• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟಾರ್ಟ್‌ಅಪ್‌, ಪಾಲುದಾರಿಕೇಲಿ ಸೇಲ್ಸ್‌ಫೋರ್ಸ್ ಮೇಲುಗೈ - ಎಂ.ಡಿ ಸಂಕೇತ್‌ ಅಭಿಮತ

ವಿಶ್ವದ ನಂ1 ಎಐ ಸಿಆರ್‌ಎಂ ಆಗಿರುವ ಸೇಲ್ಸ್‌ಫೋರ್ಸ್ ಹಲವು ವರ್ಷಗಳಿಂದ ಭಾರತದಲ್ಲಿ ಹೂಡಿಕೆ ಮಾಡಿದೆ. ಭಾರತವು ಸೇಲ್ಸ್‌ಫೋರ್ಸ್‌ಗೆ ಪ್ರಮುಖ ಜಾಗತಿಕ ಕೇಂದ್ರವಾಗಿದೆ

ಪರೀಕ್ಷೆಗಳಲ್ಲಿ ಹೆಣ್ಮಕ್ಕಳ ತಾಳಿ, ಓಲೆ ತೆಗೆಸಿದ್ದಕ್ಕೆ ಕಿಡಿ - ಕೇಂದ್ರ ಮಹಿಳಾ ಆಯೋಗಕ್ಕೆ ಪತ್ರ ಬರೆಯುವೆ : ಆರ್.ಅಶೋಕ್

ವಿವಿಧ ಪರೀಕ್ಷೆಗಳಲ್ಲಿ ಹೆಣ್ಣು ಮಕ್ಕಳ ತಾಳಿ, ಓಲೆ ತೆಗೆಸಿದ ಪ್ರಕರಣ ಸಂಬಂಧ ಕೇಂದ್ರದ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು)ಕ್ಕೆ ಪತ್ರ ಬರೆಯುತ್ತೇನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಜನಿವಾರ ತೆಗಯದ ವಿದ್ಯಾರ್ಥಿಗೆ ಉಚಿತ ಬಿಇ ಸೀಟು : ಮನೆಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ.50 ಮೀಸಲು
ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ ಸೇರಿ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ಮತ್ತೆ ಫ್ಲೆಕ್ಸ್‌ಗಳ ಆರ್ಭಟ : ಕಣ್ಣುಮುಚ್ಚಿ ಕುಳಿತ ಪಾಲಿಕೆ
ರಾಜಧಾನಿಯಲ್ಲಿ ಮತ್ತೆ ಅಕ್ರಮ ಜಾಹೀರಾತು ಫಲಕಗಳು, ಫ್ಲೆಕ್ಸ್‌ ಹಾಗೂ ಹೋರ್ಡಿಂಗ್‌ಗಳ ಹಾವಳಿ ಮೀತಿ ಮೀರುತ್ತಿರಿದ್ದು, ನಿಯಂತ್ರಿಸಬೇಕಾದ ಬಿಬಿಎಂಪಿ ಮತ್ತು ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಂತೆ ಕಾಣುತ್ತಿದೆ.
ಹೋಮಿಯೋಪಥಿ ರಿಸರ್ಚ್‌ ಸೆಂಟರ್‌ಗೆ ಯತ್ನ : ಸಂಸದ ಡಾ. ಸಿ. ಎನ್‌.ಮಂಜುನಾಥ್ ಭರವಸೆ
ರಾಜ್ಯದಲ್ಲಿ ಅಗತ್ಯ ಇರುವ ಹೋಮಿಯೋಪಥಿ ರಿಸರ್ಚ್ ಸೆಂಟರ್ ಸ್ಥಾಪನೆ ಸಲುವಾಗಿ ಪ್ರಯತ್ನಿಸುವುದಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಹಾಗೂ ತಜ್ಞ ವೈದ್ಯ ಡಾ.ಸಿ.ಎನ್‌.ಮಂಜುನಾಥ್ ಭರವಸೆ ನೀಡಿದ್ದಾರೆ.
ಕೋಟ್ಯಂತರ ರು. ಮೌಲ್ಯದ ಆಸ್ತಿ ಹೊಂದಿರುವ ಮುಂಗಳಮುಖಿ ಹತ್ಯೆ : ಪತಿ ಮೇಲೆ ಅನುಮಾನ
ಮನೆಯಲ್ಲೇ ಕೋಟ್ಯಂತರ ರು. ಮೌಲ್ಯದ ಆಸ್ತಿ ಹೊಂದಿರುವ ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಧಾನಿಯಲ್ಲಿ ವಾಡಿಕೆಗಿಂತ ಶೇ.113ರಷ್ಟು ಹೆಚ್ಚಿನ ಪೂರ್ವ ಮುಂಗಾರು ಮಳೆ
ರಾಜಧಾನಿಯಲ್ಲಿ ಭಾನುವಾರವೂ ಮಳೆ ಮುಂದುವರೆದಿದ್ದು, ಪೂರ್ವ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.113ರಷ್ಟು ಹೆಚ್ಚಿನ ಮಳೆಯಾಗಿದೆ.
ಹಿಜಾಬ್‌ ವಿಚಾರದಲ್ಲಿ ಮುಂದಿದ್ದ ಕಾಂಗ್ರೆಸ್ಸಿಗರು ಜನಿವಾರಕೆ ಮೌನ? ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಹಿಜಾಬ್‌ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಾಗ ಮುಂಚೂಣಿಯಲ್ಲಿದ್ದ ನಮ್ಮ ಪಕ್ಷದ ನಾಯಕರು, ಬ್ರಾಹ್ಮಣರಿಗೆ ಅಪಮಾನವಾದಾಗ ಏಕೆ ಸುಮ್ಮನಿದ್ದಾರೆಂದು ನನಗೆ ಅಚ್ಚರಿಯಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹಾ ದ್ವಾರಕಾನಾಥ್‌ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಹೋಗಿ ಸಾಯಿ’ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆಯಲ್ಲ : ಹೈಕೋರ್ಟ್‌ ಅಭಿಪ್ರಾಯ

‘ಎಲ್ಲಾದರೂ ಹೋಗಿ ಸಾಯಿ’ ಎಂದು ವ್ಯಕ್ತಿಯೊಬ್ಬರಿಗೆ ಹೇಳುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved