇಶ ತೊರೆಯದೆ, ಇಲ್ಲೇ ವಾಸಿಸಬಹುದಾಗಿದೆ.

ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜಾರ್ಜ್‌ ನಿಯೋಜನೆ

ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹಾಗೂ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಡಿಕೆಸು ಹೆಸರಿನಲ್ಲಿ ವಂಚಿಸಿದ್ದ ಬಂಗಾರಿ ಇ.ಡಿ. ಟೀಂ ಬಲೆಗೆ - ಐಶ್ವರ್ಯ ಮನೆಗಳಲ್ಲಿ ಶೋಧ ಕಾರ್ಯ
ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರೇಳಿಕೊಂಡು ಕೋಟ್ಯಂತರ ರು. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಆರೋಪಿ ಐಶ್ವರ್ಯಗೌಡ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಸೇರಿದ ಸ್ಥಳಗಳ ಮೇಲೆ ಗುರುವಾರ ದಾಳಿ ನಡೆಸಿ ಶೋಧ ಕೈಗೊಂಡಿದ್ದಾರೆ.
ತವರಲ್ಲಿ ಇಂದಾದ್ರೂ ಗೆಲ್ಲುತ್ತಾ ಆರ್‌ಸಿಬಿ.. ? - ತವರಿನಲ್ಲಿ ಸತತ 3 ಪಂದ್ಯ ಸೋತಿರುವ ಆರ್‌ಸಿಬಿ

ತವರಿನಲ್ಲಿ ಜಯದ ಸಿಹಿ ಸವಿಯಲು ಹಪಹಪಿಸುತ್ತಿರುವ ಆರ್‌ಸಿಬಿ, ಗುರುವಾರ ರಾಜಸ್ಥಾನ ರಾಯಲ್ಸ್‌ ವಿರುದ್ಧ ಸೆಣಸಲಿದೆ.

ಬಾಹ್ಯಶಕ್ತಿಗಳ ವಿರುದ್ಧ ನಾವೆಲ್ಲ ಒಗ್ಗಟ್ಟಿನಿಂದ ಇರಬೇಕು : ಎಚ್‌ಡಿಡಿ

ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಕಳವಳಕಾರಿಯಾಗಿದ್ದು, ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಬಹಳ ಮುಖ್ಯ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved