ವೈದ್ಯರ ಸೂಚನೆ ಇಲ್ಲದೆ ಯೂಟ್ಯೂಬ್, ಗೂಗಲ್ ನೋಡಿಕೊಂಡು ಅಥವಾ ಇನ್ನೊಬ್ಬರ ಸಲಹೆ ಮೇರೆಗೆ ಮಕ್ಕಳಿಗೆ ಕೆಮ್ಮಿನ ಔಷಧಿ ಕೊಡದಂತೆ ಮಕ್ಕಳ ವೈದ್ಯರು ಎಚ್ಚರಿಸಿದ್ದಾರೆ. - ಯೂಟ್ಯೂಬ್, ಗೂಗಲ್ ಮಾಹಿತಿ ಕೇಳಬೇಡಿ: ವೈದ್ಯರ ಸಲಹೆ- ಡೋಸ್ ಬಗ್ಗೆ ಮಾಹಿತಿ ಗೊತ್ತಿಲ್ಲದೆ ಮಕ್ಕಳಿಗೆ ಕೊಡದಂತೆ ಸಲಹೆ
ನೇರಮಾತು, ನಿಷ್ಠುರ ದನಿ, ಪ್ರಖರ ಚಿಂತನೆ, ಸ್ಪಷ್ಟ ರಾಜಕೀಯ ನಿಲುವು ಮತ್ತು ಪ್ರಜಾಪ್ರಭುತ್ವದ ಮೇಲೆ ಗಾಢ ನಂಬಿಕೆ ಇಟ್ಟಿದ್ದ ಪತ್ರಕರ್ತ, ಸಂಪಾದಕ, ಲೇಖಕ, ಜೀವನಚರಿತ್ರಕಾರ, ಪ್ರಬಂಧಕಾರ ಟಿಜೆಎಸ್ ಜಾರ್ಜ್ ಬರೆವಣಿಗೆ ನಿಲ್ಲಿಸಿದ್ದಾರೆ.
ಖ್ಯಾತ ಪತ್ರಕರ್ತ, ಲೇಖಕ ಹಾಗೂ ‘ಕನ್ನಡಪ್ರಭ’ ಪತ್ರಿಕೆ ಅಂಕಣಕಾರರಾಗಿದ್ದ ಪದ್ಮಭೂಷಣ ಟಿ.ಜೆ.ಎಸ್.ಜಾರ್ಜ್ (97) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದ್ದಾರೆ.