• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆಗಿದ್ದ ಮಿತಿ ರದ್ದು : ಶಿಕ್ಷಣ ಗುಣಮಟ್ಟ ಸುಧಾರಣೆಗೆ 2,500 ಕೋಟಿ

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

11,000 ಕೋಟಿ ಆದಾಯ ಸಂಗ್ರಹಕ್ಕೆ ಸರ್ಕಾರ ಪ್ಲಾನ್‌ : ಕರ್ನಾಟಕದಲ್ಲಿ ಹೊಸ ತೆರಿಗೆ, ಗಣಿ ಭೂಮಿಗೂ ಟ್ಯಾಕ್ಸ್‌

 ಗಣಿಗಾರಿಕೆ ಮಾಡುವವರಿಗಷ್ಟೇ ತೆರಿಗೆ ಹಾಕುತ್ತಿದ್ದ ಸರ್ಕಾರ ಇದೀಗ ಗಣಿ ಭೂಮಿಯ ಮಾಲೀಕರಿಗೂ ತೆರಿಗೆ ಹಾಕಲು ಮುಂದಾಗಿದೆ. ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳ ಭೂಮಿ ಮಾಲೀಕರಿಂದ ಪ್ರತಿ ಟನ್‌ ಖನಿಜಕ್ಕೆ 100 ರು.ನಂತೆ ಹೊಸದಾಗಿ ಖನಿಜ ಹಕ್ಕುಗಳ ತೆರಿಗೆ ಸಂಗ್ರಹ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಕನಕಪುರ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ
ನಗರದ ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್‌ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.
ಸರ್ಜಾಪುರ-ಹೆಬ್ಬಾಳ ಮೆಟ್ರೋ ರೈಲು ಯೋಜನೆಯ ಹಂತ-3ರ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಉದ್ದೇಶಿಸಿರುವ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಯ ಯೋಜನಾ ಪೂರ್ವ ಸಿದ್ಧತೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಂಗೀಕಾರ ನೀಡಿದೆ.
ನೆಮ್ಮದಿಯ ಬದುಕಿಗೆ ಅಂಬೇಡ್ಕರ್‌ಸಂವಿಧಾನವೇ ಕಾರಣ: ಬಾಲಕೃಷ್ಣ
ದೇವನಹಳ್ಳಿ: ಡಾ.ಅಂಬೇಡ್ಕರ್‌ ಸಂವಿಧಾನದಡಿ ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗಗಳು ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಕಲ್ಪಿಸಿಕೊಡಲಾಗಿದೆ ಎಂದು ತಹಸೀಲ್ದಾರ್‌ ಬಾಲಕೃಷ್ಣ ತಿಳಿಸಿದರು.
ದಲಿತರಿಗೆ ವಿಮೋಚನಾ ಹಾದಿ ತೋರಿದ ಅಂಬೇಡ್ಕರ್
ಹೊಸಕೋಟೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಸಮಾಜದಲ್ಲಿ ಮನುಸ್ಮೃತಿಯ ಸಂಕೋಲೆಗಳಲ್ಲಿ ಸಿಲುಕಿದ್ದ ದಲಿತರಿಗೆ ವಿಮೋಚನೆಯ ಹಾದಿ ತೋರಿದವರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕಚೇರಿಗೆ ನುಗ್ಗಿ ಪಿಡಿಒ ಮೇಲೆ ಹಲ್ಲೆ
ದಾಬಸ್‍ಪೇಟೆ: ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಗ್ರಾಪಂಗೆ ನುಗ್ಗಿದ್ದ ನಾಲ್ವರ ತಂಡ ಪಿಡಿಒ ಹಾಗೂ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತ್ಯಾಮಗೊಂಡ್ಲು ಹೋಬಳಿ ಕುಲುವನಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದಿದೆ.
ಹೈನುಗಾರಿಕೆ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ಮುಖ್ಯ
ದಾಬಸ್‍ಪೇಟೆ: ಹಾಲು ಉತ್ಪಾದನೆ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ಮುಖ್ಯ ಎಂದು ಬಮೂಲ್ ನಿರ್ದೇಶಕ ಭಾಸ್ಕರ್ ತಿಳಿಸಿದರು.
ರಾಹುಲ್‌, ಖರ್ಗೆ, ಸಿದ್ದು, ಡಿಕೆಶಿ ಇರುವವರೆಗೂ ಗ್ಯಾರಂಟಿ ಕಸಿಯುವ ಮಗ ಹುಟ್ಟಲ್ಲ : ಸುರ್ಜೇವಾಲಾ

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇರುವವರೆಗೂ ನಿಮ್ಮ ಗ್ಯಾರಂಟಿ ಯೋಜನಗಳನ್ನು ಕಸಿಯುವಂತಹ ಮಗ ಹುಟ್ಟುವುದಿಲ್ಲ  

ದೊಡ್ಡಬಳ್ಳಾಪುರದಲ್ಲಿ ಆರಂಭವಾಗದ ರಾಗಿ ಖರೀದಿ: ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ ಮಾಡಿಸಲು ನಗರದ ರೈತ ಭವನದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಯಲ್ಲಿ ಯಾವುದೇ ಸಿದ್ಧತೆ ಹಾಗೂ ಅಧಿಕಾರಿಗಳು ಇಲ್ಲದೇ ಇರುವುದು ರಾಗಿ ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 506
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved