• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುನಿರತ್ನ ತಲೆಗೆ ಪೆಟ್ಟು ಬಿದ್ದು ಹುಚ್ಚರಾಗಿದ್ದಾರೆ: ಏಕವಚನದಲ್ಲೇ ಮಾಜಿ ಸಂಸದ ವಾಗ್ದಾಳಿ

ವಿಧಾನಸೌಧದಲ್ಲಿ ನಡೆದಿರುವ ಅತ್ಯಾಚಾರದ ಚಾರ್ಜ್‌ಶೀಟ್‌ನ್ನು ಮಂಗಳವಾರ ಬಿಚ್ಚಿಡುತ್ತೇನೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ದೂರು ನೀಡಿದ ಮಹಿಳೆಯ ಎಕ್ಸ್‌ ಖಾತೆಯೇ ಬ್ಲಾಕ್‌ - ರಸ್ತೆ ಗುಂಡಿ ಸಮಸ್ಯೆಗೆ ಸ್ಪಂದಿಸದ ಪಾಲಿಕೆ

ನಗರದಲ್ಲಿ ರಸ್ತೆ ಗುಂಡಿ ಸೇರಿದಂತೆ ಸಾರ್ವಜನಿಕರ ಸಮಸ್ಯೆ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ದೂರಿದ ಹಿನ್ನೆಲೆಯಲ್ಲಿ ಬಿಬಿಎಂಪಿಯು ಆ ಎಕ್ಸ್‌ ಖಾತೆಯನ್ನೇ ಬ್ಲಾಕ್‌ ಮಾಡಿ ವಿಚಿತ್ರ ಘಟನೆ ನಡೆದಿದೆ.

ರಾಜ್ಯದಲ್ಲಿದ್ದಾರೆ 967 ಜನ ನಕಲಿ ವೈದ್ಯರು! - ಬೀದರ್‌ನಲ್ಲಿ ಅತಿ ಹೆಚ್ಚು ನಕಲಿ ವೈದ್ಯರು

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಯುವಂತೆ ಹೈಕೋರ್ಟ್‌ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಕಳೆದ ಒಂದು ವರ್ಷದಲ್ಲಿ 967 ಮಂದಿ ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

ನೈಸ್ ಎಕ್ಸ್‌ಪ್ರೆಸ್‌ವೇ ಹಣೆಬರಹ ನಿರ್ಧಾರಕ್ಕೆ ಸಂಪುಟ ಉಪಸಮಿತಿ - ಬಿಎಂಐಸಿ ಹೆದ್ದಾರಿ ಬೇಕೋ, ಬೇಡವೋ ತೀರ್ಮಾನ

ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್‌ ಯೋಜನೆ’ (ಬಿಎಂಐಸಿ) ಪ್ರಗತಿ ಪರಿಶೀಲನೆ ನಡೆಸಿ ಯೋಜನೆ ಮುಂದುವರೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ಶಿಫಾರಸು ಮಾಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಒಟ್ಟು 7 ಸದಸ್ಯರ ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ

ಜನಿವಾರ್‌ಗೆ 4 ತಲೆದಂಡ - ವಿದ್ಯಾರ್ಥಿಗೆ ಪ್ರವೇಶ ನೀಡದ ಬೀದರ್ ಪ್ರಾಚಾರ್ಯ, ಗುಮಾಸ್ತ ವಜಾ

ರಾಜ್ಯವಷ್ಟೇ ಅಲ್ಲದೆ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾದ ಸಿಇಟಿ ಪರೀಕ್ಷೆ ವೇಳೆ ಜನಿವಾರಕ್ಕೆ ಆಕ್ಷೇಪ ಪ್ರಕರಣ ಶನಿವಾರ ಕೊನೆಗೂ ಒಂದು ಹಂತದಲ್ಲಿ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಿಕೆ ಆರಂಭವಾಗಿದೆ.

ಕೆಐಡಿಬಿಗೆ ಭೂಸ್ವಾಧೀನ ಜಮೀನಿಗೆ ಶೀಘ್ರ ಪರಿಹಾರ ನೀಡಿ
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳ ರೈತರಿಗೆ ಶೀಘ್ರ ಪರಿಹಾರ ನೀಡುವಂತೆ ಹಾಗೂ ಇನ್ನು ಮುಂದೆ ರೈತರ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಳ್ಳದಂತೆ ಶಾಸಕ ಶ್ರೀನಿವಾಸ್ ಅವರು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಗಂಗಾಧರೇಶ್ವರ ಸ್ವಾಮಿ ವಿಜೃಂಭಣೆಯ ತೆಪ್ಪೋತ್ಸವ
ದಾಬಸ್‍ಪೇಟೆ: ಶಿವಗಂಗೆಯಲ್ಲಿ ನಡೆದ ಹೊನ್ನಾದೇವಿ ಗಂಗಾಧರೇಶ್ವರಸ್ವಾಮಿ ತೆಪ್ಪೋತ್ಸವಕ್ಕೆ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 51 ಕೋಟಿಯ 13 ಎಕರೆ ಜಾಗ ತೆರವು
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹51.25 ಕೋಟಿ ಮೌಲ್ಯದ 13.26 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.
28ಕ್ಕೆ ಸಿಎಂ ಸಿದ್ದರಾಮಯ್ಯ ಬೆಂ.ಗ್ರಾ ಜಿಲ್ಲಾ ಭೇಟಿ
ದೊಡ್ಡಬಳ್ಳಾಪುರ: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ 28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಸೂಚಿಸಿದರು.
ಅಕ್ರಮ ಗಣಿಗಾರಿಕೆ: ಇಬ್ಬರು ಆರೋಪಿಗಳ ಮಾಹಿತಿ ಕೋರಿಕೆ
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ವಿರುದ್ಧ ಘೋಷಿತ ಅಪರಾಧಿಗಳು ಎಂದು ನಗರದ ಸಿಟಿ ಸಿವಿಲ್‌ ನ್ಯಾಯಾಲಯ ಆದೇಶ ಹೊರಡಿಸಿದೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved