ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗಣಿಗಾರಿಕೆ ಮಾಡುವವರಿಗಷ್ಟೇ ತೆರಿಗೆ ಹಾಕುತ್ತಿದ್ದ ಸರ್ಕಾರ ಇದೀಗ ಗಣಿ ಭೂಮಿಯ ಮಾಲೀಕರಿಗೂ ತೆರಿಗೆ ಹಾಕಲು ಮುಂದಾಗಿದೆ. ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳ ಭೂಮಿ ಮಾಲೀಕರಿಂದ ಪ್ರತಿ ಟನ್ ಖನಿಜಕ್ಕೆ 100 ರು.ನಂತೆ ಹೊಸದಾಗಿ ಖನಿಜ ಹಕ್ಕುಗಳ ತೆರಿಗೆ ಸಂಗ್ರಹ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇರುವವರೆಗೂ ನಿಮ್ಮ ಗ್ಯಾರಂಟಿ ಯೋಜನಗಳನ್ನು ಕಸಿಯುವಂತಹ ಮಗ ಹುಟ್ಟುವುದಿಲ್ಲ