• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4 ವರ್ಷ ಒಳಗಿನ ಮಕ್ಕಳಿಗೆ ವೈದ್ಯರ ಕೇಳದೆ ಕೆಮ್ಮು ಸಿರಪ್‌ ಕೊಡಬೇಡಿ

ವೈದ್ಯರ ಸೂಚನೆ ಇಲ್ಲದೆ ಯೂಟ್ಯೂಬ್‌, ಗೂಗಲ್‌ ನೋಡಿಕೊಂಡು ಅಥವಾ ಇನ್ನೊಬ್ಬರ ಸಲಹೆ ಮೇರೆಗೆ ಮಕ್ಕಳಿಗೆ ಕೆಮ್ಮಿನ ಔಷಧಿ ಕೊಡದಂತೆ ಮಕ್ಕಳ ವೈದ್ಯರು ಎಚ್ಚರಿಸಿದ್ದಾರೆ. - ಯೂಟ್ಯೂಬ್‌, ಗೂಗಲ್‌ ಮಾಹಿತಿ ಕೇಳಬೇಡಿ: ವೈದ್ಯರ ಸಲಹೆ- ಡೋಸ್‌ ಬಗ್ಗೆ ಮಾಹಿತಿ ಗೊತ್ತಿಲ್ಲದೆ ಮಕ್ಕಳಿಗೆ ಕೊಡದಂತೆ ಸಲಹೆ

ಹಿರಿಯ ನಾಗರಿಕರು ಅನುಭವದ ಕಣಜಗಳು
ದೊಡ್ಡಬಳ್ಳಾಪುರ: ಹಿರಿಯ ನಾಗರಿಕರು ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದ ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ತಿಳಿಸಿದರು.
ಎನ್ನೆಸ್ಸೆಸ್‌ ಚಟುವಟಿಕೆಗಳಿಂದ ನಾಯಕತ್ವ ಗುಣ ವೃದ್ಧಿ
ದೊಡ್ಡಬಳ್ಳಾಪುರ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಕಲಿಸಿಕೊಡುತ್ತದೆ. ಯುವ ಜನತೆಯ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಸಂಸ್ಥೆಯ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.
ಪತ್ರಿಕೋದ್ಯಮದ ಮಹಾಗುರು ಟಿಜೆಎಸ್ ಜಾರ್ಜ್‌

ನೇರಮಾತು, ನಿಷ್ಠುರ ದನಿ, ಪ್ರಖರ ಚಿಂತನೆ, ಸ್ಪಷ್ಟ ರಾಜಕೀಯ ನಿಲುವು ಮತ್ತು ಪ್ರಜಾಪ್ರಭುತ್ವದ ಮೇಲೆ ಗಾಢ ನಂಬಿಕೆ ಇಟ್ಟಿದ್ದ ಪತ್ರಕರ್ತ, ಸಂಪಾದಕ, ಲೇಖಕ, ಜೀವನಚರಿತ್ರಕಾರ, ಪ್ರಬಂಧಕಾರ ಟಿಜೆಎಸ್ ಜಾರ್ಜ್ ಬರೆವಣಿಗೆ ನಿಲ್ಲಿಸಿದ್ದಾರೆ.

ಖ್ಯಾತ ಪತ್ರಕರ್ತ ಟಿ.ಜೆ.ಎಸ್‌.ಜಾರ್ಜ್‌ ಇನ್ನಿಲ್ಲ

ಖ್ಯಾತ ಪತ್ರಕರ್ತ, ಲೇಖಕ ಹಾಗೂ ‘ಕನ್ನಡಪ್ರಭ’ ಪತ್ರಿಕೆ ಅಂಕಣಕಾರರಾಗಿದ್ದ ಪದ್ಮಭೂಷಣ ಟಿ.ಜೆ.ಎಸ್.ಜಾರ್ಜ್ (97) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದ್ದಾರೆ.

ಕಾವೇರಿ ಆರತಿ ನಿಲ್ಲಿಸಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕೃಷ್ಣರಾಜ ಸಾಗರದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿ ಯಶಸ್ವಿಯಾಗಿದ್ದು, ಇನ್ನು ಮುಂದೆ ವಾರದ ಮೂರು ದಿನ ಕಾವೇರಿ ಆರತಿ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.
ಸಂಸ್ಕೃತಿ ಸಂಪ್ರದಾಯ ಆಚರಣೆ ಹಿರಿಯರ ಕೊಡುಗೆ: ಮುನಿವೆಂಕಟಪ್ಪ
ದೇವನಹಳ್ಳಿ: ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಿರಿಯರು ನೀಡಿರುವ ಕೊಡುಗೆ. ದುರ್ಗಾ ನಮಸ್ಕಾರ ಶ್ರದ್ಧಾಭಕ್ತಿಯಿಂದ ಆಚರಿಸಿದ್ದೇವೆ ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ದೇವನಹಳ್ಳಿ ಶಾಖಾಧ್ಯಕ್ಷ ಮುನಿವೆಂಕಟಪ್ಪ ತಿಳಿಸಿದರು.
ಪ್ರತಿ ಕ್ವಿಂಟಲ್ ರಾಗಿಗೆ 4886 ರು. ಬೆಂಬಲ ಬೆಲೆ ನಿಗದಿ
ದೊಡ್ಡಬಳ್ಳಾಪುರ: ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅ.1ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.
ವಿಜಯದಶಮಿಗೆ ಮೆರಗು ತುಂಬಿದ ಹಳ್ಳಿಕಾರ್ ಸೌಂದರ್ಯ ಸ್ಪರ್ಧೆ
ದೊಡ್ಡಬಳ್ಳಾಪುರ: ಸಾಮಾನ್ಯವಾಗಿ ಬಗೆಬಗೆಯ ಸೌಂದರ್ಯ ಪ್ರದರ್ಶನ ಸ್ಪರ್ಧೆಗಳು ಆಯೋಜಿಸಲಾಗುತ್ತದೆ. ಯುವತಿಯರ ಸೌಂದರ್ಯ ಪ್ರದರ್ಶನ ಸ್ಪರ್ಧೆ ಸಾಮಾನ್ಯವಾದರೆ, ರೈತರು ಮಗುವಿನಂತೆ ಸಾಕಿದ ರಾಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ನಿಜಕ್ಕೂ ವಿಶೇಷ.
ಬೈರವಿಗೆ ಬಾಲನಟಿ ಪ್ರಶಸ್ತಿ
ದಾಬಸ್‍ಪೇಟೆ: 2021ನೇ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ಸಾಲಿನಲ್ಲಿ ಅತ್ಯುತ್ತಮ ಬಾಲನಟಿ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆ ವಿತರಕ ಹುಲುಕುಂಟೆ ಮಹೇಶ್ ಅವರ ಮಗಳು ಹಾಗೂ ಬೈರವಿ ಚಿತ್ರದ ಬಾಲನಟಿ ಬೈರವಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved