• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಬಲಿ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಮೃತಪಟ್ಟಿದ್ದಾರೆ. ಭರತ್‌ ಭೂಷಣ್‌ ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು.
ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ
ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆಗೆ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಲಿದೆ.
ಅಂಚೆ ಮೂಲಕ ಮನೆ ಬಾಗಿಲಿಗೆ ಮಾವು
ಮಾವು ಹಂಗಾಮು ಶುರುವಾದ ಬೆನ್ನಲ್ಲೇ ಮನೆ ಬಾಗಿಲಿಗೆ ಅಂಚೆ ಮೂಲಕ ಮಾವು ಸರಬರಾಜಿಗೆ ಅಂಚೆ ಇಲಾಖೆ ಸಿದ್ಧವಾಗಿದ್ದು ಬುಕ್ಕಿಂಗ್‌ ಕೂಡ ಆರಂಭವಾಗಿದೆ.
ಕಾಮಗಾರಿಯ ಬಿಲ್ಲು ಪಾವತಿ ಜವಾಬ್ದಾರಿ ಪಾಲಿಕೆ ವಲಯಕ್ಕೆ
ಬಿಬಿಎಂಪಿಯಿಂದ ಕೈಗೊಳ್ಳುವ ಎಲ್ಲ ಕಾಮಗಾರಿಗಳ ಬಿಲ್ಲುಗಳನ್ನು ವಲಯ ಮುಖ್ಯ ಎಂಜಿನಿಯರ್‌ ಹಂತದಿಂದಲೇ ಬಿಡುಗಡೆ ಮಾಡಬೇಕು. ಪಾವತಿಗೂ ಮುನ್ನಾ ಆಯಾ ವಲಯ ಆಯುಕ್ತರ ಅನುಮೋದನೆ ಪಡೆಯಬೇಕೆಂದು ಬಿಬಿಎಂಪಿಯ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
‘ಅಹಿತಕರ ಘಟನೆ ವಿಡಿಯೋ ಮುನ್ನ ಪೊಲೀಸರಿಗೆ ತಿಳಿಸಿರಿ’
ಅಹಿತಕರ ಘಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಥವಾ ಪೋಸ್ಟ್‌ಗಳನ್ನು ಹಾಕುವ ಮುನ್ನ ಪೊಲೀಸರಿಗೆ ದೂರು ನೀಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮನವಿ ಮಾಡಿದ್ದಾರೆ.
ರಸ್ತೆಗೆ ಕಸ ಎಸೆದಿದ್ದನ್ನು ಪ್ರಶ್ನಿಸಿದ ಪ್ರಾಧ್ಯಾಪಕನಿಗೆ ಹಲ್ಲೆ: 3 ವಶಕ್ಕೆ
ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಳಿತು ರಸ್ತೆಗೆ ಕಸ ಎಸೆದಿದ್ದನ್ನು ಪ್ರಶ್ನಿಸಿದ ಪ್ರಾಧ್ಯಾಪಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮುತ್ತಪ್ಪ ರೈ ಪುತ್ರನ ಮೇಲಿನ ದಾಳಿ ಅಸಲಿಯೋ? ನಕಲಿಯೋ
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸ್ವಯಂ ದಾಳಿ ಮಾಡಿಸಿಕೊಂಡಿರಬಹುದೇ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ರಿಕ್ಕಿ ರೈ ಪರ ವಕೀಲ ನಾರಾಯಣಸ್ವಾಮಿ ಅವರು ರಿಕ್ಕಿ ರೈ ಅವರೇ ಖುದ್ದಾಗಿ ದಾಳಿ ಮಾಡಿಸಿಕೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಶೂಟೌಟ್ ಅಸಲಿಯೋ- ನಕಲಿಯೋ ಎಂಬ ಜಿಜ್ಞಾಸೆ ಶುರುವಾಗಿದೆ.
ಕರ್ನಾಟಕ ಹೈಕೋರ್ಟ್‌ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಸೋಮಣ್ಣ ಸಹಕಾರದಿಂದ 25 ವರ್ಷ ಮುಚ್ಚಿದ್ದ ರೈಲ್ವೆ ಸುರಂಗ ಮಾರ್ಗ ತೆರವುಗೊಳಿಸಿದ ಎಸ್‌.ಮುನಿರಾಜು

ಕಳೆದ 25ವರ್ಷದಿಂದ ಮುಚ್ಚಿದ್ದ ಚಿಕ್ಕಬಾಣಾವರದಲ್ಲಿರುವ ರೈಲ್ವೆ ಬ್ರಿಡ್ಜ್‌ ಸುರಂಗ ಮಾರ್ಗವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹಕಾರದೊಂದಿಗೆ ಶಾಸಕ ಎಸ್‌.ಮುನಿರಾಜು ಅವರು ತೆರವುಗೊಳಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಿದೆ.

ಮಲ್ಲೇಶ್ವರ ಬಾಂಬ್‌ ಬ್ಲಾಸ್ಟ್‌ : ರಾಜ್ಯ ಸರ್ಕಾರದ ಆದೇಶ ರದ್ದತಿಗೆ ಸಲ್ಲಿಸಿದ್ದಆರೋಪಿಗಳ ಅರ್ಜಿ ವಜಾ

ನಗರದ ಮಲ್ಲೇಶ್ವರದಲ್ಲಿ 2013ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲು ಕೋರಿ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved